ಸಿದ್ದರಾಮಯ್ಯ ಮಂಗಳೂರಿಗೆ ಹೋಗುವುದು ಬೆಂಕಿ ಹಚ್ಚಲು: ಈಶ್ವರಪ್ಪ ಸಿಡಿಮಿಡಿ


Team Udayavani, Dec 22, 2019, 5:00 PM IST

k-s-es

ಹಾವೇರಿ: ಸಿದ್ದರಾಮಯ್ಯ ಮಂಗಳೂರಿಗೆ ಸಾಂತ್ವನ ಹೇಳಲು ಹೊರಟಿಲ್ಲ, ಬೆಂಕಿ ಹಚ್ಚಲು ಹೊರಟಿದ್ದಾರೆ. ಆದ್ದರಿಂದ ಅವರಿಗೆ ಅನುಮತಿ ನೀಡಿಲ್ಲ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಹೇಳಿದರು.

ಧಾರ್ಮಿಕ ಕಾರ್ಯಕ್ರಮ ನಿಮಿತ್ತ ರವಿವಾರ ತಾಲೂಕಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷಕ್ಕೆ ಶಾಂತಿ ಬೇಕಾಗಿಲ್ಲ. ಸಿದ್ದರಾಮಯ್ಯ ಇರಬಹುದು, ಖಾದರ್ ಇರಬಹುದು ಬೆಂಕಿ ಹಚ್ಚಬೇಕು ಎಂಬ‌ ಮಾತುಗಳನ್ನು ಆಡುತ್ತಾರೆ. ಗಲಭೆ ಮಾಡಬೇಕು ಎಂದು ಕಾಂಗ್ರೆಸ್ ತೀರ್ಮಾನ ಮಾಡಿದಂತೆ ಕಾಣುತ್ತಿದೆ.‌ ಈಗಾಗಲೇ ಎರಡು ಹೆಣಗಳು ಬಿದ್ದಿವೆ. ಇವರಿಗೆ ಇನ್ನೆಷ್ಟು ಹೆಣಗಳು ಬೀಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ‌ ಹಿಂದೆ ಬ್ರಿಟಿಷರು‌ ಭಾರತವನ್ನು‌ ಒಡೆದು ಹೋಳು ಮಾಡಿದರು.‌ ಅವರಂತೆ ಇಂದಿನ ಕಾಂಗ್ರೆಸ್ ಹಿಂದೂ-ಮುಸ್ಲಿಂ ಒಂದಾಗುವುದನ್ನು ಸಹಿಸುತ್ತಿಲ್ಲ ಎಂದರು.‌

ಪೌರತ್ವ ತಿದ್ದುಪಡಿ ಕಾಯಿದೆ ಯಾವುದೇ ಧರ್ಮದ ಪರವಾಗಿಲ್ಲ. ಈ ಕಾಯಿದೆ ಇಡೀ ದೇಶವನ್ನು ಒಂದು ಮಾಡುತ್ತದೆ. ಕಾಯಿದೆಯಿಂದ ಮುಸ್ಲಿಂರಿಗೆ ತೊಂದರೆ ಆಗಲ್ಲ ಎನ್ನುವುದನ್ನು ದೆಹಲಿ‌ ಜಮಾ ಮಸೀದಿಯ ಮೌಲ್ವಿಗಳೇ ಹೇಳಿದ್ದಾರೆ. ಆದರೆ, ಕಾಂಗ್ರೆಸ್ ನವರು ಇದನ್ನು ದುರುಪಯೋಗ ‌ಪಡಿಸಿಕೊಂಡು ಗಲಭೆ ಸೃಷ್ಠಿಸಲು ಮುಂದಾಗಿದ್ದಾರೆ.

ಪೌರತ್ವ ತಿದ್ದುಪಡಿ ಆಗಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಹೇಳಿದ್ದರು. ಆ ಕಾರಣದಿಂದ‌ ದೇಶದಲ್ಲಿ ಹಲವು ಅಭಿವೃದ್ಧಿಗಳು ಕಾಣುತ್ತಿವೆ.‌ ಇಂತಹ ಸಮಯದಲ್ಲಿ ‌ಕಾಂಗ್ರೆಸ್ ವಿನಾಕಾರಣ ಗೊಂದಲು ಸೃಷ್ಟಿಸಲು ಮುಂದಾಗಿರುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.