ಪಟೇಲರ ಪುತ್ಥಳಿ ಪ್ರತಿಷ್ಠಾಪನೆಗೆ ಉದಾಸೀನ


Team Udayavani, Jan 7, 2019, 10:30 AM IST

7-january-15.jpg

ಹಾವೇರಿ: ಹೊಲಿಕೆಯಾಗದ ರೀತಿಯಲ್ಲಿದ್ದ ದಿವಂಗತ ಜೆ.ಎಚ್. ಪಟೇಲರ ಪುತ್ಥಳಿಯನ್ನು ನಗರದ ಜೆ.ಎಚ್. ಪಟೇಲ್‌ ವೃತ್ತದಿಂದ ತೆರವುಗೊಳಿಸಿ ಎರಡು ವರ್ಷ ಕಳೆದರೂ ಹೊಸ ಪುತ್ಥಳಿ ಪುನರ್‌ ಪ್ರತಿಷ್ಠಾಪನೆ ಮಾಡದೆ ಇರುವುದು ನಾಗರಿಕರಲ್ಲಿ ಬೇಸರ ಮೂಡಿಸಿದೆ.

ಹಾವೇರಿ ಹೊಸ ಜಿಲ್ಲೆಯಾಗಿ ರೂಪಿಸಲು ಕಾರಣಿಭೂತರಾದ ಆಗಿನ ಮುಖ್ಯಮಂತ್ರಿ ಜೆ.ಎಚ್. ಪಟೇಲರಿಗೆ ಗೌರವ ಸಲ್ಲಿಸುವುದಕ್ಕಾಗಿ ನಗರದ ಜೆ.ಎಚ್. ಪಟೇಲ್‌ ವೃತ್ತದಲ್ಲಿ 2016ರ ಜುಲೈ ತಿಂಗಳಲ್ಲಿ ಜೆ.ಎಚ್. ಪಟೇಲರ ಪುತ್ಥಳಿ ಅನಾವರಣಗೊಳಿಸಲಾಗಿತ್ತು. ಈ ಪುತ್ಥಳಿ ಅನಾವರಣಕ್ಕೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಿದ್ದರು. ಪುತ್ಥಳಿ ನೋಡಿ, ‘ಇದು ಜೆ.ಎಚ್. ಪಟೇಲರನ್ನು ಹೋಲುತ್ತಿಲ್ಲ. ಇದನ್ನು ಮೊದಲು ಬದಲಾಯಿಸಿ’ ಎಂದು ಸೂಚಿಸಿದ್ದರು. ಆದರೆ, ಅವರ ಆದೇಶದಂತೆ ಪುತ್ಥಳಿ ಬದಲಾವಣೆ ಕಾರ್ಯ ಈ ವರೆಗೂ ನಡೆದಿಲ್ಲ.

ಪುತ್ಥಳಿ ನಿರ್ಮಾಣದ ಗುತ್ತಿಗೆ ಪಡೆದವರು ಹೊಸ ಪುತ್ಥಳಿ ತಯಾರಿಸಿ ಪ್ರತಿಷ್ಠಾಪಿಸಬೇಕಿದ್ದು, ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿಯೇ ಜೆ.ಎಚ್. ಪಟೇಲರ ಪುತ್ಥಳಿ ಇನ್ನೂ ಪುನರ್‌ ಪ್ರತಿಷ್ಠಾಪನೆ ಆಗಿಲ್ಲ. ಇನ್ನು ಯಾರೂ ಗುತ್ತಿಗೆದಾರರ ಮೇಲೆ ಈ ಕುರಿತು ಒತ್ತಡವೂ ಹೇರಿಲ್ಲ. ಹೀಗಾಗಿ ಪುತ್ಥಳಿ ಪುನರ್‌ ಪ್ರತಿಷ್ಠಾಪನೆ ಇನ್ನೂ ಮರೀಚಿಕೆಯಾಗಿದೆ.

ಜಿಲ್ಲೆ ಸ್ಥಾಪನೆಗೆ ಕಾರಣರಾಗಿದ್ದ ಮಾಜಿ ಮುಖ್ಯಮಂತ್ರಿ ದಿ| ಜೆ.ಎಚ್‌. ಪಟೇಲರ ಪುತ್ಥಳಿಯನ್ನು ಹೋಲಿಕೆಯಾಗದ ರೀತಿಯಲ್ಲಿ ನಿರ್ಮಿಸಿದ್ದೇ ಮೊದಲ ತಪ್ಪು. ಒಮ್ಮೆ ತಪ್ಪಾದ ಬಳಿಕ ಅದನ್ನು ತಕ್ಷಣ ಸರಿಪಡಿಸಿ ಪುನಃ ಪ್ರತಿಷ್ಠಾಪಿಸದೆ ಇರುವುದು ಜೆ.ಎಚ್‌. ಪಟೇಲರಿಗೆ ಮಾಡಿದ ಅವಮಾನ. ಈಗಲಾದರೂ ಜನಪ್ರತಿನಿಧಿ ಗಳು ಜೆ.ಎಚ್‌. ಪಟೇಲರ ಹೊಸ ಪುತ್ಥಳಿ ಸ್ಥಾಪನೆಗೆ ಮುಂದಾಗಬೇಕು.
·ಮಂಜುನಾಥ ಮಠದ, ನಾಗರಿಕ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.