ಧನಾತ್ಮಕ ಚಿಂತನೆ ಅಳವಡಿಸಿಕೊಳ್ಳಿ


Team Udayavani, Feb 9, 2020, 5:23 PM IST

hv-tdy-1

ರಾಣಿಬೆನ್ನೂರ: ಇಂದಿನ ಒತ್ತಡದ ಜೀವನ ಹಾಗೂ ಆಧುನಿಕತೆಯ ಭರಾಟೆಯ ದಿನಗಳಲ್ಲಿ ಸಾಮಾಜಿಕ ಪಿಡುಗು ಎಂದೆನಿಸಿರುವ ವರದಕ್ಷಿಣೆ ಪದ್ಧತಿ ಹಾಗೂ ವಿವಾಹ ವಿಚ್ಛೇದನಗಳು ಹೆಚ್ಚಾಗುತ್ತಿರುವುದು ದುರ್ದೈವದ ಸಂಗತಿ ಎಂದು ದೈವಜ್ಞ ಬ್ರಾಹ್ಮಣ ಸಮಾಜದ ಕರ್ಕಿ ಮಠದ ಸಚ್ಚಿದಾನಂದ ಜ್ಞಾನೇಶ್ವರಿ ಸ್ವಾಮೀಜಿ ಹೇಳಿದರು.

ಇಲ್ಲಿನ ಮೃತ್ಯುಂಜಯ ನಗರದಲ್ಲಿ ದೈವಜ್ಞ ಸಮಾಜದ ವತಿಯಿಂದ ನೂತನವಾಗಿ ನಿರ್ಮಿಸಿರುವ ದೈವಜ್ಞ ಸಮುದಾಯಭವನ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸತ್ತ ಮೇಲೆಯೂ ಆತನ ಹೆಸರು ಜನಮಾನಸದಲ್ಲಿ ಜೀವಂತವಾಗಿರುವಂತಹ ಕೆಲಸಗಳನ್ನು ಮಾಡಬೇಕು. ಮನುಷ್ಯನಿಗೆ ವೈಯುಕ್ತಿಕ ಹಿತಾಸಕ್ತಿಗಿಂತ ಸಮಸ್ತ ಮನುಕುಲದ ಶ್ರೇಯಸ್ಸಿನ ಚಿಂತನೆಯಿರಬೇಕು ಎಂದರು.

ಸಂಕುಚಿತ ಮನೋಭಾವನೆಯಿಂದ ಕಷ್ಟ ಕಾರ್ಪಣ್ಯಗಳು ಹೆಚ್ಚಾಗುತ್ತವೆ. ಲೋಕದ ಸಮಸ್ತ ಜನರು ಸುಖವಾಗಿರಲಿ ಎಂಬ ಚಿಂತನೆಯಿರಬೇಕು. ಋಣಾತ್ಮಕ ವಿಚಾರಗಳ ಬದಲಿಗೆ ಧನಾತ್ಮಕ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಜನರು ಸಂಘಟಿತರಾಗಿ ಇಂತಹ ಸಣ್ಣ ಊರಿನಲ್ಲಿಯೂ ಭವ್ಯವಾದ ಸಮುದಾಯ ಭವನ ನಿರ್ಮಿಸಿರುವುದು ಶ್ಲಾಘನೀಯ ಎಂದರು. ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ದೊಡ್ಡ ಸಮಾಜದವರೇ ಇಂತಹ ಸಮುದಾಯದ ಬಗ್ಗೆ ತಲೆಕೆಡಿಕೊಂಡಿಲ್ಲ. ಹೀಗಿರುವಾಗ ದೈವಜ್ಞ ಸಮಾಜ ಸಣ್ಣ ಸಮಾಜವಾಗಿದ್ದರೂ ಸಹಿತ ತಾಲೂಕಿನಲ್ಲಿ ಭವ್ಯವಾದ ಕಲ್ಯಾಣ ಮಂಟಪ ಕಟ್ಟಿರುವುದು ಹೆಮ್ಮೆಯ ವಿಷಯವಾಗಿದೆ. ಸಾಧನೆ ಮಾಡಲು ಛಲ ಇರಬೇಕು ಎನ್ನುವುದು ತೋರಿಸಿ ಕೊಟ್ಟಿದ್ದಾರೆ ಎಂದರು.

ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ವೆಂಕಟೇಶ ದೈವಜ್ಞ, ದತ್ತಾತ್ರೇಯ ಶೇಜವಾಡಕರ, ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ವಿನಯಾ ರಾಯ್ಕರ್‌, ನಗರಸಭಾ ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ, ಪಾಂಡುರಂಗ ಗಂಗಾವತಿ, ಬಿಜೆಪಿ ಮುಖಂಡ ಚೋಳಪ್ಪ ಕಸವಾಳ, ಸಮಾಜದ ಮುಖಂಡರಾದ ಕಮಲಾಕರ ಶೇಜವಾಡಕರ, ಮಂಜುನಾಥ ಶೇಜವಾಡಕರ, ಪ್ರಕಾಶ ರೇವಣಕರ, ರಾಜು ರೇವಣಕರ, ಪದ್ಮಾವತಿ ದೈವಜ್ಞ, ವತ್ಸಲಾ ಶೇಜವಾಡಕರ, ಸಂತೋಷ ದೈವಜ್ಞ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.