81 ಸ್ಥಾನಕ್ಕೆ 200 ಅಭ್ಯರ್ಥಿಗಳ ಸ್ಪರ್ಧೆ


Team Udayavani, Mar 30, 2021, 1:00 PM IST

81 ಸ್ಥಾನಕ್ಕೆ 200 ಅಭ್ಯರ್ಥಿಗಳ ಸ್ಪರ್ಧೆ

ರಾಣಿಬೆನ್ನೂರ: ತಾಲೂಕಿನತುಮ್ಮಿನಕಟ್ಟಿ, ಮಾಳನಾಯಕನಹಳ್ಳಿ,ಜೋಯಿಸರಹರಳಳ್ಳಿ, ಸುಣಕಲ್ಲ ಬಿದರಿ,ಕುಪ್ಪೇಲೂರು, ಅಂತರವಳ್ಳಿಯ 6ಗ್ರಾಪಂಗಳ 81 ಸದಸ್ಯ ಸ್ಥಾನಗಳಿಗೆ ಸ್ಪರ್ಧಿಸಿದ್ದ 200 ಅಭ್ಯರ್ಥಿಗಳಿಗೆ ಸೋಮವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿತು.

ತಾಲೂಕಿನಾದ್ಯಂತ ಸಂಜೆ 4ಗಂಟೆಯ ಸುಮಾರಿಗೆ ಒಟ್ಟು ಶೇ 60ಕ್ಕೂ ಅಧಿಕ ಸರಾಸರಿ ಮತದಾನವಾಗಿದೆ ಎಂದು ಪ್ರಥಮ ಹಂತದ ಮಾಹಿತಿಯಿಂದ ಅಂದಾಜಿಸಲಾಗಿದೆ. ಅತೀ ಕುತೂಹಲ ಮೂಡಿಸಿದ್ದ ಈಗ್ರಾಪಂ ಚುನಾವಣೆಗಳು ಬಹುತೇಕ ಗ್ರಾಮಗಳಲ್ಲಿ ಬೆಳಿಗ್ಗೆ ಮತಗಟ್ಟೆಗೆಪೂಜೆ ಸಲ್ಲಿಸಿ ಮತದಾನ ಮಾಡಿದ್ದು ಸಾಮಾನ್ಯವಾಗಿತ್ತು.

ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಕೊಂಚ ನಿಧಾನವಾಗಿತ್ತು.9 ಗಂಟೆಯ ವೇಳೆಗೆ ತಾಲೂಕಿನಲ್ಲಿಒಟ್ಟಾರೆ ಸರಾಸರಿ 15 ರಷ್ಟುಮತದಾನವಾಗಿತ್ತು. ಅನಂತರ ಮತದಾನ ಸ್ವಲ್ಪ ಚುರುಕು ಗೊಂಡು ಬೆಳಿಗ್ಗೆ 11 ಗಂಟೆಯ ಸುಮಾರಿಗೆ30 ರಿಂದ 40 ಸರಾಸರಿಯಷ್ಟು ಮತದಾನವಾಗಿದ್ದು ಚುನಾವಣಾಮೂಲಗಳಿಂದ ಅಂದಾಜಿಸಲಾಗಿತ್ತು. ಮದ್ಯಾಹ್ನ 12-30ರಿಂದ 3 ಗಂಟೆಯವರೆಗೆ ಮತದಾನ ಬಹಳಷ್ಟು ಮಂದಗತಿಯಲ್ಲಿ ಸಾಗಿದ್ದು ಕಂಡು ಬಂದಿತು.

ಅನಂತರ ಮತ್ತೆ ಚುರುಕಾದ ಮತದಾನ ಸಂಜೆ 4 ರ ವೇಳೆಗೆಅಂದಾಜು ಶೇ 60 ಸರಾಸರಿಯಷ್ಟು ಮತದಾನವಾಗಿದ್ದು ಕಂಡು ಬಂದಿತು.ತಾಲೂಕಿನಲ್ಲಿ ಒಟ್ಟು 40ಮತಗಟ್ಟೆಗಳಿದ್ದು ಪೈಕಿ 10 ಕ್ರಿಟಿಕಲ್‌ ಹಾಗೂ 30 ನಾನಕ್ರಿಟಿಕಲ್‌ಮತಗಟ್ಟೆಗಳಿವೆ. ಒಟ್ಟು ಮತಗಟ್ಟೆಗಳಿಗೆ 44 ಪಿಆರ್‌ಒ, 44 ಎಪಿಆರ್‌ಒ ಸೇರಿದಂತೆ 176 ಚುನಾವಣಾ ಸಿಬ್ಬಂದಿ ಕಾರ್ಯನಿರ್ವಹಿಸಿದರು. 3 ಸೆಕ್ಟರ್‌ ಅಧಿಕಾರಿಗಳ ಸಂಚಾರಿ ದಳ ಎಲ್ಲ ಮತಗಟ್ಟೆಗಳಿಗೂ ಸಂಚರಿಸಿ ಚುನಾವಣ ಉಸ್ತುವಾರಿ ನೋಡಿಕೊಳ್ಳಲಾಯಿತು.

ಮತದಾನದ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಡಿವೈಎಸ್‌ಪಿ,1 ಸಿಪಿಐ, 4 ಪಿಎಸ್‌ಐ, 8 ಎಎಸ್‌ಐ,78 ಎಚ್‌ಸಿ, ಪೇದೆ ಹಾಗೂ 2 ಡಿಆರ್‌ ವ್ಯಾನ್‌ ನಿಯೋಜನೆ ಮಾಡಲಾಗಿತ್ತು.

ಟಾಪ್ ನ್ಯೂಸ್

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

1-sasadsa

2nd ODI ; ಆಸೀಸ್ ವಿರುದ್ಧ ಭರ್ಜರಿ ಜಯ : ಸರಣಿ ವಶ ಪಡಿಸಿಕೊಂಡ ಟೀಮ್ ಇಂಡಿಯಾ

Katapadi: ಮಟ್ಕಾ ಅಡ್ಡೆಗೆ ದಾಳಿ ; ವ್ಯಕ್ತಿ ಸೆರೆ

Katapadi: ಮಟ್ಕಾ ಅಡ್ಡೆಗೆ ದಾಳಿ ; ವ್ಯಕ್ತಿ ಸೆರೆ

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ

Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ

Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ

Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ

Haveri ಹತ್ಯೆಗೆ ಸಂಚು: 8 ಆರೋಪಿಗಳ ಸೆರೆ

Haveri ಹತ್ಯೆಗೆ ಸಂಚು: 8 ಆರೋಪಿಗಳ ಸೆರೆ

Hirekerur; ಸೀತಿಕೊಂಡ ಗ್ರಾಮದಲ್ಲಿ 11ನೇ ಶತಮಾನದ ಶಿಲಾ ಶಾಸನ ಪತ್ತೆ

Hirekerur; ಸೀತಿಕೊಂಡ ಗ್ರಾಮದಲ್ಲಿ 11ನೇ ಶತಮಾನದ ಶಿಲಾ ಶಾಸನ ಪತ್ತೆ

Haveri: ಮಕ್ಕಳ ಪ್ರತಿಭಾ ಅನ್ವೇಷಣೆ ಅಗತ್ಯ – ನಿರಂಜನ ಗುಡಿ

Haveri: ಮಕ್ಕಳ ಪ್ರತಿಭಾ ಅನ್ವೇಷಣೆ ಅಗತ್ಯ – ನಿರಂಜನ ಗುಡಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

KHALISTANI MOVEMENT

Khalistani: ಇನ್ನಷ್ಟು ಖಲಿಸ್ತಾನಿ ಪುಂಡರ ಆಸ್ತಿ ಜಪ್ತಿ

belur

Heritage: ವಿಶ್ವ ಪರಂಪರೆ ತಾಣವಾಗಿ ಬೇಲೂರು, ಹಳೆಬೀಡು ದೇಗುಲ: ಮೋದಿ ಮೆಚ್ಚುಗೆ

aksharadhama nj

USA: ಅ. 8ರಂದು ಬೃಹತ್‌ ದೇಗುಲ ದರ್ಶನ: ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣ

1-sasad

Kalasa: ಹೃದಯಾಘಾತದಿಂದ ಎಎಸ್‌ಐ ಸಾವು

RAMA LINGA REDDY

Politics: “ಡಿಕೆಶಿ ಸಿಎಂ” ಚರ್ಚೆ ಅನವಶ್ಯಕ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.