ಹಾವೇರಿ: ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು
Team Udayavani, Mar 17, 2021, 11:36 AM IST
ಹಾವೇರಿ: ಇಬ್ಬರು ವ್ಯಕ್ತಿಗಳನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ಶಿರಗುಪ್ಪಿ (28)ವರ್ಷ ಮತ್ತು ಗಣೇಶ ಕುಂದಾಪುರ (13) ವರ್ಷ ಹತ್ಯೆಯಾದ ದುರ್ದೈವಿಗಳು.
ಯತ್ತಿನಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಕಾಂಪ್ಲೆಕ್ಸ್ ನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಮುಂದಿನ ಆರ್ಥಿಕ ವರ್ಷದಲ್ಲಿ ರಾಜ್ಯಗಳು GST ಪರಿಹಾರದ ಕೊರತೆ ಎದುರಿಸಲಿವೆಯೇ..!? : ವರದಿ
ಹರಿತವಾದ ಅಸ್ತ್ರದಿಂದ ಹೊಡೆದು ಹತ್ಯೆ ಮಾಡಿದ್ದು, ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿಜಯಕುಮಾರ, ಸಿಪಿಐ ಪ್ರಹ್ಲಾದ ಚನ್ನಗಿರಿ ಹಾಗೂ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಪ್ಲ್ಯಾಸ್ಟಿಕ್ ನೀತಿ ಬೆಂಬಲಿಸಿ : ಹ್ಯಾರಿಸ್ ಗೆ ಭಾರತಿಯ ಅಮೇರಿಕನ್ ಮಹಿಳಾ ಉದ್ಯಮಿಗಳ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ