ವಿಜಯಪುರದ ಇಬ್ಬರಿಗೆ ಸೋಂಕು ಪತ್ತೆ ಹಿನ್ನಲೆ ಹಾವೇರಿಯ ಆಡೂರಿನಲ್ಲಿ ಕಟ್ಟೆಚ್ಚರ !
Team Udayavani, Apr 19, 2020, 6:01 PM IST
ಹಾವೇರಿ: ದಿಲ್ಲಿ ಪ್ರಯಾಣದ ಹಿನ್ನಲೆಯಿದ್ದ ವಿಜಯಪುರದ ಇಬ್ಬರಿಗೆ ಕೊವಿಡ್-19 ಸೋಂಕು ಖಚಿತವಾಗುತ್ತಿದ್ದಂತೆ ಹಾವೇರಿ ಜಿಲ್ಲೆಯ ಆಡೂರಿನಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಕಾರಣವೇನೆಂದರೆ ಆ ಇಬ್ಬರು ಸೋಂಕಿತರು ದಿಲ್ಲಿಯಿಂದ ಬಂದೊಡನೆ ಆಡೂರಿನ ಸಂಬಂಧಿಕರ ಮನೆಗೆ ಊಟಕ್ಕೆಂದು ತೆರಳಿದ್ದರು ಎಂಬ ಮಾಹಿತಿ ವರದಿಯಾಗಿದೆ.
ದಿಲ್ಲಿಯಿಂದ ಬಂದಿದ್ದ ವಿಜಯಪುರದ ಇಬ್ಬರಿಗೆ (ಸೋಂಕಿತ ಸಂಖ್ಯೆ 306 ಮತ್ತು308) ಕೋವಿಡ್-19 ಸೋಂಕು ದೃಢವಾಗಿತ್ತು. ಸೋಂಕು ದೃಢವಾಗುವ ಮೊದಲು ಇವರಿಬ್ಬರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರಿನ ಸಂಬಂಧಿಕರ ಮನೆಯಲ್ಲಿ ಊಟ ಮಾಡಿ ಹೋಗಿದ್ದರು.
ಸದ್ಯ ಇಬ್ಬರಲ್ಲಿ ಸೋಂಕು ಪತ್ತೆಯಾದ ಕಾರಣ ಆಡೂರಿನಲ್ಲಿ ಮುನ್ನಚ್ಚೆರಿಕೆಯ ಹೈ ಅಲರ್ಟ್ ಘೋಷಿಸಲಾಗಿದೆ. ಆಡೂರ ಗ್ರಾಮದ 21 ಜನರು ಕ್ವಾರಂಟೈನ್ ನಲ್ಲಿಡಲಾಗಿದೆ.
ಆಡೂರ ಪೋಲಿಸ್ ಠಾಣಾ ಪಿ ಎಸ್ ಐ ಆಂಜನೇಯ ಅವರು 21 ಜನರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ