ಪ್ರವಾಸಿ ತಾಣವಾಗಿ ದೊಡ್ಡಕೆರೆ ಅಭಿವೃದ್ಧಿ: ಕೋಳಿವಾಡ


Team Udayavani, Oct 23, 2019, 9:56 AM IST

hv-tdy-2

ರಾಣಿಬೆನ್ನೂರ: ಜನರ ಜೀವನಾಡಿಯಾಗಿರುವ ಸುಮಾರು 6 ಸಾವಿರ ಎಕರೆ ವಿಸ್ತಾರವುಳ್ಳ ನಗರದ ದೊಡ್ಡಕೆರೆಯನ್ನು ಹೂಳೆತ್ತುವುದರ ಜತೆಗೆ ಸುಂದರ ಪ್ರವಾಸಿ ತಾಣವನ್ನಾಗಿ ಮಾಡಲು ಈಗಾಗಲೇ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಹೇಳಿದರು.

ಮಂಗಳವಾರ ನಗರದ ದೊಡ್ಡಕೆರೆ ತುಂಬಿ ಕೋಡಿ ಬಿದ್ದು ನೀರು ಹರಿದ ಹಿನ್ನೆಲೆಯಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ದೊಡ್ಡಕೆರೆಯನ್ನು ಸಂಪೂರ್ಣವಾಗಿ ಸೌಂದಯೀಕರಣದೊಂದಿಗೆ ಪ್ರೇಕ್ಷಣೀಯ ಹಾಗೂ ವಾಯುವಿಹಾರ ಸ್ಥಳವನ್ನಾಗಿಸಲು 29.30 ಕೋಟಿ ರೂ. ಹಾಗೂ ಈ ಕೆರೆ ಸೇರಿದಂತೆ ಚಳಗೇರಿ, ಹುಣಸಿಕಟ್ಟಿ ಮತ್ತಿತರ ತಾಲೂಕಿನ ಕೆರೆಗಳಿಗೆ ತುಂಗಭದ್ರ ನದಿಯಿಂದ ನೀರು ತುಂಬಿಸಲು ಅಂದಾಜು 100 ಕೋಟಿ ರೂ. ಮಂಜೂರು ಮಾಡಲು ಶ್ರಮಿಸಿದ್ದೇನೆ ಎಂದರು.

ಪ್ರಸ್ತುತ ಮಳೆ ನೀರಿನಿಂದ ಕೆರೆಯ ಒಡಲು ತುಂಬಿ ಕೋಡಿ ಬಿದ್ದು ಹರಿಯುತ್ತಿರುವುದು ಸಂತಸ ತಂದಿದೆ. ಇದರಿಂದ ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿ ಮತ್ತು ನಾಗರಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ಇದನ್ನು ಸರ್ವರೂ ಸಂರಕ್ಷಿಸಲು ಮುಂದಾಗಬೇಕು. ಕೆರೆಯ ದಂಡೆಯ ಮೇಲೆ ಮರ ಗಿಡಗಳನ್ನು ಬೆಳೆಸಲು ಎಲ್ಲರೂ ಶ್ರಮಿಸಬೇಕಿದೆ ಎಂದರು.

ನಗರಸಭೆ ಸದಸ್ಯರಾದ ಶಶಿಧರ ಬಸೇನಾಯ್ಕ, ಜಯಶ್ರೀ ಪಿಸೆ, ತಾಪಂ ಸದಸ್ಯೆ ಚೈತ್ರಾ ಮಾಗನೂರು, ಬಸವರಾಜ ಹುಚ್ಚಗೊಂಡರ. ಶೇರುಖಾನ್‌ ಖಾಬೂಲಿ, ಪ್ರಕಾಶ ಜೈನ, ಸಣ್ಣತಮ್ಮಪ್ಪ ಬಾರ್ಕಿ, ಮಂಜುನಾಥ ಗುಂಟೂರು, ಮಧು ಕೋಳಿವಾಡ, ಪುಟ್ಟಪ್ಪ ಮರಿಯಮ್ಮನವರ, ರಾಜಣ್ಣ ಮೋಟಗಿ ಸೇರಿದಂತೆ ಮತ್ತಿತರು ಇದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.