ಚರ್ಮದಾನಕ್ಕೆ ಗೊಂದಿ ಕುಟುಂಬ ವಾಗ್ಧಾನ

•ನೇತ್ರದಾನ, ರಕ್ತದಾನ, ದೇಹದಾನಗಳಂಥ ವಿವಿಧ ಸಾಮಾಜಿಕ ಸೇವೆಗೆ ಪೇದೆ ಕರಬಸಪ್ಪ ಬದುಕು ಮೀಸಲು

Team Udayavani, Jul 28, 2019, 4:28 PM IST

hv-tdy-3

ಅಕ್ಕಿಆಲೂರು: ಮರಣಾನಂತರ ಚರ್ಮದಾನ ಒಪ್ಪಿಗೆ ಪತ್ರವನ್ನು ಶಿವಬಸವ ಶ್ರೀಗಳಿಗೆ ಹಸ್ತಾಂತರಿಸಿದ ಪೊಲೀಸ್‌ ಪೇದೆ ಕರಬಸಪ್ಪ ಗೊಂದಿ ಕುಟುಂಬ.

ಅಕ್ಕಿಆಲೂರು: ವರ್ಷವಿಡಿ ನೇತ್ರದಾನ, ರಕ್ತದಾನ, ದೇಹದಾನ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯಲ್ಲಿ ತೊಡಗಿಕೊಂಡು ತಮ್ಮ ಜೀವಮಾನವನ್ನೇ ಸಮಾಜ ಸೇವೆಗಾಗಿ ಅಣಿಯಾಗಿಸಿಟ್ಟಿರುವ ಪಟ್ಟಣದ ಪೊಲೀಸ್‌ ಪೇದೆ ಕರಬಸಪ್ಪ ಗೊಂದಿ, ಇದೀಗ ತಮ್ಮ ಕುಟುಂಬದೊಂದಿಗೆ ತಮ್ಮ ಮರಣಾನಂತರ ಚರ್ಮದಾನಕ್ಕೆ ವಾಗ್ಧಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಪಟ್ಟಣದ ಕುಮಾರ ನಗರದ ನಿವಾಸಿಯಾಗಿರುವ ಕರಬಸಪ್ಪ, ಪ್ರಸ್ತುತ ಆಡೂರ ಪೊಲೀಸ್‌ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 30 ವರ್ಷ ವಯಸ್ಸಿನ ಕರಬಸಪ್ಪ ಗೊಂದಿ, ತಮ್ಮ ವಿಶಿಷ್ಟ ಸಮಾಜಮುಖೀ ಕಾರ್ಯಗಳ ಮೂಲಕ ಗಿನ್ನಿಸ್‌ ದಾಖಲೆಗೆ ಸೇರ್ಪಡೆಯಾಗಿ ಗೌರವ ಡಾಕ್ಟರೇಟ್ ಪಡೆದಿರುವುದು ಹೆಮ್ಮೆಯ ಸಂಗತಿ. 7 ವರ್ಷಗಳಿಂದ ನೇತ್ರದಾನ ಮತ್ತು ರಕ್ತದಾನ ಮಾಡಿಸುವುದರ ಮೂಲಕ ಈ ಭಾಗದ ಜನಸಾಮಾನ್ಯರಲ್ಲಿ ಅಚ್ಛಳಿಯದೇ ಉಳಿದಿದ್ದಾರೆ. ಯಾರೆ ನಿಧನವಾದರು ಸಹ ಅವರ ಮನೆಗೆ ಹೋಗಿ ಕಣ್ಣು ಮಣ್ಣಾಗದೆ, ಮತ್ತೂಬ್ಬರ ಜೀವನಕ್ಕೆ ಬೆಳಕಾಗಲಿ ಎಂದು ಮನವೊಲಿಸಿ ಕಣ್ಣು ಪಡೆದು, ನೇತ್ರ ಚಿಕಿತ್ಸೆ ಸಂಸ್ಥೆಗೆ ನೀಡುತ್ತಾರೆ.ಈ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮರಣಾನಂತರ ನೇತ್ರ, ದೇಹದಾನ ಒಪ್ಪಿಗೆಗೆ ಸಹಿ ಹಾಕಿದ್ದ ಪೇದೆ ಕರಬಸಪ್ಪ ಅವರ ಕುಟುಂಬ ಈಗ ಚರ್ಮದಾನ ಒಪ್ಪಿಗೆ ನೀಡಿದೆ. ಕರಬಸಪ್ಪ ಅವರ ಎಲ್ಲ ಸಾಮಾಜಿಕ ಕಳಕಳಿಯನ್ನು ಬೆಂಬಲಿಸುವ ತಂದೆ ಮನೋಹರ ಗೊಂದಿ ಅವರ 60ನೇ ವರ್ಷದ ಜನ್ಮದಿನದ ಸಂಭ್ರಮದ ನೆನಪಿಗೆ ಕರಬಸಪ್ಪ ಅವರ ಪತ್ನಿ ವಿನುತಾ, ತಾಯಿ ಕುಸುಮಾ, ತಂದೆ ಮನೋಹರ ಮತ್ತು ದೊಡ್ಡಪ್ಪ ಬಾಬಣ್ಣ ಗೊಂದಿ ಮರಣಾನಂತರ ಚರ್ಮದಾನಕ್ಕೆ ವಾಗ್ಧಾನ ಮಾಡಿದ್ದಾರೆ.

ಚರ್ಮದಾನ ಕುರಿತು ಅಧಿಕೃತ ದಾಖಲೆಗಳಿಗೆ ಸಹಿ ಮಾಡಿ ಸ್ಥಳೀಯ ವಿರಕ್ತಮಠದ ಶಿವಬಸವ ಶ್ರೀಗಳಿಗೆ ಹಸ್ತಾಂತರಿಸಿದ್ದಾರೆ. ಶಿವಬಸವ ಶ್ರೀಗಳಿಂದ ಚರ್ಮದಾನದ ದಾಖಲೆಗಳು ಬೆಳಗಾವಿಯ ಕೆಎಲ್ಇಎಸ್‌ ಚರ್ಮ ಬ್ಯಾಂಕ್‌ಗೆ ತಲುಪಲಿವೆ. ಇಡೀ ಕುಟುಂಬ ಚರ್ಮದಾನ ಮಾಡಿರುವುದು ಜಿಲ್ಲಾದ್ಯಾಂತ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.