ವಿದ್ಯುತ್ ಕಾಯ್ದೆ ತಿದ್ದುಪಡಿ ವಿರುದ್ಧ ನೌಕರರ ಪ್ರತಿಭಟನೆ
Team Udayavani, Jun 5, 2020, 6:27 AM IST
ಬ್ಯಾಡಗಿ: ಕೇಂದ್ರ ಸರಕಾರ 2003 ವಿದ್ಯುತ್ ಕಾಯ್ದೆಗೆ ತಿದ್ದುಪಡಿ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೆಷನ್ಗಳ ಒಕ್ಕೂಟ ನೇತೃತ್ವದಲ್ಲಿ ಸ್ಥಳೀಯ ಹೆಸ್ಕಾಂ ನೌಕರರು ಹೆಸ್ಕಾಂ ಕಚೇರಿ ಬಳಿಯಲ್ಲಿ ಕೈಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.
ಹೆಸ್ಕಾಂ ಅಭಿಯಂತರ ಹಾಲೇಶ ಅಂತರವಳ್ಳಿ ಮಾತನಾಡಿ, ಕೇಂದ್ರ ಸರಕಾರ 2003ರ ವಿದ್ಯುತ್ ಕಾಯ್ದೆ ತಿದ್ದುಪಡಿ ಕಾರ್ಮಿಕ ವಿರೋಧಿ ನೀತಿಯಾಗಿದ್ದು, ಇದು ಖಂಡನೀಯ. ಆದ್ದರಿಂದ ಇದನ್ನು ಕೈಬಿಡುವಂತೆ ಆಗ್ರಹಿಸಿದರು. ಕೆಪಿಟಿಸಿಎಲ್ ನೌಕರರ ಸಂಘದ ಕಾರ್ಯದರ್ಶಿ ಸುಭಾಷ ಹೊಸಮನಿ ಮತ್ತು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು