ಹಾವೇರಿ: ವಾಹನಗಳ ಮೇಲೆ ಹೆಸರು ಬರೆಯಿಸುವುದು ಕಾನೂನು ಉಲ್ಲಂಘನೆ
Team Udayavani, Jan 1, 2020, 3:53 PM IST
ಹಾವೇರಿ: ಸುಪ್ರಿಂ ಕೋರ್ಟ್ ಆದೇಶದಂತೆ ಖಾಸಗಿ ವಾಹನಗಳ ಮೇಲೆ ಯಾವುದೇ ರೀತಿಯ ಹೆಸರು ಬರೆಸಬಾರದು ಎಂದು ಪೊಲೀಸರು ಮಂಗಳವಾರ ನಗರದಲ್ಲಿ ಜಾಗೃತಿ ಮೂಡಿಸಿದರು.
ವಾಹನಗಳ ಮೇಲೆ ಹೆಸರು, ಸಂಸ್ಥೆ ಹೆಸರು, ದೇವರ ಹೆಸರು ಸೇರಿದಂತೆ ಏನನ್ನೂ ಬರೆಸಬಾರದು. ಬರೆಸಿದ್ದರೆ ಅದನ್ನು ಕೂಡಲೇ ತೆಗೆಸಬೇಕು ಎಂದು ಪೊಲೀಸರು ವಾಹನ ಸವಾರರಿಗೆ ಮಾಹಿತಿ ನೀಡಿದರು. ಅದೇ ರೀತಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೋಲುವಂಥ ಲಾಂಛನ ಹಾಗೂ ಹೆಸರುಗಳನ್ನು ಬಳಸಿಕೊಂಡು ಖಾಸಗಿ ಸಂಸ್ಥೆಗಳಿಗೆ, ಬ್ಯಾಂಕ್ ಹಾಗೂ ಇತರೆ ಸಹಕಾರಿ ಸಂಘ-ಸಂಸ್ಥೆಗಳು ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವುಗಳನ್ನೂ ತೆಗೆಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್