ಮೀಸಲು ಸಿಗೋವರೆಗೂ ಹೋರಾಟ

ಹಿರೇಕೆರೂರನಲ್ಲಿ ಶರಣು ಶರಣಾರ್ಥಿ ಸಂದೇಶ ಕಾರ್ಯಕ್ರಮ

Team Udayavani, Mar 31, 2021, 8:19 PM IST

fghdssw

ಹಿರೇಕೆರೂರ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ ಬಿಟ್ಟಿಲ್ಲ, ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ಭವನದಲ್ಲಿ ಏರ್ಪಡಿಸಿದ್ದ ಶರಣು ಶರಣಾರ್ಥಿ ಸಂದೇಶ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿದರು. ಪಂಚಮಸಾಲಿ ಸಮಾಜ ಸ್ವಾರ್ಥವನ್ನು ಬಯಸದೇ, ತ್ಯಾಗದ ಪ್ರತೀಕವಾಗಿ ನೆಲೆ ನಿಂತಿರುವ ಸಮಾಜವಾಗಿದೆ. ಹೋರಾಟದ ಕಿಚ್ಚು ರಕ್ತಗತವಾಗಿ ಪೂರ್ವಜರಿಂದ ಬಂದಿದ್ದು, ಯಾವಾಗಲು ಶ್ರಮ ಜೀವಿಗಳು ಮತ್ತು ಸದಾ ಪರಿಸರದೊಂದಿಗೆ ಅವಿನಾಭಾವ ಸಂಭಂದ ಹೊಂದಿರುವ ಸಮಾಜವಾಗಿದೆ ಎಂದರು.

ಮುಖ್ಯ ಮಂತ್ರಿಗಳು ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಅದಕ್ಕಾಗಿ ತಾಳ್ಮೆಯಿಂದ ಕಾಯುತ್ತಿದ್ದೇವೆ. ಯೂಡಿಯೂರಪ್ಪನವರು ಮುಖ್ಯ ಮಂತ್ರಿಯಾಗಲು ಪಂಚಮಸಾಲಿ ಸಮಾಜ ಹಗಲಿರುಳು ದುಡಿದಿದೆ. ಮೀಸಲಾತಿ ಕೇಳುವದು ನಮ್ಮ ಹಕ್ಕು ಅದಕ್ಕಾಗಿ ಕೇಳುತಿದ್ದೇವೆ. ಕೊಟ್ಟರೆ ಸ್ವಾಗತ ಇಲ್ಲದಿದ್ದರೆ, ಮೀಸಲಾತಿ ಸಿಗುವ ವರೆಗೂ ಹೋರಾಟ ಇರುತ್ತದೆ ಎಂದರು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ರಾಜಕೀಯ ಬೇಕಾದರೆ ಬಿಡುತ್ತೇನೆ ಆದರೆ ಮೀಸಲಾತಿ ಹೋರಾಟ ಮಾತ್ರ ಬಿಡುವದಿಲ್ಲ ಸರ್ಕಾರ ಮನಸ್ಸು ಮಾಡಿದರೆ ಯಾವುದು ಸಾಧ್ಯವಿಲ್ಲ ಅನ್ನುವ ಮಾತಿಲ್ಲ. ಆದರೆ ಪಂಚಮಸಾಲಿ ಸಮಾಜದವರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ನಮ್ಮ ತಾಳ್ಮೆಯ ಕಟ್ಟೆ ಒಡೆದು ಮತ್ತೂಮ್ಮೆ ಹೋರಾಟಕ್ಕೆ ದುಮುಕುವ ಮುನ್ನ ಮೀಸಲಾತಿ ನೀಡಬೇಕು ಎಂದರು.

ಜಿಲ್ಲಾ ಪಂಚಮಸಾಲಿ ಸಂಘದ ಅಧ್ಯಕ್ಷ ಎಸ್‌.ಆರ್‌.ಅಂಗಡಿ, ತಾಲೂಕು ಅಧ್ಯಕ್ಷ ನಿಂಗಪ್ಪ ಚಳಗೇರಿ ಮಾತನಾಡಿದರು. ಇದೇ ಸಂದರ್ಭದಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಸದಸ್ಯರಾಗಿ ನೇಮಕಗೊಂಡ ಜೆ.ವಿ.ಅಂಗಡಿ ಮತ್ತು ಸರ್ವಜ` ಪ್ರಾ ಕಾರಕ್ಕೆ ಸದಸ್ಯರಾಗಿ ಆಯ್ಕೆಯಾದ ಎಂ.ಎಚ್‌. ಹರವಿಶೆಟ್ಟರ ಅವರನ್ನು ಸನ್ಮಾನಿಸಲಾಯಿತು. ಪಂಚ ಲಕ್ಷ ಹೆಜ್ಜೆಗಳ ರಾಜ್ಯಾಧ್ಯಕ್ಷ ಬಿ.ಎಸ್‌.ಪಾಟೀಲ, ಯುವ ಮುಖಂಡ ದಿಗ್ವಿಜಯ ಹತ್ತಿ, ಪಿ.ಡಿ.ಬಸನಗೌಡ್ರ, ಆರ್‌. ಎಸ್‌. ಹುಲ್ಮನಿ, ವೀರನಗೌಡ್ರ ಪ್ಯಾಟಿಗೌಡ್ರ, ಕಂಠಾಧರ ಅಂಗಡಿ, ಬಸಮ್ಮ ಅಬಲೂರ, ಕರಬಸಪ್ಪ ವಡೇಯನಪುರ, ಶೋಭಾ ಅಂಗಡಿ, ಪರಮೇಶಪ್ಪ ಹಲಗೇರಿ, ಈರಣ್ಣ ಕುಡುಪಲಿ, ಸತೀಶ ಕೋರಿಗೌಡ್ರ, ರಮೇಶ ಯಡಂಗಳಿ, ಕುಮಾರ ಪೂಜಾರ, ಮಾಲತೇಶ ಬೆಳಕೇರಿ, ಪ್ರವೀಣ ಅಬಲೂರ ಸೇರಿದಂತೆ ಹಿರೇಕೆರೂರ ಮತ್ತು ರಟ್ಟಿàಹಳ್ಳಿ ತಾಲೂಕಿನ ಪಂಚಮಸಾಲಿ ಸಮುದಾಯದವರು ಇದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.