ಮಾದಿಗ ಸಮುದಾಯಕ್ಕೆ ನ್ಯಾಯ ಕೊಡಿಸಿ


Team Udayavani, Sep 22, 2021, 3:28 PM IST

haveri news

ರಾಣಿಬೆನ್ನೂರ: ಶತ ಶತಮಾನಗಳಿಂದ ಶೋಷಣೆಗೆ ಒಳಗಾಗಿರುವ ಆದಿಜಾಂಬವಮಾದಿಗ ಸಮುದಾಯಕ್ಕೆ ಸಾಮಾಜಿಕನ್ಯಾಯ ಎನ್ನುವುದು ಮರೀಚಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಸರ್ವೋತ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಒಳ ಮೀಸಲಾತಿಯ ಮೂಲಕ ಜಾರಿಗೊಳಿಸಿ ಸಮಾಜಕ್ಕೆ ನ್ಯಾಯಕೊಡಿಸಲು ಸರ್ಕಾರ ಮುಂದಾಗಬೇಕೆಂದುಹಾವೇರಿ ಜಿಲ್ಲಾ ಆದಿಜಾಂಬವ ಸಲಹಾಸಮಿತಿ ಅಧ್ಯಕ್ಷ ಪರಮೇಶಪ್ಪ ಮೇಗಳಮನಿ ಆಗ್ರಹಿಸಿದರು.

ಮಂಗಳವಾರ ಇಲ್ಲಿನ ವಾಗೀಶ ನಗರದಕೋಳಿವಾಡರ ನಿವಾಸದ ಎದುರುಸಾಂಕೇತಿಕವಾಗಿ ಧರಣಿ ನಡೆಸಿ, ಮಾಜಿಸಭಾಪತಿ ಕೆ.ಬಿ.ಕೋಳಿವಾಡ ಅವರಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದರು.

ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರಿಗೂಈಗಾಗಲೇ ಮನವಿ ಪತ್ರ ಸಲ್ಲಿಸಲಾಗಿದೆ.ಸಮಾಜಕ್ಕೆ ನ್ಯಾಯ ಕೊಡಿಸಲು ಕಾಂಗ್ರೆಸ್‌ಪಕ್ಷ ಸಮಾಜವನ್ನು ಬೆಂಬಲಿಸಬೇಕುಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಮತ್ತು ಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ ಅವರಿಗೆ ಈ ಮನವಿ ಪತ್ರಅರ್ಪಿಸಿ ಹೋರಾಟಕ್ಕೆ ಸಹಕರಿಸಬೇಕು ಎಂದುಒತ್ತಾಯಿಸಿದರು.

ಒಳ ಮೀಸಲಾತಿಯನ್ನು ವರ್ಗಿಕರಿಸುವಮೂಲಕ ಜಾರಿಗೊಳಿಸಬೇಕು. ಜಿಲ್ಲೆಯಮಾದಿಗ ಸಮಾಜದವರನ್ನು ಎಂಎಲ್‌ಸಿಮಾಡಬೇಕು. 2023ನೇ ವಿಧಾನಸಭಾಚುನಾವಣೆಯಲ್ಲಿ ಹಾವೇರಿ ಮೀಸಲುಕ್ಷೇತ್ರಕ್ಕೆ ಮಾದಿಗ ಸಮಾಜದವರಿಗೆ ಸ್ಪರ್ದಿಸಲುಅವಕಾಶ ಕಲ್ಪಿಸಬೇಕು. ಜಿಲ್ಲೆಯ 38 ಜಿಪಂಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ 6 ಕ್ಷೇತ್ರಗಳನ್ನುಈ ಸಮಾಜಕ್ಕೆ ಮೀಸಲಿರಿಸಬೇಕು.

ಈ ಸಮಾಜಕ್ಕೆ ತಾಪಂ ಚುನಾವಣೆಯಲ್ಲಿ 8ತಾಲೂಕುಗಳಲ್ಲಿ 16 ಕ್ಕೂ ಅಧಿಕ ಮೀಸಲುಕ್ಷೇತ್ರಗಳನ್ನು ನೀಡಬೇಕೆಂದು ಆಗ್ರಹಿಸಿದರು.ಮನವಿ ಪತ್ರ ಸ್ವೀಕರಿಸಿದಮಾಜಿ ಸಭಾಪತಿ ಕೆ.ಬಿ.ಕೋಳಿವಾಡಅವರು ಮಾತನಾಡಿ, ಕಾಂಗ್ರೆಸ್‌ ಪಕ್ಷ ಕಳೆದ7 ದಶಕಗಳಿಂದ ಸಮಾಜಕ್ಕೆ ಬೆಂಬಲವಾಗಿನಿಂತಿದೆ.

ಸಮಾಜದ ಏಳ್ಗೆಗೆ ಅನೇಕಯೋಜನೆಗಳನ್ನು ಜಾರಿಗೊಳಿಸಿ ಅವಕಾಶಕಲ್ಪಿಸಿದೆ. ಸಮಾಜಕ್ಕೆ ಆಗುತ್ತಿರುವ ಅನ್ಯಾಯಸರಿಪಡಿಸಿ ನ್ಯಾಯ ದೊರಕಿಸಿಕೊಡಲುಕೆಪಿಸಿಸಿ ಅಧ್ಯಕ್ಷರಿಗೆ, ವಿಪ ನಾಯಕರಿಗೆ ಹಾಗೂಪಕ್ಷದ ಹಿರಿಯ ನಾಯಕರಿಗೆ ಈ ಮನವಿ ಪತ್ರಅರ್ಪಿಸಿ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಸಮಿತಿ ಜಿಲ್ಲಾಧ್ಯಕ್ಷ ಸಂಜಯಗಾಂಧಿಕರಿತಿಮ್ಮಣ್ಣನವರ, ಜಿಲ್ಲಾ ಕಾರ್ಯಾಧ್ಯಕ್ಷಪುಟ್ಟಪ್ಪ ಮರಿಯಮ್ಮನವರ, ನಗರಸಭಾ ಸದಸ್ಯಪ್ರಕಾಶ ಪೂಜಾರ, ನಿಂಗಪ್ಪ ಕಡೂರು, ರಘುಆಡೂರ, ಪಾರ್ವತಿ ಗೋಡಿಬಸಮ್ಮನವರ,ಗುತ್ತೆಪ್ಪ ಹರಿಜನ, ಮೈಲಪ್ಪ ದಾಸಪ್ಪನವರ,ರೇಣುಕಾ ಮುದ್ದಿಬಸಮ್ಮನವರ, ಮೈಲಪ್ಪಗೋಣಿಬಸಮ್ಮನವರ, ಫಕ್ಕೀರಪ್ಪ ಬೆಳ್ಳೂಡಿ,ವೆಂಕಟೇಶ ಹಲ್ಡಲ್ಡರ, ನಾಗರಾಜಮರಿಯಮ್ಮನವರ ಸೇರಿದಂತೆನೂರಕ್ಕೂ ಹೆಚ್ಚುಜನರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.