ಕಾಮನಹಳ್ಳಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ


Team Udayavani, Mar 9, 2021, 3:23 PM IST

ಕಾಮನಹಳ್ಳಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಶಿಗ್ಗಾವಿ: ಪ್ರಧಾನಿ ಮೋದಿ ಸಂಕಲ್ಪದಂತೆ ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರು ಮನೆಮನೆಗೆ ತಲುಪಿಸುವ ಜಲಜೀವನ ಮಿಷ್‌ನ (ಜೆಜೆಎಂ) ಯೋಜನೆಯಡಿ ಕ್ಷೇತ್ರಕ್ಕೆ 63 ಕೋಟಿರೂ. ಮಂಜೂರಾತಿಯಾಗಿದ್ದು, ಹಂತಹಂತ ವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕಿನ ವನಹಳ್ಳಿ ಗ್ರಾಪಂ ವ್ಯಾಪ್ತಿಯ ಕಾಮನಹಳ್ಳಿ ಗ್ರಾಮದಮನೆಮನೆಗೆ ನಲ್ಲಿ ನೀರು ಸರಬರಾಜುಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದಯೋಜನೆಯಾಗಿದ್ದು, ಒಟ್ಟಾರೆಜಿಲ್ಲೆಗೆ 240 ಕೋಟಿಗೂ ಹೆಚ್ಚು ಹಣ ಮಂಜೂರಾಗಿದೆ. ಮೊದಲ ಹಂತದಲ್ಲಿ67 ಗ್ರಾಮಗಳಲ್ಲಿ ಯೋಜನೆಯನ್ನು ಚಾಲನೆ ದೊರಕಲಿದೆ. ಅದರಲ್ಲಿಕಾಮನಹಳ್ಳಿ ಗ್ರಾಮವೂ ಸೇರಿದೆ.

ಇಲ್ಲಿನ 131 ಮನೆಗಳಿಗೆ ನೀರು ತಲುಪಿಸಿ ನಂತರ ಅಲ್ಲದೇ ಉಳಿದಗ್ರಾಮಗಳನ್ನು ಎರಡನೇ ಹಂತದಲ್ಲಿಯೋಜನೆ ವಿಸ್ತರಿಸಲಾಗುವುದು. ಅಲ್ಲದೇ ಗ್ರಾಮಕ್ಕೆ 25 ಲಕ್ಷದವೆಚ್ಚದಲ್ಲಿ ಸಿಸಿ ರಸ್ತೆ ಮಂಜೂರಾತಿ ಮಾಡಲಾಗಿದೆ. ಇಲ್ಲಿನ ಗ್ರಾಮದಲ್ಲಿ ಪಂಢರಪುರ ವಿಠೊಭಾ ರುಕ್ಮಣಿನೂತನ ದೇವಸ್ಥಾನವನ್ನು ಹಾಗೂ  ಸಂತ ತುಕಾರಾಮರ ಪ್ರತಿಮೆಯನ್ನುಗುರು ಹಿರಿಯರು ಸೇರಿ ಸ್ಥಾಪಿಸಿದ್ದು ಸಂತಸ ತಂದಿದೆ ಎಂದರು. ಶಿವಾನಂದ ಮ್ಯಾಗೇರಿ, ದೇವಣ್ಣ ಚಾಕಲಬ್ಬಿ. ಅರ್ಜುನ ಹಂಚಿನಮನಿ, ಕೇದಾರಪ್ಪ ಬಗಾಡೆ, ರಾಜು ಕುನ್ನೂರು, ವನಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಯಲ್ಲಪ್ಪ ಸಿಂಧೆ ಉಪಸ್ಥಿತರಿದ್ದರು.

ಎಲ್ಲ ಬಸ್‌ ಮಾರ್ಗ ಮತ್ತೆ ಆರಂಭಿಸಿ: ಬಣಕಾರ :

ಹಿರೇಕೆರೂರ: ಕೋವಿಡ್‌ ಅವಧಿಯಲ್ಲಿ ರದ್ದು ಮಾಡಿದ್ದ ತಾಲೂಕಿನ ಎಲ್ಲ ಬಸ್‌ ಮಾರ್ಗಗಳನ್ನು ಮತ್ತೆ ಆರಂಭಿಸಬೇಕು ಎಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಅವರು ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೋವಿಡ್‌ ನಂತರ ಜನ ಜೀವನ ಸಹಜ ಸ್ಥಿತಿಗೆ ಮರಳಿದೆ. ಶಾಲೆ, ಕಾಲೇಜುಗಳು ಆರಂಭವಾಗಿವೆ.ಬಹುತೇಕ ಜನತೆ ವಾಯವ್ಯ ಸಾರಿಗೆ ಮೇಲೆ ಅವಲಂಬಿತರಾಗಿದ್ದಾರೆ. ಬಸ್‌ಗಳು ಇಲ್ಲದೇ ತೊಂದರೆಅನುಭವಿಸುತ್ತಿದ್ದಾರೆ. ಹಿರೇಕೆರೂರ ಸಾರಿಗೆ ಘಟಕದಿಂದಅರಳಿಕಟ್ಟಿ, ಅಬಲೂರು, ಆನವಟ್ಟಿ, ಕುಡುಪಲಿಗ್ರಾಮಗಳಿಗೆ ಹೋಗುವ ರಾತ್ರಿ ಬಸ್‌ಗಳು ಹಾಗೂರಾತ್ರಿ 10ಕ್ಕೆ ರಾಣಿಬೆನ್ನೂರಿನಿಂದ ಬರುತ್ತಿದ್ದ ಕೋಡ್‌ ಮಾರ್ಗ ಹಾಗೂ ಮಾಸೂರು-ರಟ್ಟಿಹಳ್ಳಿ ಮಾರ್ಗದಬಸ್‌ಗಳನ್ನು ಬಂದ್‌ ಮಾಡಿರುವುದರಿಂದಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ಎಲ್ಲ ಬಸ್‌ಗಳನ್ನು ಪುನಃ ಆರಂಭಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.