ವೀರಭದ್ರ ಶಿವಾಚಾರ್ಯರಿಂದ ಗೋ ಸೇವೆ

25 ಗುಂಟೆ ಜಾಗೆಯಲ್ಲಿ ಗೋಶಾಲೆ ಸ್ಥಾಪನೆ, ತ್ರಿವಿಧ ಜಂಗಮ ದಾಸೋಹ ಟ್ರಸ್ಟ್‌ಗೆ ಜಮೀನು ದಾನ

Team Udayavani, Mar 1, 2021, 4:33 PM IST

ವೀರಭದ್ರ ಶಿವಾಚಾರ್ಯರಿಂದ ಗೋ ಸೇವೆ

ರಾಣಿಬೆನ್ನೂರ: ತಾಲೂಕಿನ ಸುಕ್ಷೇತ್ರಲಿಂಗದಹಳ್ಳಿ ರಂಭಾಪುರಿ ಶಾಖಾಮಠದವೀರಭದ್ರ ಶಿವಾಚಾರ್ಯ ಸ್ವಾಮಿಗಳುಭಕ್ತರ ಸಹಕಾರದೊಂದಿಗೆ ಗೋಶಾಲೆನಡೆಸುತ್ತಿದ್ದು, ಗೋಸೇವೆಯಲ್ಲಿ ನಿರತರಾಗಿದ್ದಾರೆ.

25 ಗುಂಟೆ ಜಾಗೆಯಲ್ಲಿ ಸ್ಥಾಪಿಸಿರುವ ಗೋಶಾಲೆಯಲ್ಲಿ 9 ಗೋವುಗಳಿದ್ದು,ಸರಕಾರದ ಯಾವುದೇ ಅನುದಾನ ಪಡೆಯದೆ ನಡೆಸುತ್ತಿದ್ದಾರೆ. ಇಲ್ಲಿರುವಹಸುಗಳಿಗೆ ರಾಜೋಪಚಾರ ಇದೆ. ಇವುಗಳಿಗೆ ಹಸಿರು ಮೇವು ಸಹಿತ ಜೋಳದ ದಂಟುಗಳನ್ನುಸಣ್ಣದಾಗಿ ಕತ್ತರಿಸಿ ಹಾಕಲಾಗುತ್ತಿದೆ.ಮಾರುವ ಹಸುಗಳನ್ನು ಖರೀ  ದಿಸಲು ಮುಂದಾಗಿದ್ದೇವೆ ಎನ್ನುತ್ತಾರೆ ಪೂಜ್ಯರು.

ಗೋಮಾತೆ ಯಜಮಾನನಿಗೆ ತೋರುವ ಪ್ರೀತಿ ಎಂತಹದ್ದು ಎಂಬುದು ಸಾಕಿದವರಿಗೆ ಗೊತ್ತು.ಅದು ಅವರ್ಣನೀಯ. ನಮ್ಮಪ್ರೀತಿಯ ಮಾತುಗಳಿಗೆ ಅವು ಸ್ಪಂದಿಸುವ ರೀತಿಯೇ ಬೇರೆ.ಗೋವುಗಳ ಆರೈಕೆಯಲ್ಲಿ ಮಲ್ಲಪ್ಪಜ್ಜಓಲೇಕಾರ ಮತ್ತು ಸಿ.ಸಿ.ಹಿರೇಮಠ ಅವರ ಪಾತ್ರ ಪ್ರಮುಖವಾಗಿದೆ ಎನ್ನುತ್ತಾರೆ ಶ್ರೀಗಳು.

ಲಿಂಗದಳ್ಳಿಯ ಶ್ರೀ ವೀರಭದ್ರ ಶಿವಾಚಾರ್ಯರು ಒಂದು ಮಠವನ್ನು ಮುನ್ನಡೆಸುವುದರೊಂದಿಗೆ ವಿದ್ಯುತ್‌ ಪ್ರಸರಣ ನಿಗಮದ ಇಟಗಿ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತಮಗೆ ಪ್ರತಿ ತಿಂಗಳ ಬರುವ 1.33 ಲಕ್ಷ ರೂ.ಸಂಭಾವನೆಯನ್ನು ಶಿಕ್ಷಣ, ದಾಸೋಹ, ಗೋಸೇವೆ ಸೇರಿದಂತೆ ಧರ್ಮ ಕಾರ್ಯಕ್ಕೆ ಬಳಸಿಕೊಳ್ಳುತ್ತಾರೆ.

ಸುಕ್ಷೇತ್ರ ಲಿಂಗದಹಳ್ಳಿಯ ತಮ್ಮ ಸ್ವಂತ ಜಮೀನಿನಲ್ಲಿ ರಂಭಾಪುರಿ ಶಾಖಾ ಮಠಕಟ್ಟಿಸಿ ಆದಿ ಜಗದ್ಗುರು ರೇಣುಕಾಚಾರ್ಯರು, ಸ್ಫಟಿಕ ಲಿಂಗ ಸ್ಥಾಪಿಸಿದ್ದಾರೆ. ಮಠದ ಆವರಣದಲ್ಲಿ ದ್ವಾದಶ ಜ್ಯೋತಿರ್ಲಿಂಗದ ಪ್ರತೀಕವಾಗಿ 12 ಲಿಂಗಗಳು, 18 ಶಕ್ತಿಪೀಠಗಳ ಪ್ರತೀಕವಾಗಿ ಶಕ್ತಿದೇವತೆ ಸ್ಥಾಪಿಸಿದ್ದಾರೆ.ಶ್ರೀ ರುದ್ರಮುನೀಶ್ವರ ತ್ರಿವಿಧ ಜಂಗಮ ದಾಸೋಹ ಟ್ರಸ್ಟ್‌ಗೆ ತಮ್ಮ ಸ್ವಂತ ಜಮೀನು ದಾನ ಮಾಡಿದ್ದಾರೆ.

ಗೋವುಗಳ ಸೇವೆಯಿಂದ ಮನಸ್ಸಿಗೆ ನೆಮ್ಮದಿ, ಸಂತೋಷ, ಸಂತೃಪ್ತಿ ಮೂಡುತ್ತದೆ. ಗೋಸೇವೆ ಮಾಡುವುದರಿಂದ ಆಸ್ತಮಾ, ಚರ್ಮದ ಕಾಯಿಲೆ ಗಳು ಬರ ದಂತೆ ತಡೆಯುತ್ತದೆ. ಇವುಗಳ ಪೋಷಣೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. – ಶ್ರೀ ವೀರಭದ್ರ ಶಿವಾಚಾರ್ಯರು, ಲಿಂಗದಹಳ್ಳಿ

 

-ಮಂಜುನಾಥ ಎಚ್‌. ಕುಂಬಳೂರ

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.