ಬಸ್ ಮುಖಾಮುಖೀ ಡಿಕ್ಕಿ: 68ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Team Udayavani, Jul 3, 2022, 7:48 PM IST
ಹಾನಗಲ್ಲ: ತಾಲೂಕಿನ ಬೈಚವಳ್ಳಿ-ಚಿನ್ನಳ್ಳಿತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳು ಮುಖಾಮುಖೀ ಡಿಕ್ಕಿ ಹೊಡೆದಪರಿಣಾಮ ಎರಡೂ ಬಸ್ಗಳಲ್ಲಿಪ್ರಯಾಣಿಸುತ್ತಿದ್ದ ಒಟ್ಟು 68ಕ್ಕೂ ಹೆಚ್ಚುಪ್ರಯಾಣಿಕರು ಗಾಯಗೊಂಡ ಘಟನೆಶನಿವಾರ ಬೆಳಗ್ಗೆ ನಡೆದಿದೆ.
ಶನಿವಾರ ಬೆಳಗ್ಗೆ ಹಾನಗಲ್ನಿಂದಬಮ್ಮನಹಳ್ಳಿಗೆ ಚಲಿಸುತ್ತಿದ್ದ ಬಸ್ ಹಾಗೂದಶರಥಕೊಪ್ಪದಿಂದ ಹಾನಗಲ್ಲಿಗೆಚಲಿಸುತ್ತಿದ್ದ ಬಸ್ಗಳ ಮಧ್ಯ ಈಅಪಘಾತ ಸಂಭವಿಸಿದೆ. ಶನಿವಾರಬೆಳಗಿನ ಶಾಲೆ ಇರುವುದರಿಂದಹಾನಗಲ್ಲ ಮತ್ತು ಅಕ್ಕಿಆಲೂರಿನಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಸಂಭವಿಸಿಲ್ಲ. ಬಸ್ ಚಾಲಕ ಸೇರಿದಂತೆಒಟ್ಟು 14 ಜನರನ್ನು ಹಾವೇರಿಯಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಒಬ್ಬರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆದಾಖಲಿಸಿದ್ದಾರೆ. ಇನ್ನುಳಿದವರಿಗೆಹಾನಗಲ್ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗಿದೆ. ಎರಡೂ ಬಸ್ನ ಡ್ರೈವರ್ಗಳಿಗೆ ಗಂಭೀರ ಗಾಯಗಳಾಗಿವೆ.ಘಟನಾ ಸ್ಥಳಕ್ಕೆ ಹಾನಗಲ್ಲ ಪೊಲೀಸರುಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ