ಕಳಂಕವಿಲ್ಲದೆ ಆಡಳಿತ ನಡೆಸಿದ ಬಿಜೆಪಿ ಗೆಲ್ಲಿಸಿ


Team Udayavani, Apr 20, 2019, 2:53 PM IST

hav-1

ಹಾನಗಲ್ಲ: ಐದು ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಕಳಂಕವಿಲ್ಲದೆ ದೇಶವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸಿ ದೇಶದ ಸಮಗ್ರ ಅಭಿವೃದ್ಧಿಗೆ ಕೈಜೊಡಿಸಬೇಕು ಎಂದು ಶಾಸಕ ಸಿ.ಎಂ. ಉದಾಸಿ ಮನವಿ ಮಾಡಿದರು.

ತಾಲೂಕಿನ ಅರಿಷಿಣಗುಪ್ಪಿಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇಂದು ಚುನಾವಣೆಯಲ್ಲಿ ಪ್ರಚಾರಕ್ಕಿಂತ ಅಪಪ್ರಚಾರವೇ ಜೋರಾಗಿದೆ. ವಿರೋಧ ಪಕ್ಷದವರಿಗೆ ಹೇಳಿಕೊಳ್ಳಲು ವಸ್ತುಗಳಿದೆ ಸಂಸದರು ಎಷ್ಟುಬಾರಿ ಕ್ಷೇತ್ರಕ್ಕೆ ಬಂದಿದ್ದಾರೆ? ಏನು ಮಾಡಿದ್ದಾರೆ ಎಂದು ವ್ಯರ್ಥ ಪ್ರಶ್ನೆ ಕೇಳುತ್ತಿದ್ದಾರೆ ಎಂದರು.

ದೇಶಕ್ಕೆ ಅನ್ನ ನೀಡುವ ರೈತ ಹಾಗೂ ಗಡಿ ಕಾಯುವ ಯೋಧರಿಗೆ ಪ್ರಥಮ ಪ್ರಾಶಸ್ತ ಸಿಗಬೇಕು ಎಂದು ಅಂದು ಲಾಲ ಬಹದ್ದೂರ ಶಾಸ್ತ್ರೀ ಹೇಳಿದ್ದರು. ಇಂದು ನರೇಂದ್ರ ಮೋದಿ ರೈತ ಹಾಗೂ ಯೋಧರಿಗೆ ಪ್ರಥಮ ಆಧ್ಯತೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ರಕ್ಷಣೆಗೆ 3 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದರ ಫಲವಾಗಿ ಆಧುನಿಕ ಶಸ್ತಾಸ್ತ್ರಗಳನ್ನು ಹೊಂದಲು ಭಾರತೀಯರು ಶಕ್ತರಾಗಿದ್ದೇವೆ. ಪರಿಣಾಮ ವಿರೋಧಿ ದೇಶಗಳು ಭಾರತದತ್ತ ನೋಡಲೂ ಭಯಪಡುತ್ತಿವೆ. ಪುಲ್ವಾಮಾ ದಾಳಿಗೆ ಪ್ರತ್ಯುತ್ತರ ನೀಡಿ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಪ್ರಧಾನಿ ಮೋದಿ ಅವರು ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ವರ್ಷಕ್ಕೆ 6 ಸಾವಿರ ರೂ. ನೀಡುವ ಯೋಜನೆ ರೂಪಿಸಿದ್ದಾರೆ. ಇದನ್ನು ನೋಡಿದ ಕಾಂಗ್ರೆಸ್ಸಿಗರೂ ತಿಂಗಳಿಗೆ 6 ಸಾವಿರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಅಸಾಧ್ಯ ಯೋಜನೆಗಳನ್ನು ನೀಡಿದರೆ ಆರ್ಥಿಕವಾಗಿ ದೇಶದ ಮೇಲೆ ಆಗುವ ಪರಿಣಾಮದ ಅರಿವು ಅವರಿಗಿಲ್ಲ ಎಂದರು.

ಬಿ.ಎಸ್‌.ಅಕ್ಕಿವಳ್ಳಿ, ಚಂದ್ರಪ್ಪ ಜಾಲಗಾರ, ರಾಜಣ್ಣ ಗೌಳಿ, ಉದಯ ವಿರುಪಣ್ಣನವರ, ಶಿವಲಿಂಗಪ್ಪ ತಲ್ಲೂರ, ಕೃಷ್ಣ ಈಳಿಗೇರ, ಸಿದ್ದಲಿಂಗೇಶ್ವರ ಉದಾಸಿ, ಸಂತೋಷ ಟೀಕೋಜಿ, ಪರಮೇಶ ಹುಲ್ಮನಿ, ಸಂತೋಷ ಭಜಂತ್ರಿ, ನಿಂಗನಗೌಡ ಗಿರಿಗೌಡ್ರು, ಬಸವರಾಜ ಅಂಗಡಿ ಹಾಗೂ ಮೊದಲಾದವರಿದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.