ನಿತ್ಯ ದೋಣಿಯಲ್ಲಿ ತೆರಳಿ ಸರ್ಕಾರದ ಸಶಸ್ತ್ರ ಕಾವಲು!
Team Udayavani, Oct 12, 2019, 2:22 PM IST
ಹಾವೇರಿ: ಕಳೆದ ಒಂದು ವಾರದಿಂದ ಸಂಜೆ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿಯ ಕೆರಿಮತ್ತಿಹಳ್ಳಿ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಚೇರಿ ಸುತ್ತ ಮೂರ್ನಾಲ್ಕು ಅಡಿಯಷ್ಟು ನೀರು ಆವರಿಸಿದೆ.
ಕೆಲ ತಿಂಗಳ ಹಿಂದೆಯೇ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಚೇರಿಯನ್ನು ಹಳೆ ನಗರಸಭೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆಯಾದರೂ ಹಳೆ ಕಟ್ಟಡದಲ್ಲಿ ಸಶಸ್ತ್ರಗಳ ಸಂಗ್ರಹವಿದ್ದು, ಅದನ್ನು ಕಾಯಲು ಸಿಬ್ಬಂದಿ ನೀರಿನಲ್ಲಿಯೇ ಹೋಗಿ ಕಟ್ಟಡ ಕಾವಲು ಕಾಯಬೇಕಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಚೇರಿಯ ಪಕ್ಕದಲ್ಲಿನ ಕೆರೆ ದಂಡೆಯಲ್ಲಿ ಪೊಲೀಸ್ ವಸತಿ ಗೃಹಗಳಿದ್ದು, ಇಲ್ಲಿ ವಾಸಿಸುವ ಕುಟುಂಬಗಳೂ ಸಹ ಮಳೆ ನೀರು ತಮ್ಮ ಮನೆಗಳಿಗೆ ಯಾವಾಗ ನುಗ್ಗುತ್ತದೆಯೋ ಎಂಬ ಭೀತಿಯಲ್ಲಿಯೇ ದಿನ ಕಳೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್