ಹಾವೇರಿ: ಸಾಮಾಜಿಕ ಜಾಲತಾಣ ಬಳಸಿ ಯುವಕನಿಂದ 2.50 ಲಕ್ಷ ವಸೂಲಿ ಮಾಡಿದ ಭೂಪ.!


Team Udayavani, Jul 11, 2021, 1:17 PM IST

ಹಾವೇರಿ: ಸಾಮಾಜಿಕ ಜಾಲತಾಣ ಬಳಸಿ ಯುವಕನಿಂದ 2.50 ಲಕ್ಷ ವಸೂಲಿ ಮಾಡಿದ ಭೂಪ.!

ಹಾವೇರಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿ ಮೊಸದಿಂದ ಹಣ ವಸೂಲಿ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಫೇಸ್‍ಬುಕ್‍ನಲ್ಲಿ ಪರಿಚಯ ಮಾಡಿಕೊಂಡು  2.50 ಲಕ್ಷ ರೂ, ಫೋನ್ ಪೇ ಮತ್ತು ಪೇಟಿಎಂ ಮೂಲಕ ಯುವಕನೋರ್ವನಿಂದ  ಹಣ ಹಾಕಿಸಿಕೊಂಡು  ಮೋಸ ಮಾಡಿರುವ  ಘಟನೆ  ಜಿಲ್ಲೆಯ ಹಾನಗಲ್ಲ ಪಟ್ಟಣದಲ್ಲಿ ನಡೆದಿದೆ.

ಒಂದು ವರ್ಷದ ಹಿಂದೆ ಹಾನಗಲ್ಲ ಯುವಕನೊಬ್ಬನಿಗೆ ಫೇಸ್‍ಬುಕ್‍ನಲ್ಲಿ ಪರಿಚಯವಾದ ಮಲ್ಲನಗೌಡ ಎಂಬ ವ್ಯಕ್ತಿ ದೂರವಾಣಿ ಮೂಲಕ ಸಂಪರ್ಕಕ್ಕೆ ಬಂದು, ತನ್ನ ಗೆಳತಿ ಪೂರ್ವಿ ಶೇಟ್ ಅವರ ತಾಯಿಗೆ ಬ್ರೇನ್ ಟ್ಯೂಮರ್ ಆಗಿದೆ. ಅವಳಿಗೆ ಆಸ್ಪತ್ರೆ ಖರ್ಚಿಗೆ ಹಣಬೇಕು. 2.50 ಲಕ್ಷ ರೂ., ಹಣ ನೀಡಿದರೆ ಆಕೆ ಗುಣವಾದ ಬಳಿಕ ತಾಯಿ 5 ಲಕ್ಷ ಕೊಡುವುದಾಗಿ ನಂಬಿಸಿ, ಹಣ ಪಡೆದಿದ್ದಾನೆ.

ಇದನ್ನೂ ಓದಿ: ‘ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ’

ಒಂದು ವರ್ಷದಿಂದ ನಿರಂತರ ಹಂತ ಹಂತವಾಗಿ 2.50 ಲಕ್ಷ ರೂ., ಹಾಕಿಸಿಕೊಂಡು ಈಗ ಹಣ ಕೊಡದೇ ನಾಪತ್ತೆಯಾಗಿದ್ದಾರೆ. ಸದ್ಯ ಮೋಸ ಹೋದ ಯುವಕ, ಮಲ್ಲನಗೌಡ ಮತ್ತು ಆತನ ಗೆಳತಿ ಆತ್ಮ ಜೋಯ್ಸ್, ಪೂರ್ವಿ ಶೇಟ್ ಸೇರಿದಂತೆ ಮೂವರ ಮೇಲೆ ಹಾವೇರಿ ಸಿ.ಇ.ಎನ್.ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.