Haveri: ಸಮಾಜಕ್ಕೆ ನಿವೃತ್ತ ನೌಕರರ ಮಾರ್ಗದರ್ಶನ ಅಗತ್ಯ- ಮಾನೆ

ಕಟ್ಟಡ ನಿರ್ಮಾಣಕ್ಕೆ ಅನುದಾನ ದೊರಕಿಸುವ ಭರವಸೆ ನೀಡಿದರು.

Team Udayavani, Nov 6, 2023, 4:09 PM IST

Haveri: ಸಮಾಜಕ್ಕೆ ನಿವೃತ್ತ ನೌಕರರ ಮಾರ್ಗದರ್ಶನ ಅಗತ್ಯ- ಮಾನೆ

ಹಾನಗಲ್ಲ: ಸರ್ಕಾರದ ಮೇಲೆ ಜನಸಾಮಾನ್ಯರ ನಿರೀಕ್ಷೆಗಳು ಹೆಚ್ಚಿವೆ. ಇಂಥ ವ್ಯವಸ್ಥೆ ದಾರಿ ತಪ್ಪಿದ ಸಂದರ್ಭದಲ್ಲಿ ನಿವೃತ್ತ ನೌಕರರು ತಮ್ಮ ಅನುಭವಗಳಡಿ ಸಕಾಲಿಕವಾಗಿ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಸ್ಥೆ ಆವರಣದಲ್ಲಿರುವ ಕುಮಾರೇಶ್ವರ ಕಲಾಭವನದಲ್ಲಿ ನಡೆದ ತಾಲೂಕು ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನ ಜನತೆ ವಿಶ್ವಾಸವಿಟ್ಟು ಪೂರ್ಣಾವಧಿ  ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಅವಕಾಶ ಬಳಕೆ ಮಾಡಿಕೊಂಡು ಆಡಳಿತ ಸುಧಾರಣೆಗೆ ಶ್ರಮ ವಹಿಸಿದ್ದೇನೆ. ಆಡಳಿತ ವ್ಯವಸ್ಥೆ ಸುಧಾರಿಸಿ, ಜನಸಾಮಾನ್ಯರ ನೋವು-ನಲಿವುಗಳಿಗೆ ತ್ವರಿತವಾಗಿ ಸ್ಪಂದನೆ ಸಿಗಬೇಕು ಎನ್ನುವ ತಮ್ಮ ಆಶಯಕ್ಕೆ ಪೂರಕವಾಗಿ ನಿವೃತ್ತ ನೌಕರರು ಸೂಕ್ತ ಸಲಹೆ, ಸೂಚನೆ ನೀಡಿದರೆ ಸ್ವೀಕರಿಸಿ, ಅನುಷ್ಠಾನಗೊಳಿಸಲು ಬದ್ಧನಿದ್ದೇನೆ ಎಂದು ಹೇಳಿದರು.

ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ನಿವೃತ್ತ ನೌಕರರ ಸಂಘಕ್ಕೆ ಈಗಾಗಲೇ ಒದಗಿಸಿರುವ ನಿವೇಶನವನ್ನು ಸಂಘದ ಹೆಸರಿಗೆ ವರ್ಗಾಯಿಸಿಕೊಂಡರೆ ಕಟ್ಟಡ ನಿರ್ಮಾಣಕ್ಕೆ ಅನುದಾನ ದೊರಕಿಸುವ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಎಸ್‌.ಬಡಿಗೇರ ಮಾತನಾಡಿ, 1980 ರಿಂದಲೇ ತಾಲೂಕಿನಲ್ಲಿ ನಿವೃತ್ತ ನೌಕರರ ಸಂಘ ಸಕ್ರಿಯವಾಗಿದೆ. ಸಂಘದ ಚಟುವಟಿಕೆಗಳಿಗೆ ಅನುಕೂಲವಾಗಲು ಸ್ವಂತ ಕಟ್ಟಡದ ಅವಶ್ಯಕತೆಯಿದೆ.

ಮುಂದಿನ ದಿನಗಳಲ್ಲಿ ನಿವೃತ್ತ ನೌಕರರ ಆಶೋತ್ತರಗಳಿಗೆ ಸಂಘ ಸ್ಪಂದಿಸಿ ಕೆಲಸ ಮಾಡಲಿದೆ. ಸರ್ಕಾರದ ನಿವೃತ್ತಿ ಸೌಲಭ್ಯಗಳು ದೊರಕುವಂತೆ ಕಾಳಜಿ ವಹಿಸಲಿದೆ ಎಂದು ವಿಶ್ವಾಸ  ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಎಚ್‌.ಎನ್‌.ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷ ಖುರ್ಷಿದ್‌ ಅಹ್ಮದ್‌ ಹುಲ್ಲತ್ತಿ, ಎಂ.ಕೆ.ಚಂದ್ರಗಿರಿ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.