ಹೋರಿ ಹಠಾತ್ ನಿಧನ: ಕೊನೆಗೂ ಮತದಾನಕ್ಕೆ ತೆರಳಿದ ಗ್ರಾಮಸ್ಥರು

ಮತ ಹಾಕಲು ಹೋಗದೆ ಹೋರಿ ಹತ್ತಿರವೇ ಇದ್ದ ಅಭಿಮಾನಿಗಳು...

Team Udayavani, May 10, 2023, 6:25 PM IST

1-csa-dsad

ಹಾವೇರಿ : ಹಾನಗಲ್ ತಾಲೂಕು ಮಾರನಬೀಡ ಗ್ರಾಮದಲ್ಲಿ ಜನಪ್ರಿಯವಾಗಿದ್ದ ಹೋರಿಯೊಂದು ಬುಧವಾರ ಹಠಾತ್ ನಿಧನ ಹೊಂದಿದ ಬಳಿಕ ನೊಂದ ಗ್ರಾಮಸ್ಥರು ಕೇಲ ಹೊತ್ತು ಮತದಾನ ಮಾಡದೆ ದುಃಖದಲ್ಲಿ ಮುಳುಗಿದ್ದರು.

ಹೋರಿ ಬೆದರಿರುವ ಸ್ಪರ್ಧೆಗಳಲ್ಲಿ ಭಾಗಿಯಾಗಿ ಬಹುಮಾನ ಪಡೆದಿದ್ದ ಸೂರ್ಯಪುತ್ರ ಹೆಸರಿನ ಹೋರಿ ನಿಧನ ಹೊಂದಿದ್ದು, ನೂರಾರು ಮಂದಿ ಗ್ರಾಮಸ್ಥರು ಮತಗಟ್ಟೆಯತ್ತ ತೆರಳದೆ ಕಳೇಬರದ ಬಳಿ ಕುಳಿತಿದ್ದರು.

ಮತ ಹಾಕದೇ ಹೋರಿ ಹತ್ತಿರವೇ ಇದ್ದ ಅಭಿಮಾನಿಗಳನ್ನು ಹಿರಿಯರು ಮತ್ತು ಮುಖಂಡರು ಮನವೊಲಿಸಿ ಮತಗಟ್ಟೆಗಳತ್ತ ತೆರಳಿ ಮತ ಹಾಕುವಂತೆ ಮಾಡಿದರು. ಆ ಬಳಿಕ ಹೆಚ್ಚಿನವರು ಮತ ಹಾಕಲು ಮುಂದಾದರು. ರಾತ್ರಿ ಗ್ರಾಮಸ್ಥರೆಲ್ಲರ ಸಮುಖದಲ್ಲಿ ಹೋರಿಯ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-monday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

1—wewqe

World cup Cricket ಜಗತ್ತನ್ನು ಬೆರಗುಗೊಳಿಸಿದ ಭಾರತ !

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ

Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ

Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ

Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ

Haveri ಹತ್ಯೆಗೆ ಸಂಚು: 8 ಆರೋಪಿಗಳ ಸೆರೆ

Haveri ಹತ್ಯೆಗೆ ಸಂಚು: 8 ಆರೋಪಿಗಳ ಸೆರೆ

Hirekerur; ಸೀತಿಕೊಂಡ ಗ್ರಾಮದಲ್ಲಿ 11ನೇ ಶತಮಾನದ ಶಿಲಾ ಶಾಸನ ಪತ್ತೆ

Hirekerur; ಸೀತಿಕೊಂಡ ಗ್ರಾಮದಲ್ಲಿ 11ನೇ ಶತಮಾನದ ಶಿಲಾ ಶಾಸನ ಪತ್ತೆ

Haveri: ಮಕ್ಕಳ ಪ್ರತಿಭಾ ಅನ್ವೇಷಣೆ ಅಗತ್ಯ – ನಿರಂಜನ ಗುಡಿ

Haveri: ಮಕ್ಕಳ ಪ್ರತಿಭಾ ಅನ್ವೇಷಣೆ ಅಗತ್ಯ – ನಿರಂಜನ ಗುಡಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-monday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

1—wewqe

World cup Cricket ಜಗತ್ತನ್ನು ಬೆರಗುಗೊಳಿಸಿದ ಭಾರತ !

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.