ಗಾಂಧೀಜಿ – ಶಾಸ್ತ್ರೀಜಿ ಆದರ್ಶಗಳನ್ನು ಪಾಲಿಸಿ: ಶಾಸಕ ಉದಾಸಿ


Team Udayavani, Oct 3, 2020, 3:55 PM IST

udasi

ಹಾನಗಲ್ಲ: ಸತ್ಯ, ಶಾಂತಿ, ಅಹಿಂಸೆಯ ಪ್ರತಿರೂಪವಾದ ಮಹಾತ್ಮ ಗಾಂಧೀಜಿ ಅವರು ತಮ್ಮ ದಿಟ್ಟ ಹೋರಾಟ, ಚಳವಳಿಯ ಮೂಲಕ ಜಾಗತಿಕ ನಾಯಕರಲ್ಲಿ ಅಗ್ರಗಣ್ಯರಾಗಿದ್ದಾರೆ ಎಂದು ಶಾಸಕ ಸಿ.ಎಂ.ಉದಾಸಿ ತಿಳಿಸಿದ್ದಾರೆ.

ಗಾಂಧಿ ಜಯಂತಿ ಕುರಿತು ಪ್ರತಿಕಾ ಪ್ರಕಟಣೆ ನೀಡಿರುವ ಅವರು, ದಂಡಿ ಸತ್ಯಾಗ್ರಹ, ಕ್ವಿಟ್‌ ಇಂಡಿಯಾ ಚಳವಳಿಯಂತಹ ಅನೇಕ  ಹೋರಾಟಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಇಂತಹ ಮಹಾನ್‌ ನಾಯಕರ ಆದರ್ಶಗಳನ್ನು ಪಾಲಿಸುವ ಮೂಲಕ ಸಾರ್ಥಕ ಜೀವನ ನಡೆಸಿದಾಗ ಮಾತ್ರ ಇಂತಹ ದಿನಾಚರಣೆಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದ್ದಾರೆ.

ಹಾನಗಲ್ಲ ತಾಲೂಕು ಆಡಳಿತ ಮಹನೀಯರ ಜಯಂತಿ ಅಂಗವಾಗಿ ಸ್ವತ್ಛತಾ ಅಭಿಯಾನ ನಡೆಸುವುದರೊಂದಿಗೆ ರಕ್ತದಾನ ಮಾಡುವ ಮೂಲಕ ಜೀವದಾನ ಹಬ್ಬ ಆಚರಿಸುತ್ತಿದೆ. ನಾವು ಮಾಡುವ ಅನ್ನದಾನ, ವಸ್ತ್ರದಾನ, ದವಸ ಧಾನ್ಯ ದಾನ, ಹಣ ದಾನಗಳು ತಾತ್ಕಾಲಿಕ ದಾನಗಳಾಗಿವೆ. ಆದರೆ, ರಕ್ತದಾನ ಒಬ್ಬರಿಗೆ ಜೀವದಾನ ಮಾಡಿದ ಶ್ರೇಷ್ಠ ದಾನವಾಗಿದೆ ಎಂದಿದ್ದಾರೆ. ಮಹಾತ್ಮ ಗಾಂ ಧೀಜಿ ಅವರ ಸ್ವತ್ಛ ಭಾರತದ ಕನಸು ಈಡೇರಿಸುವ ಉದ್ದೇಶದಿಂದ, ಸದೃಢ ಹಾಗೂ ಸ್ವತ್ಛ ಭಾರತ ನಿರ್ಮಾಣಕ್ಕೆ ಅಕ್ಟೋಬರ್ 3 ರಿಂದ 9ರ ವರೆಗೆ ಸ್ವತ್ಛತಾ ಸಪ್ತಾಹ ಆಚರಣೆಗೆ ಮುಂದಾಗಿದ್ದು, ತಹಶೀಲ್ದಾರ್‌ ನೇತೃತ್ವದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಬೆಳಿಗ್ಗೆ 7 ರಿಂದ 9 ಗಂಟೆ ವರೆಗೆ ಸ್ವತ್ಛತಾ ಅಭಿಯಾನ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ:ಟಾಟಾ ಏಸ್‌-ಬೊಲೇರೋ ಭೀಕರ ಅಪಘಾತ :6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಪಟ್ಟಣದ ಜನತೆಯ ಕುಡಿಯುವ ನೀರಿನ ಮೂಲವಾದ ಆನಿಕೆರೆ, ತಾರಕೇಶ್ವರ ದೇವಸ್ಥಾನ, ಮುಕ್ತಿಧಾಮ, ಕನಕದಾಸ ಉದ್ಯಾನವನ ಹಾಗೂ ಮುಖ್ಯ ರಸ್ತೆಗಳ ಸ್ವತ್ಛತಾ ಕಾರ್ಯಕ್ರಮ ಕೈಗೊಳ್ಳುತ್ತಿದ್ದಾರೆ. ಕಾರಣ ಸಾರ್ವಜನಿಕರು ಇದರಲ್ಲಿ ಪಾಲ್ಗೊಂಡು ಸಹಕರಿಸುವಂತೆ ಸಿ.ಎಂ.ಉದಾಸಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ರಾಯಲ್ ಕದನದಲ್ಲಿ ಟಾಸ್ ಗೆದ್ದ ಸ್ಮಿತ್ ಪಡೆ ಬ್ಯಾಟಿಂಗ್ ಆಯ್ಕೆ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.