ವಾರ್ತಾ ಭವನದಲ್ಲಿ ಡಾ|ರಾಜಕುಮಾರ್ ಜಯಂತಿ
Team Udayavani, Apr 25, 2021, 1:29 PM IST
ಹಾವೇರಿ: ಜಿಲ್ಲಾ ವಾರ್ತಾ ಭವನದಲ್ಲಿ ಕನ್ನಡದಮೇರುನಟ ಡಾ|ರಾಜಕುಮಾರ್ ಅವರ 92ನೇಜಯಂತಿಯನ್ನು ಪುಷ್ಪಾರ್ಚನೆ ಮೂಲಕ ಸರಳವಾಗಿಆಚರಿಸಲಾಯಿತು.
ಕೋವಿಡ್ ಸೋಂಕು ಹಾಗೂ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲಾ ವಾರ್ತಾ ಭವನದಲ್ಲಿಶನಿವಾರ ಡಾ|ರಾಜಕುಮಾರ್ ಅವರ ಭಾವಚಿತ್ರಕ್ಕೆಮಾಲಾರ್ಪಣೆ ಮಾಡಿ ಶ್ರದ್ಧಾ ಪೂರ್ವಕವಾಗಿ ಗೌರವಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಾರ್ತಾಧಿ ಕಾರಿಬಿ.ಆರ್.ರಂಗನಾಥ್, ಸಾಹಿತಿ ಸತೀಶ ಕುಲಕರ್ಣಿ,ವಾರ್ತಾ ಸಹಾಯಕರಾದ ಭಾರತಿ ಎಚ್. ಹಾಗೂಕಚೇರಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ