ಅಂತ್ಯಸಂಸ್ಕಾರ ವೇಳೆ ಅವಘಡ; ಹೊತ್ತಿ ಉರಿದ ಗಿಡ-ಗಂಟಿ
Team Udayavani, Apr 19, 2019, 4:22 PM IST
ಗುತ್ತಲ: ಅಂತ್ಯ ಸಂಸ್ಕಾರದ ವೇಳೆ ಶವಕ್ಕೆ ಹಚ್ಚಿದ್ದ ಬೆಂಕಿ ಗಾಳಿಗೆ ಸ್ಮಶಾನದ ಪಕ್ಕದಲ್ಲಿದ್ದ ಹೊಲಕ್ಕೂ ಆವರಿಸಿದ ಪರಿಣಾಮ ಹಲವು ನಿಂಬೆ ಗಿಡಗಳು ಭಸ್ಮವಾದ ಘಟನೆ ನಡೆದಿದೆ.
ಬುಧವಾರ ಸ್ಥಳೀಯ ರೈತರೊಬ್ಬರು ನಿಧನರಾದ ಹಿನ್ನೆಲೆ ಸ್ಮಶಾನದಲ್ಲಿ ಶವ ಸಂಸ್ಕಾರ ನಡೆಸಲಾಗುತ್ತಿತ್ತು. ಈ ವೇಳೆ ಶವಕ್ಕೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ಪಕ್ಕದಲ್ಲಿಯೇ ಇದ್ದ ಜಾಲಿ ಗಿಡಗಳಿಗೆ ಬೆಂಕಿ ತಗುಲಿತು. ಕೂಡಲೇ ಎಚ್ಚೆತ್ತ ಸ್ಥಳೀಯರು ಅಗ್ನಿ ಶಾಮಕಕ್ಕೆ ಮಾಹಿತಿ ನೀಡಿ, ತಾವೂ ಬೆಂಕಿ ನಂದಿಸಲು ಮುಂದಾದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಸ್ಮಶಾನ ಪಕ್ಕದ ಹೊಲದಲ್ಲಿ ಬೆಳೆದಿದ್ದ ಕೆಲ ನಿಂಬೆಗಿಡಗಳು ಸಹ ಬೆಂಕಿಗಾಹುತಿಯಾಗಿವೆ.
ಅಗ್ನಿಶಾಮಕ ಸಿಬ್ಬಂದಿಗಳಾದ ಬಿ.ಟಿ.ನಾಗೇಶ, ಎಸ್.ಎಚ್. ಪ್ರಸನ್ನಕುಮಾರ, ವೀರೇಶ ತೆಗ್ಗಿನ, ರಮೇಶ ಗುಂಜಾಳ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ