Haveri; ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಿದ ಯುವಕರ ತಂಡ
Team Udayavani, Mar 10, 2024, 3:41 PM IST
ಹಾವೇರಿ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯನ್ನು ಯುವಕರ ತಂಡವೊಂದು ಅಪಹರಣ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಅಪಹರಣಕ್ಕೆ ಒಳಗಾದ ವಿದ್ಯಾರ್ಥಿನಿಯನ್ನು ವಿಜಯಲಕ್ಷ್ಮಿ ಒಬಣ್ಣನವರ ಎಂದು ಗುರುತಿಸಲಾಗಿದೆ. ವಿಷ್ಣು ಹೊನ್ನಪ್ಪ ತಗಡಿನಮನಿ ಎಂಬಾತ ಇಬ್ಬರು ಸ್ನೇಹಿತರ ಜತೆ ಸೇರಿ ಹಾವೇರಿಯ ದ್ಯಾಮವ್ವನ ಗುಡಿ ಬಳಿ ಕಿಡ್ನಾಪ್ ಮಾಡಿದ್ದಾರೆ.
ಹಾವೇರಿ ಪೊಲೀಸರು ವಿದ್ಯಾರ್ಥಿನಿಯ ರಕ್ಷಣೆ ಮಾಡಿದ್ದಾರೆ. ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ.
ಆರೋಪಿ ಯುವಕ ವಿಷ್ಣು ಹೊನ್ನಪ್ಪ ತಗಡಿನಮನಿ ಕಳೆದೊಂದು ವರ್ಷದಿಂದ ವಿದ್ಯಾರ್ಥಿನಿಗೆ ಚುಡಾಯಿಸುತ್ತಿದ್ದ ಎನ್ನಲಾಗಿದೆ.
ವಿದ್ಯಾರ್ಥಿನಿ ತಂದೆಯು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ