ಪ್ರಕೃತಿ ಎದುರು ಮಾನವ ಸಂಕುಲ ತೃಣಕ್ಕೆ ಸಮಾನ


Team Udayavani, Dec 27, 2020, 3:06 PM IST

ಪ್ರಕೃತಿ ಎದುರು ಮಾನವ ಸಂಕುಲ ತೃಣಕ್ಕೆ ಸಮಾನ

ಬಂಕಾಪುರ: ಪ್ರಕೃತಿ ಮುಂದೆ ಮಾನವ ಸಂಕುಲ ತೃಣಕ್ಕೆ ಸಮಾನ ಎಂಬುದು ಕೊರೊನಾ ಮಹಾಮಾರಿ ವೈರಸ್‌ನಿಂದಾಗಿ ಜನ ಅರಿತವರಾಗಿದ್ದಾರೆ. ಮನುಷ್ಯ ಜೀವನ ಮುಕ್ತಿ ಪಡೆಯಬೇಕಾದರೆ ಜ್ಞಾನ ಎಂಬುದು ಬಹಳ ಮುಖ್ಯವಾಗಿದೆ. ಮನುಷ್ಯನಿಗೆ ಲೌಕಿಕ ಜ್ಞಾನ ಎಷ್ಟು ಮುಖ್ಯವೋ ಅಲೌಕಿಕ ಜ್ಞಾನ ಅಷ್ಟೇ ಮುಖ್ಯವಾಗಿದೆ ಎಂದು ಉಪ್ಪಿನ ಬೆಟಗೇರಿಯ ಶ್ರೀ ಕುಮಾರ ವಿರೂಪಾಕ್ಷ ಸ್ವಾಮಿಗಳು ಹೇಳಿದರು.

ಪಟ್ಟಣದ ಹುಚ್ಚೇಶ್ವರ ಮಹಾಮಠದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆದ ಇಷ್ಟಲಿಂಗ ಮಹಾಪೂಜೆ, ಸಿದ್ಧಾಂತ ಶಿಖಾಮಣಿ ಪಾರಾಯಣ, ಜನಜಾಗೃತಿ ಧರ್ಮ ಸಮಾರಂಭದಲ್ಲಿ ಅವರು ಮಾತನಾಡಿ, ಕೊರೊನಾದಿಂದ ಮನುಷ್ಯ ನಾನೇ ರಾಜನೆಂದು ಮೆರೆಯುವ ಕಾಲ ದೂರದ ಮಾತಾಗಿ ಹೋಯಿತು. ಮನುಷ್ಯ ನಾನು, ನನ್ನದು, ಬಡವ, ಶ್ರೀಮಂತ, ಅಧಿಕಾರಿ, ರಾಜಕಾರಣಿ ಎಂಬ ಅಹಂಬಾವವನ್ನು ಮರೆತು ಸರ್ವರನ್ನು ಪ್ರೀತಿಸುವ ಮನೋಬಾವ ಬೆಳೆಸಿಕೊಂಡು ನಡೆದಾಗ ಮಾನವ ಜನ್ಮ ಮೋಕ್ಷ ಹೊಂದಲಿದೆ ಎಂದು ಹೇಳಿದರು.

ಕೂಡಲದ ಶ್ರೀ ಗುರು ನಂಜೇಶ್ವರ ಮಠದ ಶ್ರೀ ಗುರುಮಹೇಶ್ವರ ಸ್ವಾಮೀಜಿ ಮಾತನಾಡಿ, ಅಂಗದ ಮೇಲೆ ಲಿಂಗ ಧರಿಸಿದಾತನೆ ನಿಜವಾದ ವಿರಶೈವ ಲಿಂಗಾಯತ ನಾಗಬಲ್ಲ. ಆಧುನಿಕತೆಗೆಮರುಳಾಗಿ ಧರ್ಮ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳನ್ನು ಮರೆಯಬಾರದು ಎಂದರು.

ಗುಡ್ಡದ ಆನ್ವೇರಿಯ ಶ್ರೀ ಶಿವಯೋಗಿ ಸ್ವಾಮೀಜಿ ಮಾತನಾಡಿ, ಧರ್ಮ ಗ್ರಂಥದಲ್ಲಿ ಮನುಷ್ಯನ ಆಯಸ್ಸು 100 ವರುಷ ಎಂದು ಉಲ್ಲೇಖೀಸಲಾಗಿದೆ. ಆದರೆ ಮನುಷ್ಯ ಧರ್ಮದ ದಾರಿಯಲ್ಲಿ ನಡೆಯಲಾಗದೆ ಮಧ್ಯದಲ್ಲಿಯೇ ಕೊನೆ ಉಸಿರು ಎಳೆಯುತ್ತಿದ್ದಾನೆ. ಮನುಷ್ಯ ಒಂದೇ ದಿನ ಬದುಕಿದರು ಹೂವಿನ ಹಾಗೆ, ಪ್ರತಿಯೊಬ್ಬರೂ ಇಷ್ಟಪಡುವಂತೆ ನಗು ನಗುತಾ ಬದುಕಬೇಕು. ದಾನ ಧರ್ಮ, ಪರೋಪಕಾರ ಮಾಡುವ ಮೂಲಕಧರ್ಮದ ದಾರಿಯಲ್ಲಿ ನಡೆಯುವ ಮನುಷ್ಯ ನೂರುಕಾಲ ಬದುಕಬಲ್ಲ ಎಂದು ಹೇಳಿದರು.

ಹೋತನಹಳ್ಳಿ ಶ್ರೀ ಶಂಭುಲಿಂಗ ಶಿವಾಚಾರ್ಯರು ಸಭೆ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದರು. ಪರಶುರಾಮ ನರೇಗಲ್ಲಸಂಗಡಿಗರಿಂದ ಸಂಗೀತ ಸೇವೆ ನಡೆಯಿತು. ಹುಚ್ಚಯ್ಯಸ್ವಾಮಿ ಹುಚ್ಚಯ್ಯನಮಠ, ಮಲ್ಲಯ್ಯಹುಚ್ಚಯ್ಯನಮಠ, ನಿಂಗನಗೌಡ್ರ ಪಾಟೀಲ, ಸಿದ್ದಪ್ಪಹರವಿ, ಕೊಟೆಪ್ಪ ಸಕ್ರಿ, ಕಲ್ಲಪ್ಪ ಹರವಿ, ರಮೇಶಶೆಟ್ಟರ, ಜಗದೀಶ ಎಲಿಗಾರ, ಮುರಗಯ್ಯ ದೇಸಾಯಿಮಠ, ಜಿ.ಐ. ಸಜ್ಜನಗೌಡ್ರ, ಗಂಗಾಧರಮಾ.ಪ. ಶೆಟ್ಟರ, ಗದಿಗಯ್ಯ ಹುಚ್ಚಯ್ಯನಮಠ, ಶಂಕ್ರಯ್ಯ ಹುಚ್ಚಯ್ಯನಮಠ, ಸುರೇಶ ಮುರಿಗೇಣ್ಣವರ ಇದ್ದರು. ಎ.ಕೆ. ಆದವಾನಿಮಠ ಸ್ವಾಗತಿಸಿದರು. ಎಂ.ಬಿ. ಉಂಕಿ ನಿರೂಪಿಸಿದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.