ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿಹಕ್ಕು


Team Udayavani, Oct 14, 2021, 3:27 PM IST

haveri news

ಹಾವೇರಿ: ಕಾನೂನಿನಡಿ ಎಲ್ಲರೂ ಸಮಾನರಾಗಿದ್ದು, ಹೆಣ್ಣು ಮಕ್ಕಳು ಸಮಾನ ಆಸ್ತಿಹಕ್ಕು ಪಡೆಯಲು ಅರ್ಹರಾಗಿದ್ದಾರೆ ಎಂದುಪೆನಲ್‌ ವಕೀಲರಾದ ಮಂಗಳಾ ಕಮ್ಮಾರ ಹೇಳಿದರು.

ತಾಲೂಕಿನ ಮರೋಳ, ಹೊಸರಿತ್ತಿ, ಸಂಗೂರ,ಕೂಳೇನೂರ ಗ್ರಾಮ ಪಂಚಾಯಿತಿಗಳಲ್ಲಿಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ಜಿಲ್ಲಾನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕಪ್ರಚಾರ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದತ್ತು ಕಾಯ್ದೆಯಡಿ ಮಕ್ಕಳನ್ನು ದತ್ತುಪಡೆಯಬೇಕಾದರೆ ಗಂಡನ ಮತ್ತು ಹೆಂಡತಿಯಪರಸ್ಪರ ಸಹಮತ ಹಾಗೂ ಒಪ್ಪಿಗೆ ಬೇಕು.ಇಲ್ಲದಿದ್ದರೆ ಮಕ್ಕಳನ್ನು ದತ್ತು ಪಡೆಯಲುಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಪೆನಲ್‌ ವಕೀಲರಾದ ಎನ್‌.ಎನ್‌.ಡಿಳ್ಳೆಪ್ಪನವರಮಾತನಾಡಿ, ಜಾತಿ, ಮತೀಯ ಗಲಭೆ, ಮಹಿಳಾಮತ್ತು ಮಕ್ಕಳ ದೌರ್ಜನ್ಯ ಪ್ರಕರಣಗಳಲ್ಲಿನೊಂದವರಿಗೆ ಕಾನೂನು ಸೇವಾ ಪ್ರಾ ಧಿಕಾರಉಚಿತವಾಗಿ ಕಾನೂನು ನೆರವು ಹಾಗೂ ಸಲಹೆನೀಡಲಿದೆ.

ವಾರ್ಷಿಕ ಆದಾಯ ಒಂದು ಲಕ್ಷರೂ. ಮಿತಿಯೊಳಗಿನ ಕುಟುಂಬಕ್ಕೆ ಕಾನೂನುಸೇವಾ ಪ್ರಾಧಿ ಕಾರದಿಂದ ಉಚಿತವಾಗಿ ತಮ್ಮಪರ ವಕಾಲತ್ತು ವಹಿಸಲು ವಕೀಲರ ನೆರವುಒದಗಿಸಲಾಗುವುದು ಎಂದರು.

ಜಿಲ್ಲಾ ಪೆನಲ್‌ ವಕೀಲರಾದ ಎನ್‌.ಸಿ.ಕಾಯಕದ ಹಾಗೂ ಜಿ.ಕೆ.ನಾಗನೂರಮಾತನಾಡಿ, ಆಧುನಿಕ ತಂತ್ರಜ್ಞಾನಹೆಚ್ಚು ಬಳಕೆಯಿಂದ ಮಕ್ಕಳ ಮೇಲೆ ಕೆಟ್ಟಪರಿಣಾಮಗಳು ಉಂಟಾಗುತ್ತಿವೆ. ಮೊಬೈಲ್‌,ಕಂಪ್ಯೂಟರ್‌ ಬಳಕೆ ಸಂದರ್ಭದಲ್ಲಿ ಪಾಲಕರುಮಕ್ಕಳ ಮೇಲೆ ನಿಗಾ ವಹಿಸಬೇಕೆಂದು ಸಲಹೆನೀಡಿದರು.ಅಪ್ರಾಪ್ತ ಹೆಣ್ಣು ಮಗುವಿನ ಮೇಲೆಅತ್ಯಾಚಾರ ಎಸಗಿದ ಅಪರಾ ಗಳಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ನೀಡಲಾಗುವುದುಎಂದು ಹೇಳಿದರು.

ಪೆನಲ್‌ ವಕೀಲರಾದ ಎಂ.ಸಿ. ಭರಮಣ್ಣಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂನ್ಯಾಯ ದೊರೆಯಬೇಕು. ಕಾನೂನಿನ ಅರಿವುಇಲ್ಲದಿದ್ದಲ್ಲಿ ಸರಿಯಾದ ಮಾಹಿತಿ ಪಡೆಯಲು ಆಗುವುದಿಲ್ಲ.

ಲೋಕ ಅದಾಲತ್‌ನಲ್ಲಿ ತಮ್ಮವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕಬಗೆಹರಿಸಿಕೊಳ್ಳಬಹುದು ಎಂದು ಸಲಹೆನೀಡಿದರು.ಪೆನಲ್‌ ವಕೀಲರಾದ ಪಿ.ಬಿ.ಹೊಳಗಿ ಅವರುಸಾಮಾನ್ಯ ಕಾನೂನು ಅರಿವು, ಜನನ-ಮರಣ,ಮೋಟರು ಕಾಯ್ದೆ ಕುರಿತು ಮಾತನಾಡಿ,ವಾಹನ ಚಾಲನಾ ಪರವಾನಗಿ ಇಲ್ಲದೆ ವಾಹನಓಡಿಸುವುದು ಕಾನೂನಿನಲ್ಲಿ ಅಪರಾಧವಾಗಿದೆ.ವಾಹನಗಳ ಖರೀದಿಗೆ ಸಂಬಂಧಿ ಸಿದದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು.

ಮೋಟಾರು ವಿಮಾ ಪಾಲಿಸಿ ಮಾಡಿಸಬೇಕು.ವಾಹನದ ಜೊತೆಗೆ ನೋಂದಣಿ ದಾಖಲೆಗಳನ್ನುಹೊಂದಿರಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಹೊಸರಿತ್ತಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಭಾರತಿ ಹಳ್ಳಿಕೆರೆ,ಉಪಾಧ್ಯಕ್ಷ ಶಂಭಣ್ಣ ಗೋಪಾಳಿ, ಮರೊಳಗ್ರಾಪಂ ಉಪಾಧ್ಯಕ್ಷೆ ಸುಮಂಗಲಾ ಇ.ಟಿ.,ಸಂಗೂರ ಗ್ರಾಪಂ ಅಧ್ಯಕ್ಷೆ ರಜಿಯಾ ಬೇಗಂಜಿಗಳೂರ, ಉಪಾಧ್ಯಕ್ಷೆ ಮಂಜವ್ವ ಬಂಡಿವಡ್ಡರ,ಕುಳೇನೂರ ಗ್ರಾಪಂ ಅಧ್ಯಕ್ಷೆ ನೀಲವ್ವ ನಾಗೇಂದ್ರಪ್ಪಕೆಂಗೊಂಡ, ಉಪಾಧ್ಯಕ್ಷ ಸಿದ್ದಪ್ಪ ಅಣಜಪ್ಪಲಮಾಣಿ ಹಾಗೂ ಮರೋಳ ಪಿಡಿಒ ಬಸವರೆಡ್ಡಿಮಾಡಳ್ಳಿ, ಹೊಸರಿತ್ತಿ ಪಿಡಿಒ ದಾವುಲ್‌ ಮಲ್ಲಿಕ್‌ಕಮಗಾಲ್‌, ಸಂಗೂರ ಪಿಡಿಒ ಜರಿನಾ ಬೇಗಂ,ಕುಳೇನೂರ ಗ್ರಾಪಂ ಕಾರ್ಯದರ್ಶಿ ಎಂ.ಎಂ.ಹೊಟ್ಟಿ ಫಕ್ಕಣ್ಣನವರ, ಗ್ರಾಪಂ ಸದಸ್ಯರು, ಆಶಾಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.