ಪ್ರಕೃತಿ ನಾಶದಿಂದ ಜಾಗತಿಕ ತಾಪಮಾನ

•ಜಮೀನಿನ ಬದುಗಳ ಮೇಲೆ ಮರ-ಗಿಡ ಬೆಳೆಸಿ: ಯು.ಬಿ. ಬಣಕಾರ

Team Udayavani, Jul 8, 2019, 3:27 PM IST

haveri-tdy-6..

ಹಿರೇಕೆರೂರ: ಚಿಕ್ಕೋಣತಿ ಗ್ರಾಮದ ದೇವತಿಕಟ್ಟೆ ಕೆರೆ ಆವರಣದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಯು.ಬಿ.ಬಣಕಾರ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಹಿರೇಕೆರೂರ: ಪರಿಸರ ನಾಶದಿಂದ ಇಂದು ಜಾಗತಿಕ ತಾಪಮಾನ ಹೆಚ್ಚುವುದರ ಜತೆಗೆ ನಮ್ಮ ನಿತ್ಯ ಜೀವನದಲ್ಲಿ ಅನೇಕ ಸಮಸ್ಯೆ ಎದುರಿಸುವಂತಾಗಿದೆ ಎಂದು ಮಾಜಿ ಶಾಸಕ ಯು.ಬಿ.ಬಣಕಾರ ಹೇಳಿದರು.

ತಾಲೂಕಿನ ಚಿಕ್ಕೋಣತಿ ಗ್ರಾಮದ ದೇವತಿಕಟ್ಟೆ ಕೆರೆಯ ಆವರಣದಲ್ಲಿ ಬಿ.ಜಿ.ಬಣಕಾರ ಸೋಶಿಯಲ್ ಟ್ರಸ್ಟ್‌, ಯು.ಬಿ.ಬಣಕಾರ ಅಭಿಮಾನಿ ಬಳಗ, ಕೇಸರಿ ಮಹಿಳಾ ಘಟಕ ಮತ್ತು ಅರಣ್ಯ ಇಲಾಖೆ ಆಶ್ರಯದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಮರ-ಗಿಡಗಳನ್ನು ಹೆಚ್ಚು ಬೆಳೆಸಿ ಪೋಷಿಸುವುದರೊಂದಿಗೆ ಕಾಡುಗಳನ್ನು ಉಳಿಸಿ ನಾಡಿಗೆ ಉತ್ತಮ ಆರೋಗ್ಯ ಒದಗಿಸುವ ಕೆಲಸ ಮಾಡಬೇಕು. ದಿನೇ ದಿನೇ ಪರಿಸರದ ಪ್ರಮಾಣ ಕಡಿಯಾಗುತ್ತಿದ್ದು ಭೌಗೊಳಿಕವಾಗಿ ಅಸಮತೋಲನ ನಿರ್ಮಾಣವಾಗುತ್ತಿದೆ. ಮುಂದಿನ ದಿನಗಳಲ್ಲಿ ನಾವು ಹಾಗೂ ನಮ್ಮ ಮಕ್ಕಳು ಬದುಕುವುದು ಕಷ್ಟವಾಗುತ್ತದೆ. ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಮುಂದಾಗಬೇಕು. ರೈತರು ತಮ್ಮ ಜಮೀನುಗಳ ಬದುಗಳಲ್ಲಿ ಮರ ಗಿಡಗಳನ್ನು ಬೆಳೆಸಿದರೆ ಮಣ್ಣಿನ ಸವಕಳಿ ತಡೆಗಟ್ಟಬಹುದು ಮತ್ತು ಸಾರ್ವಜನಿಕ ಆಸ್ತಿಗಳಲ್ಲಿ ಸರ್ಕಾರ ಬೆಳೆಸುವ ಸಸಿಗಳನ್ನು ಕಾಳಜಿಯಿಂದ ಬೆಳೆಸುವ ಮನೋಭಾವ ಹೆಚ್ಚಿಸಿಕೊಳ್ಳಬೇಕು ಎಂದರು.

ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ಮಾತನಾಡಿ, ಒಂದು ಸಸಿಯನ್ನು ನೆಟ್ಟರೆ ಒಬ್ಬ ಮನುಷ್ಯನಿಗೆ ಜೀವ ನೀಡಿದಂತೆ. ಇಂದು ಅರಣ್ಯ ನಾಶದಿಂದ ಅನೇಕ ದುಷ್ಪರಿಣಾಮಗಳು ಎದುರಾಗುತ್ತಿವೆ. ಅರಣ್ಯ ಸಂಪತ್ತು ವಿನಾಶದಿಂದ ಆಹಾರಕ್ಕಾಗಿ ಪ್ರಾಣಿಗಳು ನಾಡಿಗೆ ಆಗಮಿಸುತ್ತಿವೆ. ಅಂತರ್ಜಲ ಕುಸಿಯುತ್ತಿದ್ದು, ಭೂಮಿಯ ಮೇಲೆ ಉಷ್ಣಾಂಶ ಹೆಚ್ಚಾಗತೊಡಗಿದೆ. ಪರಿಸರದ ಮಲಿನತೆಯಿಂದ ಶುದ್ಧ ಗಾಳಿ, ನೀರು ನಮಗೆ ಸಿಗುತಿಲ್ಲ. ಕಾರಣ ಪ್ರತಿಯೊಬ್ಬರು ಗಿಡ ಮರಗಳನ್ನು ಬೆಳಸಿ, ಸಂರಕ್ಷಿಸಬೇಕು ಎಂದು ತಿಳಿಸಿರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಶಿವರಾಜ ಹರಿಜನ, ಸುಮಿತ್ರಾ ಪಾಟೀಲ, ಕೆಎಂಎಫ್‌ ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ಎಸ್‌.ಆರ್‌. ಅಂಗಡಿ, ಮಹೇಶ ಗುಬ್ಬಿ, ರಾಜು ಬಣಕಾರ, ಷಣ್ಮುಖಯ್ಯ ಮಳಿಮಠ, ರಾಜಶೇಖರ ಹಂಪಾಳಿ, ಹನುಮಗೌಡ ಹುಡೇದ, ಎಸ್‌.ಬಿ.ಪಾಟೀಲ, ಸಿದ್ದು ನರೇಗೌಡ್ರ, ಶಿವಕುಮಾರ ತಿಪ್ಪಶೆಟ್ಟಿ, ಕಂಠಾಧರ ಅಂಗಡಿ, ಹುಚ್ಚಪ್ಪ ಜಡಿಯಣ್ಣನವರ, ವೀರಬಸಪ್ಪ ಮತ್ತೂರ, ಕರಬಸಪ್ಪ ತಿಪ್ಪಕ್ಕಳವರ, ಶರತ್‌ ಬಣಕಾರ, ಅನ್ನಪೂರ್ಣ ಬಣಕಾರ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.