ಬೆಳಕಿನ ಹಬ್ಬ ದೀಪಾವಳಿಗೆ “ನೆರೆ’ ಬಿಸಿ-ಕುಗ್ಗಿದ ವ್ಯಾಪಾರ


Team Udayavani, Oct 26, 2019, 1:51 PM IST

hv-tdy-1

ಹಾನಗಲ್ಲ: ನೆರೆ ಹಾವಳಿ ಪರಿಣಾಮದಿಂದ ಚೇತರಿಕೊಂಡು ಬೆಳಕಿನ ಹಬ್ಬ ದೀಪಾವಳಿ ವ್ಯಾಪಾರಿಗಳ ಪಾಲಿಗೆ ಬೆಳಕಾಗುವ ಬದಲು ಕಗ್ಗತ್ತಲಾಗಿದೆ.

ಹಬ್ಬದ ಸಂತೆ ಎನಿಸಿದ ಶುಕ್ರವಾರ ಎಡಬಿಡದೆ ಸುರಿಯುತ್ತಿರುವ ಮಳೆ ಮಧ್ಯದಲ್ಲಿ ಸಾಲು ಸಂತಿಯ ವ್ಯಾಪಾರಿಗಳು ಸೇರಿದಂತೆ,ಕಾಯಿಪಲೆ, ಹಣ್ಣು ಹಂಪಲು ವ್ಯಾಪಾರಸ್ಥರು ಗಿರಾಕಿಗಳಿಲ್ಲದೆ ಪರದಾಡುವಂತಾಗಿದೆ. ವರ್ಷದಲ್ಲಿ ದೊಡ್ಡ ಹಬ್ಬವಾಗಿ ಅತ್ಯುತ್ತಮ ವ್ಯಾಪಾರದ ಸಂತೆಯಾಗಬೇಕಾದ ಶುಕ್ರವಾರ ಹಾನಗಲ್ಲ ಸಂತೆ ಗಿರಾಕಿಗಳಿಲ್ಲದೆ ಬಣಗುಡುತ್ತಿತ್ತು.ಅಂತರ್ಜಿಲ್ಲೆಗಳಿಂದ ಆಗಮಿಸಿದ ವ್ಯಾಪಾರಸ್ಥರು ಇಡೀ ದಿನ ಸುಮ್ಮನೇ ಕಾಲ ಕಳೆಯುವಂತಾಗಿತ್ತು.

ವ್ಯಾಪಾರವಿಲ್ಲ: ದೀಪಾವಳಿ ಎಂದರೆ ಪ್ರತಿ ಮನೆಯಲ್ಲೂ ಸಂಭ್ರಮ, ಹೆಚ್ಚಾಗಿ ಕೃಷಿ ಬದುಕಿನಲ್ಲಿ ಸಂಗಾತಿಗಳಾದ ಹೋರಿ-ಎತ್ತುಗಳನ್ನು ಸಿಂಗರಿಸಿ ಓಡಿಸಿ ಖುಷಿ ಪಡಲು ಹೊಸ ಹೊಸ ಬಣ್ಣ ಬಣ್ಣದ ಹಗ್ಗ, ಹುರಿ, ಬಾರಿಕೋಲು ಖರೀ ದಿಸುವ ಈ ಸಂತೆಯ ದಿನ ಹಗ್ಗಗಳ ವ್ಯಾಪಾರಸ್ಥರು ವ್ಯಾಪಾರವಿಲ್ಲದೆ ನಿರಾಶೆಗೊಳಗಾಗಿದ್ದರು.

ಕಗ್ಗತ್ತಲು ದೀಪಾವಳಿ: ಹಬ್ಬದ ಸಂತೆ ದಿನ ದೊಡ್ಡ ಪ್ರಮಾಣದಲ್ಲಿ ಹಣ್ಣು-ಹೂವಿನ ವ್ಯಾಪಾರ ಜೋರಾಗಿ ನಡೆಯಬೇಕಾಗಿತ್ತು. ಆದರೆ ಹಣ್ಣು-ಹೂವಿನ ಅಂಗಡಿಗಳೂ ವ್ಯಾಪಾರವಿಲ್ಲದೆ ಬಣಗುಡುತ್ತಿದ್ದವು. ಬಟ್ಟೆಯಂಗಡಿಯಲ್ಲಂತೂ ವ್ಯಾಪಾರ ತೀರ ಕಡಿಮೆಯಾಗಿದ್ದು ಕಂಡು ಬಂದಿದೆ. ಹೀಗಾಗಿ ವ್ಯಾಪಾರಸ್ಥರ ಪಾಲಿಗೆ ಈ ದೀಪಾವಳಿ ಕಗ್ಗತ್ತಲ ದೀಪಾವಳಿ ಎಂಬಂತಾಗಿದೆ. ನೆರೆ ಹಾವಳಿಯಿಂದ ಕೃಷಿ ಭೂಮಿಯಲ್ಲಿ ನೆಚ್ಚಿದ ಪೈರು ಕೈಕೊಟ್ಟಿದ್ದರಿಂದ ರೈತ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾನೆ. ನೆರೆಗೆ ಕಳೆದುಕೊಂಡ ಪೈರಿನ ಹೊಲದಲ್ಲಿ ಮತ್ತೆ ಹೊಸ ಪೈರು ಬಿತ್ತಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ಮತ್ತೆ ಬಿಡಲಾರದ ಮಳೆ ರೈತರ ಶಕ್ತಿ ಕುಂದಿಸಿದೆ.

 

-ರವಿ ಲಕ್ಷ್ಮೇಶ್ವರ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.