ಹಾನಗಲ್ಲ ಉಪಚುನಾವಣೆ: 3 ಗಂಟೆಯವರೆಗೆ ಶೇ. 62.72 ರಷ್ಟು ಮತದಾನ


Team Udayavani, Oct 30, 2021, 4:26 PM IST

ಹಾನಗಲ್ಲ ಉಪಚುನಾವಣೆ: 3 ಗಂಟೆಯವರೆಗೆ ಶೇ. 62.72 ರಷ್ಟು ಮತದಾನ

ಹಾವೇರಿ: ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಶಾಂತಿಯುತವಾಗಿ ನಡೆದಿದ್ದು ಮಧ್ಯಾಹ್ನ 3 ಗಂಟೆಗೆ ವರೆಗೆ ಶೇ.62.72ರಷ್ಟು ಮತದಾನವಾಗಿದೆ.

ಬೆಳಗ್ಗೆ 11 ಗಂಟೆವರೆಗೆ ನಿರಸವಾಗಿದ್ದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದೆ. ಮಧ್ಯಾಹ್ನ 3 ಗಂಟೆವರೆಗೆ ಶೇ.62.72ರಷ್ಟು ಮತದಾನವಾಗಿದೆ.

ಕ್ಷೇತ್ರ ವ್ಯಾಪ್ತಿಯಲ್ಲಿ ಸುಗಮ ಮತದಾನಕ್ಕಾಗಿ 239 ಮೂಲ ಹಾಗೂ 24 ಹೆಚ್ಚುವರಿ 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ:ಪುನೀತ್ ಅಂತ್ಯ ಸಂಸ್ಕಾರ ಹಿನ್ನೆಲೆ: ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ  3 ಗಂಟೆ ವರೆಗೆ ಶೇ.62.72 ರಷ್ಟು ಮತದಾನವಾಗಿದೆ.

ಮತಯಂತ್ರ ದೋಷ: ಹಾನಗಲ್ಲ ತಾಲೂಕಿನ ಆಕ್ಕಿ ಆಲೂರಲ್ಲಿ ಸಖಿ ಮತಗಟ್ಟೆಯಲ್ಲಿ ಮತಯಂತ್ರ ದೋಷ ಕಂಡುಬಂತು. ಮತಗಟ್ಟೆ ಸಂಖ್ಯೆ 122 ರಲ್ಲಿ ಮತ ಯಂತ್ರ ಕೈ ಕೊಟ್ಟ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ತೊಂದರೆಯಾಯಿತು. 970 ಮತದಾರರಲ್ಲಿ ಅದಾಗಲೇ 519 ಮಂದಿ ಮತ ಚಲಾವಣೆಯಿಸಿದ್ದರು. ನಂತರ ಯಂತ್ರ ಏಕಾಏಕಿ ಸ್ಥಗಿತಗೊಂಡಿತು. ತಕ್ಷಣವೇ ಸ್ಥಳಕ್ಕೆ ತಾಂತ್ರಿಕ ಸಿಬ್ಬಂದಿ ಆಗಮಿಸಿ ಹೊಸ ಮತ ಯಂತ್ರ ಅಳವಡಿಸಿ ಮತದಾನಕ್ಕೆ ಅವಕಾಶ ಮಾಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.