ಬುದ್ಧ ಪೌರ್ಣಿಮೆ ಸರಳ ಆಚರಣೆ
Team Udayavani, May 8, 2020, 5:21 PM IST
ಹಾವೇರಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಬುದ್ಧ ಪೌರ್ಣಿಮೆಯನ್ನು ಗುರುವಾರ ಹೊಸಮಠದಲ್ಲಿ ಸರಳವಾಗಿ ಆಚರಿಸಲಾಯಿತು.
ಹಾವೇರಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಬುದ್ಧ ಪೌರ್ಣಿಮೆಯನ್ನು ಗುರುವಾರ ಹೊಸಮಠದಲ್ಲಿ ಸರಳವಾಗಿ ಆಚರಿಸಲಾಯಿತು.
ಬುದ್ಧ-ಬಸವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಬಸವಶಾಂತಲಿಂಗ ಸ್ವಾಮೀಜಿ, ಬುದ್ಧನು ದೇವರಲ್ಲ; ದೇವದೂತನೂ ಅಲ್ಲ. ದೈವಾಂಶಸಂಭೂತನೂ ಅಲ್ಲ. ಆದರೆ, ತನ್ನ ಸ್ವಸಾಮರ್ಥಯದಿಂದ ಅತ್ಯುನ್ನತ ಜ್ಞಾನ ಪಡೆದು ಜಗತ್ತಿನ ಪರಮ ಸತ್ಯ ಬೋಧಿಸಿದ ಮಹಾಗುರು. ಮಧ್ಯಮ ಮಾರ್ಗದ ಮೂಲಕ ಮೈತ್ರಿ, ಕರುಣೆ, ಸಮತೆ, ಪ್ರೀತಿ, ಅನುಕಂಪ ಮತ್ತು ಜ್ಞಾನದೊಂದಿಗೆ ಅಷ್ಟಾಂಗ ಮಾರ್ಗಗಳನ್ನು ಸಮಾಜಕ್ಕೆ ತೋರಿಸಿಕೊಟ್ಟರು. ಧರ್ಮವೆಂದರೆ ಇತರ ಧರ್ಮಗಳಲ್ಲಿ ಇರುವಂತೆ ಅದು ತತ್ವಶಾಸ್ತ್ರವಲ್ಲ ಸರ್ವರಿಗೂ ರೀತಿಯಲ್ಲಿ ಸತ್ಯದ ಬೆಳಕು ಚೆಲ್ಲುತ್ತದೆ. ಇದರಿಂದ ಜೀವನವನ್ನು ಪಡೆಯಬಹುದು ಎಂದರು. ಜಯದೇವ ಕೆ. ವಕೀಲರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ