ಸಾಮಾಜಿಕ ಅಂತರಕ್ಕೆ ಗುರುತು
Team Udayavani, Mar 27, 2020, 6:07 PM IST
ಹಿರೇಕೆರೂರ: ಕೋವಿಡ್ 19 ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿರುವ ಲಾಕ್ಡೌನ್ ತಾಲೂಕಿನಲ್ಲಿ ಗುರುವಾರವೂ ಯಶಸ್ವಿಯಾಗಿ ನಡೆಯಿತು.
ಔಷಧಿ ಅಂಗಡಿಗಳು ಹಾಗೂ ಕೆಲ ಕಿರಾಣಿ ಅಂಗಡಿಗಳು ಮಾತ್ರ ತೆರೆದಿದ್ದವು. ಈ ಅಂಗಡಿಗಳ ಎದುರು ಸಾಮಾಜಿಕ ಅಂತರ ಕಾಪಾಡುವ ದೃಷ್ಟಿಯಿಂದ ಗ್ರಾಹಕರು ಸರದಿಯಲ್ಲಿ ದೂರ ದೂರ ನಿಲ್ಲುವಂತೆ ತಾಲೂಕು ಆಡಳಿತದಿಂದ ಗುರುತು ಹಾಕಲಾಯಿತು.
ಹಳ್ಳಿಗಳಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಪಡಿತರ ವಿತರಣೆ ಕೇಂದ್ರಗಳ ಎದುರು ಸಹ ಸಾಮಾಜಿಕ ಅಂತರ ನಿರ್ವಹಿಸಲು ಗ್ರಾಪಂನಿಂದ ಗುರುತು ಹಾಕಲಾಗಿತ್ತು. ಹಳ್ಳಿಗಳಲ್ಲಿ ಡಂಗುರು ಸಾರುವ ಮೂಲಕ ಕೋವಿಡ್ 19 ವೈರಸ್ ಜಾಗೃತಿ ಮೂಡಿಸಲಾಯಿತು.
ಕೆವವೆಡೆ ರೋಗ ನಿರೋಧಕ ಸಿಂಪರಣೆ ಮಾಡಲಾಯಿತು. ಪ್ರಮುಖ ರಸ್ತೆಗಳಲ್ಲಿ ಕೂಡ ಸಂಚಾರ ತೀರಾ ವಿರಳವಾಗಿತ್ತು. ಜನತೆ ಬೈಕ್ಗಳಲ್ಲಿ ಓಡಾಡುವುದು ಕಂಡುಬಂದಿತು. ಪೊಲೀಸರು ಅಲ್ಲಲ್ಲಿ ಬಾರಿಕೇಡ್ ಹಾಕಿ ಮುಕ್ತ ಸಂಚಾರಕ್ಕೆ ತಡೆ ಹಾಕಿದ್ದರು. ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು