ಜನೌಷಧ ಜತೆ ವಾಕಿಂಗ್‌ ಮಾಡಿ: ಸಚಿವ ಶಂಕರ್‌


Team Udayavani, Mar 8, 2021, 5:36 PM IST

ಜನೌಷಧ ಜತೆ ವಾಕಿಂಗ್‌ ಮಾಡಿ: ಸಚಿವ ಶಂಕರ್‌

ರಾಣಿಬೆನ್ನೂರ: ಕೋಟ್ಯಂತರ ಬಡವರಿಗೆ ಅಗ್ಗದ ದರದಲ್ಲಿ ಯೋಗ್ಯ ಔಷಧ ನೀಡಿ ಅವರ ಆರೋಗ್ಯ ಸುಧಾರಣೆಗೆ ಕಾರಣರಾದ ಕೇಂದ್ರ ಸಚಿವ ದಿ. ಅನಂತಕುಮಾರ ಅವರು, ಬಡವರ ಪಾಲಿನಪಿತಾಮಹರೆನಿಸಿಕೊಂಡು ಇಂದಿಗೂಜನಮಾನಸದಲ್ಲಿ ಉಳಿದಿದ್ದಾರೆ ಎಂದು ತೋಟಗಾರಿಕಾ ಮತ್ತು ರೇಷ್ಮೆ ಖಾತೆ ಸಚಿವ ಆರ್‌.ಶಂಕರ್‌ ಹೇಳಿದರು.

ರವಿವಾರ ಸ್ಥಳೀಯ ವಾಗೀಶ ನಗರದಲ್ಲಿ ಹಾವೇರಿ ಜಿಲ್ಲಾ ಜನ ಔಷಧ ಕೇಂದ್ರದ ಮಾಲಿಕರ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ 3ನೇ ವರ್ಷದ ಜನೌಷಧ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಜನೌಷ ಧದ ಜೊತೆಗೆ ದಿನಂಪ್ರತಿವಾಕಿಂಗ್‌, ಪ್ರಾಣಾಯಾಮ,  ಯೋಗಾಸನಗಳನ್ನು ಮುನ್ನಡೆಸಿ ಕೊಂಡು ಬಂದರೆ ಉತ್ತಮ ಆರೋಗ್ಯ ಹಾಗೂ ಆಯುಷ್ಯವನ್ನು ಪಡೆಯಬಹುದಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಹಾವೇರಿ ಜಿಲ್ಲಾ ಜನೌಷಧ  ದಿವಸ್‌ ಮಿತ್ರ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಮಲ್ಲಿಕಾರ್ಜುನ ಅಂಗಡಿ ಮಾತನಾಡಿ, ದೇಶದಲ್ಲಿ 7599 ಜನೌಷಧ ಕೇಂದ್ರಗಳಿದ್ದು, ರಾಜ್ಯದಲ್ಲಿ 750 ಕ್ಕೂ ಹಾಗೂ ಜಿಲ್ಲೆಯಲ್ಲಿ 25 ಜನೌಷಧ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ದಿ. ಅನಂತಕುಮಾರರ ಕನಸಿನ ಕೂಸಾದ ಈ ಜನೌಷಧ ಕೇಂದ್ರಗಳಿಂದ ಇಂದು ಬಡವರು, ಶ್ರೀಸಾಮಾನ್ಯರು ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ನಗರಸಭಾ ಅಧ್ಯಕ್ಷೆ ರೂಪಾ ರಾಘವೇಂದ್ರ ಚಿನ್ನಿಕಟ್ಟಿ, ಉಪಾಧ್ಯಕ್ಷೆ ಕಸ್ತೂರಿ ಸಿದ್ದಪ್ಪಚಿಕ್ಕಬಿದರಿ, ಡಾ.ಬಿ.ಆರ್‌. ಸಾವಕಾರ, ನಗರಸಭಾ ಸದಸ್ಯರಾದಕೆಎಂಪಿ ಮಣಿ, ಹುಚ್ಚಪ್ಪ ಮೇಡ್ಲೆರಿ, ಹಬೀಬುಲ್ಲಾ ಕಂಬಳಿ, ಮಾಳಪ್ಪಪೂಜಾರ, ಸಂಘದ ಪದಾಧಿಕಾರಿಗಳು, ಜನೌಷಧ ವಿತರಕರು ಇದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.