ಕಾಮನಹಳ್ಳಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ


Team Udayavani, Mar 9, 2021, 3:23 PM IST

ಕಾಮನಹಳ್ಳಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಶಿಗ್ಗಾವಿ: ಪ್ರಧಾನಿ ಮೋದಿ ಸಂಕಲ್ಪದಂತೆ ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರು ಮನೆಮನೆಗೆ ತಲುಪಿಸುವ ಜಲಜೀವನ ಮಿಷ್‌ನ (ಜೆಜೆಎಂ) ಯೋಜನೆಯಡಿ ಕ್ಷೇತ್ರಕ್ಕೆ 63 ಕೋಟಿರೂ. ಮಂಜೂರಾತಿಯಾಗಿದ್ದು, ಹಂತಹಂತ ವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕಿನ ವನಹಳ್ಳಿ ಗ್ರಾಪಂ ವ್ಯಾಪ್ತಿಯ ಕಾಮನಹಳ್ಳಿ ಗ್ರಾಮದಮನೆಮನೆಗೆ ನಲ್ಲಿ ನೀರು ಸರಬರಾಜುಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದಯೋಜನೆಯಾಗಿದ್ದು, ಒಟ್ಟಾರೆಜಿಲ್ಲೆಗೆ 240 ಕೋಟಿಗೂ ಹೆಚ್ಚು ಹಣ ಮಂಜೂರಾಗಿದೆ. ಮೊದಲ ಹಂತದಲ್ಲಿ67 ಗ್ರಾಮಗಳಲ್ಲಿ ಯೋಜನೆಯನ್ನು ಚಾಲನೆ ದೊರಕಲಿದೆ. ಅದರಲ್ಲಿಕಾಮನಹಳ್ಳಿ ಗ್ರಾಮವೂ ಸೇರಿದೆ.

ಇಲ್ಲಿನ 131 ಮನೆಗಳಿಗೆ ನೀರು ತಲುಪಿಸಿ ನಂತರ ಅಲ್ಲದೇ ಉಳಿದಗ್ರಾಮಗಳನ್ನು ಎರಡನೇ ಹಂತದಲ್ಲಿಯೋಜನೆ ವಿಸ್ತರಿಸಲಾಗುವುದು. ಅಲ್ಲದೇ ಗ್ರಾಮಕ್ಕೆ 25 ಲಕ್ಷದವೆಚ್ಚದಲ್ಲಿ ಸಿಸಿ ರಸ್ತೆ ಮಂಜೂರಾತಿ ಮಾಡಲಾಗಿದೆ. ಇಲ್ಲಿನ ಗ್ರಾಮದಲ್ಲಿ ಪಂಢರಪುರ ವಿಠೊಭಾ ರುಕ್ಮಣಿನೂತನ ದೇವಸ್ಥಾನವನ್ನು ಹಾಗೂ  ಸಂತ ತುಕಾರಾಮರ ಪ್ರತಿಮೆಯನ್ನುಗುರು ಹಿರಿಯರು ಸೇರಿ ಸ್ಥಾಪಿಸಿದ್ದು ಸಂತಸ ತಂದಿದೆ ಎಂದರು. ಶಿವಾನಂದ ಮ್ಯಾಗೇರಿ, ದೇವಣ್ಣ ಚಾಕಲಬ್ಬಿ. ಅರ್ಜುನ ಹಂಚಿನಮನಿ, ಕೇದಾರಪ್ಪ ಬಗಾಡೆ, ರಾಜು ಕುನ್ನೂರು, ವನಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಯಲ್ಲಪ್ಪ ಸಿಂಧೆ ಉಪಸ್ಥಿತರಿದ್ದರು.

ಎಲ್ಲ ಬಸ್‌ ಮಾರ್ಗ ಮತ್ತೆ ಆರಂಭಿಸಿ: ಬಣಕಾರ :

ಹಿರೇಕೆರೂರ: ಕೋವಿಡ್‌ ಅವಧಿಯಲ್ಲಿ ರದ್ದು ಮಾಡಿದ್ದ ತಾಲೂಕಿನ ಎಲ್ಲ ಬಸ್‌ ಮಾರ್ಗಗಳನ್ನು ಮತ್ತೆ ಆರಂಭಿಸಬೇಕು ಎಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಅವರು ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೋವಿಡ್‌ ನಂತರ ಜನ ಜೀವನ ಸಹಜ ಸ್ಥಿತಿಗೆ ಮರಳಿದೆ. ಶಾಲೆ, ಕಾಲೇಜುಗಳು ಆರಂಭವಾಗಿವೆ.ಬಹುತೇಕ ಜನತೆ ವಾಯವ್ಯ ಸಾರಿಗೆ ಮೇಲೆ ಅವಲಂಬಿತರಾಗಿದ್ದಾರೆ. ಬಸ್‌ಗಳು ಇಲ್ಲದೇ ತೊಂದರೆಅನುಭವಿಸುತ್ತಿದ್ದಾರೆ. ಹಿರೇಕೆರೂರ ಸಾರಿಗೆ ಘಟಕದಿಂದಅರಳಿಕಟ್ಟಿ, ಅಬಲೂರು, ಆನವಟ್ಟಿ, ಕುಡುಪಲಿಗ್ರಾಮಗಳಿಗೆ ಹೋಗುವ ರಾತ್ರಿ ಬಸ್‌ಗಳು ಹಾಗೂರಾತ್ರಿ 10ಕ್ಕೆ ರಾಣಿಬೆನ್ನೂರಿನಿಂದ ಬರುತ್ತಿದ್ದ ಕೋಡ್‌ ಮಾರ್ಗ ಹಾಗೂ ಮಾಸೂರು-ರಟ್ಟಿಹಳ್ಳಿ ಮಾರ್ಗದಬಸ್‌ಗಳನ್ನು ಬಂದ್‌ ಮಾಡಿರುವುದರಿಂದಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ಎಲ್ಲ ಬಸ್‌ಗಳನ್ನು ಪುನಃ ಆರಂಭಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

6-vitla

ವಿಟ್ಲ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

1——dasdsa

ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ?: ಖರ್ಗೆ ತಿರುಗೇಟು

PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ: ವರಿಷ್ಠರ ತೀರ್ಮಾನದಂತೆ ನಡೆಯುತ್ತೇನೆ; ವಿನಯ್ ಕುಲಕರ್ಣಿ

ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ: ವರಿಷ್ಠರ ತೀರ್ಮಾನದಂತೆ ನಡೆಯುತ್ತೇನೆ; ವಿನಯ್ ಕುಲಕರ್ಣಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಪಕ್ಕಾ: ಸಿ.ಟಿ.ರವಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಪಕ್ಕಾ: ಸಿ.ಟಿ.ರವಿ

Shankarರಾಣಿಬೆನ್ನೂರಿನಲ್ಲೇ ಸ್ಪರ್ಧೆ ಸಾವಿರ ಪಟ್ಟು ಖಚಿತ: ಶಂಕರ್‌

ರಾಣಿಬೆನ್ನೂರಿನಲ್ಲೇ ಸ್ಪರ್ಧೆ ಸಾವಿರ ಪಟ್ಟು ಖಚಿತ: ಶಂಕರ್‌

ಬ್ಯಾಡಗಿ:ದೇಶದ ಆರ್ಥಿಕತೆಗೆ ಸಹಕಾರಿ ಬ್ಯಾಂಕ್‌ಗಳೇ ಅಡಿಪಾಯ

ಬ್ಯಾಡಗಿ:ದೇಶದ ಆರ್ಥಿಕತೆಗೆ ಸಹಕಾರಿ ಬ್ಯಾಂಕ್‌ಗಳೇ ಅಡಿಪಾಯ

ಮಾಜಿ ಸಚಿವ ಶಂಕರ್‌ ನಿವಾಸಕ್ಕೆ ವಾಣಿಜ್ಯ ಇಲಾಖೆ ದಾಳಿ

ಮಾಜಿ ಸಚಿವ ಶಂಕರ್‌ ನಿವಾಸಕ್ಕೆ ವಾಣಿಜ್ಯ ಇಲಾಖೆ ದಾಳಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

1-sdsdsad

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.