ಅಕ್ಷರ ಕಲಿತ ಶಾಲೆ ಋಣ ತೀರಿಸಿ: ಮಾನೆ


Team Udayavani, Aug 16, 2022, 4:52 PM IST

17

ಹಾನಗಲ್ಲ: ಶಿಕ್ಷಣದ ಕ್ರಾಂತಿಯಿಂದಷ್ಟೇ ದೇಶದ ವಿಕಾಸ ಸಾಧ್ಯ. ಅಳಿಯುತ್ತಿರುವ ದಾನ-ಧರ್ಮ ಮತ್ತೆ ಪ್ರತಿಷ್ಠಾಪಿಸಬೇಕಿದೆ. ಕಲಿತ ಸರ್ಕಾರಿ ಶಾಲೆಗಳ ಪ್ರಗತಿಗೆ ಕೈಜೋಡಿಸುವ ಮೂಲಕ ಅಕ್ಷರದ ಋಣ ತೀರುಸುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಾರ್ವಜನಿಕ ಸಮಾರಂಭದಲ್ಲಿ ಅವರು ಮಾತನಾಡಿದರು.

ನಾವು ಕಲಿತ ಸರ್ಕಾರಿ ಶಾಲೆಗಳತ್ತ ಒಮ್ಮೆ ಹಿಂದಿರುಗಿ ನೋಡೋಣ. ಪ್ರತಿಯೊಬ್ಬರೂ ಕನಿಷ್ಟ 2 ಸಾವಿರ ನೀಡಿದರೂ ಕೋಟ್ಯಾಂತರ ರೂ. ಸಂಗ್ರಹವಾಗಲಿದೆ. ಆಗ ಶಿಕ್ಷಣ ಕ್ರಾಂತಿ ನಡೆಯಲಿದ್ದು, ಭಾರತ ಖಂಡಿತವಾಗಿಯೂ ಜಗದ್ಗುರುವಾಗಲಿದೆ ಎಂದರು.

ತಹಶೀಲ್ದಾರ್‌ ಎರ್ರಿಸ್ವಾಮಿ ಪಿ.ಎಸ್‌. ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪುರಸಭೆ ಸದಸ್ಯರಾದ ಮಹೇಶ ಪವಾಡಿ, ಖುರ್ಷಿದ್‌ ಹುಲ್ಲತ್ತಿ, ವಿಕಾಸ ನಿಂಗೋಜಿ, ಶಂಶಿಯಾ ಬಾಳೂರ, ರವಿ ಹನುಮನಕೊಪ್ಪ, ಪರಶುರಾಮ್‌ ಖಂಡೂನವರ, ಮಮತಾ ಆರೆಗೊಪ್ಪ, ಮುಖಂಡರಾದ ರವೀಂದ್ರ ದೇಶಪಾಂಡೆ, ರಾಜೂ ಗುಡಿ, ಸಿಪಿಐ ಗಣಾಚಾರಿ, ತಾಪಂ ಇಒ ಸುನೀಲಕುಮಾರ, ಚಂದ್ರಪ್ಪ ಜಾಲಗಾರ, ಗಂಗೂಬಾಯಿ ನಿಂಗೋಜಿ, ಪ್ರಸಾದ ಗೌಡ ಮೊದಲಾದವರು ಇದ್ದರು.

ಉದಾಸಿ-ಮನೋಹರ ಹೊಗಳಿಕೆ: ಶ್ರೀನಿವಾಸ ಮಾನೆ ಇಡೀ ಭಾಷಣದುದ್ದಕ್ಕೂ ಮಾಜಿ ಸಚಿವ ದಿ| ಸಿ.ಎಂ. ಉದಾಸಿ ಹಾಗೂ ಮನೋಹರ ತಹಶೀಲ್ದಾರ್‌ ಹಾನಗಲ್ಲ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದನ್ನು ನೆನೆದರು. ಶಾಲೆ, ಕಾಲೇಜು ಅದರಲ್ಲೂ ವಿಶೇಷವಾಗಿ ರಸ್ತೆ ನಿರ್ಮಾಣ ಸೇರಿದಂತೆ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದು, ಇಡೀ ನಾಡಿಗೆ ಮಾದರಿಯಾದುದು ಎಂದು ಹೊಗಳಿದ್ದು ವಿಶೇಷವಾಗಿತ್ತಲ್ಲದೆ ಸಾರ್ವಜನಿಕರ ಚಪ್ಪಾಳೆ ಮೂಲಕ ಅವರ ಮಾತುಗಳಿಗೆ ಸೈ ಎಂದರು.

ತಾಲೂಕಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಾಜಿ ಯೋಧರು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ ಯುವಕರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.