ಬದುಕಿನ ಮೌಲ್ಯಗಳಲ್ಲಿ ಗಾಂಧೀಜಿ ಇನ್ನೂ  ಜೀವಂತ 


Team Udayavani, Oct 29, 2018, 5:41 PM IST

29-october-22.gif

ಹಾವೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗೆಳೆಯರ ಬಳಗ ಆಶ್ರಯದಲ್ಲಿ ‘ಪಾಪು ಗಾಂಧಿ, ಬಾಪು ಗಾಂಧಿ  ಆದ ಕಥೆ’ ನಾಟಕ ಇಲ್ಲಿಯ ಮಣಿಬಾಯಿ ಲೋಡಾಯಾ ಸಭಾಂಗಣದಲ್ಲಿ ಪ್ರದರ್ಶನಗೊಂಡಿತು. ಸಸಿಗೆ ನೀರುಣಿಸುವ ಮೂಲಕ ವಾರ್ತಾಧಿಕಾರಿ ಡಾ| ಬಿ.ಆರ್‌. ರಂಗನಾಥ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಅಪಮೌಲೀಕರಣಗೊಳ್ಳುತ್ತಿರುವ ಗಾಂಧೀಜಿಯವರ ವ್ಯಕ್ತಿತ್ವ ಮತ್ತು ಚಿಂತನೆಗಳನ್ನು ಸರಿಯಾದ ರೀತಿಯಲ್ಲಿ ಅರ್ಥೈಸುವುದೇ ‘ಪಾಪು ಗಾಂಧಿ, ಬಾಪು ಗಾಂಧಿ  ಆದ ಕಥೆ’ ನಾಟಕದ ಸಂದೇಶ. ಇದು ಅವರ ಬದುಕಿನ ಮರೆತ ಪುಟಗಳನ್ನು ಓದುವ ಕ್ರಮವೂ ಆಗಿದೆ ಎಂದರು.

ಜೀವನವನ್ನು ಕಟ್ಟುವ ಮೂಲ ಮೌಲ್ಯಗಳು, ಅಪಮೌಲ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಜೀವನ ಶ್ರದ್ಧೆ ಮತ್ತು ದರ್ಶನಕ್ಕೆ ಒಂದು ಮಾದರಿ ಗಾಂಧೀಜಿ. ಇದು ಮುಕ್ಕಾಗದಂತೆ ನಿಜ ಅರ್ಥದಲ್ಲಿ ಅವರನ್ನು ತಿಳಿಯುವ ಮತ್ತು ಸಮಾಜಕ್ಕೆ ತಿಳಿಸುವ ಪ್ರಯತ್ನಗಳು ನಡೆಯಬೇಕಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜ್ಞಾನಗಂಗಾ ಶಿಕ್ಷಣ ಸಮಿತಿ ಅಧ್ಯಕ್ಷ ಡಾ| ಜೆ.ಆರ್‌. ಗುಡಿ ಮಾತನಾಡಿ, ಈ ನಾಟಕ ಬರಿ ಮನರಂಜನೆಯದಲ್ಲ, ವಿಚಾರವಂತಿಕೆಯನ್ನು ಹುಟ್ಟು ಹಾಕುವ ಪ್ರಯತ್ನ. ಗಾಂಧಿ  ಎಂದಿಗೂ ಸಾಯುವುದಿಲ್ಲ ಈಗಲೂ ಜೀವಂತ ಇದ್ದಾರೆ ಎಂದರು. ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್‌.ವಿ. ಚಿನ್ನಿಕಟ್ಟಿ, ಬಳಗದ ಅಧ್ಯಕ್ಷ ವಿ.ಎಂ. ಪತ್ರಿ, ಹೆಸ್ಕಾಂ ಕಾರ್ಮಿಕ ಧುರೀಣ ವಿಜಯಕುಮಾರ ಮುದಕಣ್ಣನವರ, ಜಿಲ್ಲಾ ಕದಳಿ ವೇದಿಕೆಯ ಅಧ್ಯಕ್ಷೆ ದಾಕ್ಷಾಯಿಣಿ ಗಾಣಿಗೇರ, ಬಸವೇಶ್ವರ ಮಹಿಳಾ ನಾಗರಿಕ ವೇದಿಕೆಯ ಅಧ್ಯಕ್ಷೆ ಅನುಪಮಾ ಹಿರೇಮಠ, ವಿಜ್ಞಾನ ಸಮಿತಿಯ ರೇಣುಕಾ ಗುಡಿಮನಿ ಹಾಗೂ ಕಲಾ ತಂಡದ ಮದ್ವರಾಜ, ಶಿವಮೂರ್ತಿ ಇದ್ದರು. 2ಕಿರು ಕವಿಗೋಷ್ಠಿ ಜರುಗಿತು. ಬಾಲ ಕವಿಗಳಾದ ಲೋಕೇಶ ಎರೇಶಿಮಿ, ಸಿಂಚನಾ ವಿ.ಎಲ್‌., ಅಂಜು ಪತ್ತಾರ, ಕೋಮಲ ನರಗುಂದ, ಶಿಕ್ಷಕರಾದ ಅಕ್ಕಮಾಹಾದೇವಿ ಹಾನಗಲ್ಲ, ರಾಜೇಶ್ವರಿ ಸಾರಂಗಮಠ, ರಾಜು ಭಕ್ಷಿ ಕಾವ್ಯವಾಚನ ಮಾಡಿದರು. 

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.