ಸಾಕಷ್ಟಿದೆ ಯೂರಿಯಾ, ಆತಂಕ ಪಡದಿರಿ

•ಬೇರೆ ಜಿಲ್ಲೆಗಳಿಂದ 6063 ಟನ್‌ ತರಿಸಿ ದಾಸ್ತಾನು•ಈವರೆಗೆ 25,366 ಟನ್‌ ವಿತರಣೆ

Team Udayavani, Aug 2, 2019, 10:21 AM IST

hv-tdy-1

ಹಾವೇರಿ: ಬಾಗಲಕೋಟೆಯಿಂದ ತರಿಸಿ ರಾಜ್ಯ ಮಾರಾಟ ಮಹಾಮಂಡಳದಲ್ಲಿಟ್ಟಿದ್ದ ಯೂರಿಯಾ ಗೊಬ್ಬರದ ದಾಸ್ತಾನನ್ನು ಡಿಸಿ ಕೃಷ್ಣ ಭಾಜಪೇಯಿ ಪರಿಶೀಲಿಸಿದರು.

ಹಾವೇರಿ: ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ದಾಸ್ತಾನು ಸಾಕಷ್ಟಿದ್ದು, ಕೊರತೆ ಕಂಡು ಬಂದಿಲ್ಲ. ಬೇರೆ ಜಿಲ್ಲೆಗಳಿಂದಲೂ 6063 ಟನ್‌ ಯೂರಿಯಾ ತರಿಸಿಕೊಳ್ಳಲಾಗುತ್ತಿದ್ದು ರೈತರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ. ಮಂಜುನಾಥ ತಿಳಿಸಿದ್ದಾರೆ.

ಯೂರಿಯಾ ಗೊಬ್ಬರ ಅಭಾವ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಬೆಳೆಗಳಿಗೆ ಯೂರಿಯಾ ಮೇಲು ಗೊಬ್ಬರವಾಗಿ ಕೊಡುವ ಕಾರ್ಯ ಆರಂಭವಾಗಿದೆ. ಜಿಲ್ಲೆಗೆ ಮುಂಗಾರು ಹಂಗಾಮಿಗೆ 44,580 ಟನ್‌ ಯೂರಿಯಾ ರಸಗೊಬ್ಬರ ಅವಶ್ಯಕತೆಯಿದೆ. ಜುಲೈ ಅಂತ್ಯದವರೆಗೆ ಈ ಬಾರಿ ಜಿಲ್ಲೆಯಲ್ಲಿ 29,948 ಟನ್‌ ಯೂರಿಯಾ ಸರಬರಾಜಾಗಿದ್ದು ಈವರೆಗೆ 25,366 ಟನ್‌ ವಿತರಿಸಲಾಗಿದೆ. 4582 ಟನ್‌(ಖಾಸಗಿ ಮಾರಾಟಗಾರರಲ್ಲಿ 1832 ಟನ್‌ ಮತ್ತು ಸಹಕಾರಿ ಸಂಘಗಳಲ್ಲಿ 1440 ಟನ್‌) ಖಾಸಗಿ ದಾಸ್ತಾನು ಇದ್ದು, ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಮಾರಾಟ ಮಹಾಮಂಡಲದಲ್ಲಿ 1033.45 ಮೆ.ಟನ್‌ ರಸಗೊಬ್ಬರ ಲಭ್ಯವಿದ್ದು ಅವಶ್ಯವಿರುವ ಸಹಕಾರ ಸಂಘಗಳಿಗೆ ಬೇಡಿಕೆಗನುಸಾರವಾಗಿ ಪೂರೈಸಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯಿಂದ 500 ಟನ್‌, ಯಾದಗಿರಿ ಜಿಲ್ಲೆಯಿಂದ 1030 ಟನ್‌ ಒಟ್ಟು 1530 ಟನ್‌ ರಸಗೊಬ್ಬರ, ರಾಷ್ಟ್ರೀಯ ಕೆಮಿಕಲ್ ಫರ್ಟಿಲೈಸರ್‌ ಸಂಸ್ಥೆಯಿಂದ 2000 ಟನ್‌ ರಸಗೊಬ್ಬರ ಇಂದು ಪೂರೈಕೆಯಾಗಲಿದೆ. ಇಫ್ಕೋ ಸಂಸ್ಥೆಯಿಂದಲೂ ಆ. 3ರಂದು 1500 ಟನ್‌ ರಸಗೊಬ್ಬರ ಪೂರೈಕೆಯಾಗಲಿದೆ. ಈ ರಸಗೊಬ್ಬರವನ್ನು ಜಿಲ್ಲೆಯಲ್ಲಿ ಅವಶ್ಯವಿರುವ ವಿವಿಧ ಸಹಕಾರ ಸಂಘಗಳು, ಖಾಸಗಿ ಮಾರಾ ಟಗಾರರಿಗೆ ಪೂರೈಸಲಾಗುವುದು. ಹೀಗೆ ಒಟ್ಟಾರೆ ಜಿಲ್ಲೆಗೆ 6063.45 ಟನ್‌ ರಸಗೊಬ್ಬರ ಪೂರೈಕೆಯಾಗಲಿದ್ದು ಯೂರಿಯಾ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.