ಪಾದರಕ್ಷೆ ಹೊಲಿಯುವ ರಾಣಿಗೆ ಸನ್ಮಾನ


Team Udayavani, May 18, 2019, 1:38 PM IST

haveri-tdy-2..

ಹಾವೇರಿ: ಕೆಇಬಿ ಕಾರ್ಮಿಕ ಸಂಘ ರಾಣಿ ಅರ್ಜುನ್‌ ಸೇರಿ ಇತರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಿತು.

ಹಾವೇರಿ: ಕೆಇಬಿ ಕಾರ್ಮಿಕ ಸಂಘ ಇತ್ತೀಚೆಗೆ ನಡೆದ ಕಾರ್ಮಿಕ ದಿನದಂದು ಪಾದರಕ್ಷೆ ಹೊಲಿಯುವ ಮಹಿಳೆ ‘ರಾಣಿ’ ಅವರನ್ನು ಸನ್ಮಾನಿಸಿರುವುದು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ನಗರದ ಸಿದ್ಧಪ್ಪ ರಸ್ತೆ ಬಳಿ ಮಳೆ, ಬಿಸಿಲು, ಧೂಳುಗಳ ಮಧ್ಯೆ ಕುಳಿತು ಪಾದರಕ್ಷೆ ಹೊಲಿಯುವ ರಾಣಿ ಅರ್ಜುನ್‌ ಮೂಲತಃ ಪಾಂಡಿಚೇರಿ ಪ್ರಾವ್ಹೆನ್ಸಿಯ ಗೋರಿಮೂಡಿ ಗ್ರಾಮದವರು. ಮೂರು ಮಕ್ಕಳ ತಾಯಿ. ಆರು ಮೊಮ್ಮಕ್ಕಳು. 9ನೇ ತರಗತಿವರೆಗೆ ಓದಿರುವ ಸುಶಿಕ್ಷಿತೆ. ತಂದೆ ಸೆಲ್ವ್ರಾಜ, ತಾವಿ ವೀರಮ್ಮ. 53 ಪ್ರಾಯದ ರಾಣಿಯವರ ಪತಿ ಅರ್ಜುನ್‌ ಸೇಲಂ ಇಲ್ಲಿಯ ನಗರಸಭೆ ಕಾರ್ಮಿಕ ಹಾಗೂ ರಂಗಭೂಮಿ ಕಲಾವಿದ.

1984ರಲ್ಲಿ ಪಾಂಡಿಚೇರಿಯಿಂದ ಬಂದು ತಮಿಳುನಾಡಿನ ಅರ್ಜುನ್‌ ಅವರನ್ನು ಬೆಂಗಳೂರಿನಲ್ಲಿ ಮದುವೆಯಾದರು. ಅವರ ಮದುವೆ ಆದ ಒಟ್ಟು ಖರ್ಚು 400 ರೂ. ಮಾತ್ರ. ಪ್ರತಿ ದಿನ ಬೆಳಗ್ಗೆ 6ರಿಂದ ಸೂರ್ಯಾಸ್ತದವರೆಗೆ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿರುವ ರೇಣುಕಾ ದರ್ಶಿನಿ ಬದಿಗೆ ನಿತ್ಯ ಪಾದರಕ್ಷೆ ಹೊಲಿಯುವ ಕಾಯಕ ಮಾಡುತ್ತಾರೆ. ಕಾಯಕದ ತಪಸ್ಸಿನ ಫಲದಿಂದಲೇ ನಡೆಯುತ್ತಿದೆ ಅವರ ಉಪಜೀವನ.

ಕಾರ್ಮಿಕ ಸನ್ಮಾನದ ಬಗ್ಗೆ ಪ್ರಸ್ತಾಪಿಸಿದಾಗ ‘ನಮ್ಮ ಕೈ ಕಾಲೇ ನಮ್ಮ ದುಡಿಯುವ ಆಳುಗಳು’ ಎಂದು ಮಾರ್ಮಿಕವಾಗಿ ಉತ್ತರಿಸಿದ್ದನ್ನು ಸಂಘಟಕರು ಸ್ಮರಿಸಿಕೊಳ್ಳುತ್ತಾರೆ. ಪ್ರತಿ ವರ್ಷ ಇಲ್ಲಿಯ ಕೆಇಬಿ ಕಾರ್ಮಿಕ ನೌಕರರ ಸಂಘ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ವಿಶಿಷ್ಟವಾಗಿ ಕಾರ್ಮಿಕ ದಿನ ಆಚರಿಸಿಕೊಂಡು ಬಂದಿದ್ದು ಈ ಬಾರಿ ಸನ್ಮಾನ ಸ್ವೀಕರಿಸಿದ ಕಾರ್ಮಿಕರಲ್ಲಿ ಅಸಂಘಟಿತ ವಲಯದ ರಾಣಿ ಅರ್ಜುನ್‌ ಕೂಡ ಒಬ್ಬರಾಗಿದ್ದು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.

ಟಾಪ್ ನ್ಯೂಸ್

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.