ಬ್ಯಾಡಗಿಯಲ್ಲಿ ಶೀಘ್ರ ಕಬಡ್ಡಿ ವಸತಿ ಕ್ರೀಡಾಶಾಲೆ


Team Udayavani, Mar 6, 2021, 6:49 PM IST

ಬ್ಯಾಡಗಿಯಲ್ಲಿ ಶೀಘ್ರ ಕಬಡ್ಡಿ  ವಸತಿ ಕ್ರೀಡಾಶಾಲೆ

ಬ್ಯಾಡಗಿ: ಪಟ್ಟಣದಲ್ಲಿ ಶೀಘ್ರದಲ್ಲೇ ಕಬಡ್ಡಿ ವಸತಿ ಕ್ರೀಡಾಶಾಲೆ ಆರಂಭಿಸಲಾಗುವುದು ಎಂದುಹಿರಿಯ ಕಬಡ್ಡಿ ಕ್ರೀಡಾಪಟು ಹಾಗೂ ಹಾವೇರಿ ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೇಶನ್‌ ಖಜಾಂಚಿ ಗಂಗಣ್ಣ ಕಬಡ್ಡಿ ಹೇಳಿದರು.

ಪಟ್ಟಣದ ಎಸ್‌ಜೆಜೆಎಂ ತಾಲೂಕು ಕ್ರೀಡಾಂಗಣದಲ್ಲಿ ರಾಜ್ಯ ಜ್ಯೂನಿಯರ್‌ ಬಾಲಕ-ಬಾಲಕಿಯರ ಕಬಡ್ಡಿ ತಂಡದ ಆಯ್ಕೆ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಪಟುಗಳಿಗೆ ಆಯ್ಕೆ ಟ್ರಯಲ್ಸ್‌ ಕಾರ್ಯಕ್ರಮದ ಅಧ್ಯಕ್ಷತೆ ಅವರು ಮಾತನಾಡಿದರು. ಹಾವೇರಿ ಜಿಲ್ಲಾ ಅಮೆಚೂರ ಕಬಡ್ಡಿಅಸೋಸಿಯೇಶನ್‌ ಸಂಸ್ಥೆಯಡಿ ಸುಮಾರು140ಕ್ಕೂ ಹೆಚ್ಚು ಕಬಡ್ಡಿ ಕ್ರೀಡಾಪಟುಗಳಿಗೆಉದ್ಯೋಗ ದೊರೆತಿದೆ. ಅಲ್ಲದೇ, 280 ಕ್ಕೂ ಅಧಿಕ ಕ್ರೀಡಾಪಟುಗಳು ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ ಎಂದರು.

ಗ್ರಾಮೀಣ ಕ್ರೀಡೆಗಳ ಉತ್ತೇಜನ ಅವಶ್ಯ:

ಕಬಡ್ಡಿಯಂತಹ ಗ್ರಾಮೀಣ ಕ್ರೀಡೆಯ ಉತ್ತೇಜನಕ್ಕೆ ಸರಕಾರಗಳೂ ಹೆಚ್ಚಿನ ಒತ್ತು ನೀಡಬೇಕಿದೆ. ಜಿಲ್ಲೆಯಲ್ಲಿ ಕಬಡ್ಡಿ ಕ್ರೀಡಾಪಟುಗಳಿಗಾಗಿ,ಸಂಸ್ಥೆ ವಯಿತಿಂದ ಹತ್ತು ಹಲವು ಕ್ರೀಡಾಚಟುವಟಿಕೆಗಳನ್ನ ಹಮ್ಮಿಕೊಳ್ಳಲಾಗುತ್ತಿದೆ. ಇದರ ಲಾಭ ಪಡೆದುಕೊಳ್ಳುವಂತೆ ಕರೆ ನೀಡಿದರು.

5 ಲಕ್ಷ ರೂ. ಕ್ರೀಡಾ ನಿಧಿ : ಪುರಸಭೆ ಮುಖ್ಯಾಧಿಕಾರಿ ವಿ.ಎಂ.ಪೂಜಾರ ಮಾತನಾಡಿ, ತಾಲೂಕಿನಪ್ರತಿಭಾವಂತ ಕ್ರೀಡಾಪಟುಗಳು ಹಾಗೂ ಕ್ರೀಡಾ ಚಟುವಟಿಕೆಗಳಿಗಾಗಿ ಪುರಸಭೆ ವತಿಯಿಂದ 5 ಲಕ್ಷ ರೂ. ಕ್ರೀಡಾ ನಿಧಿ  ಮೀಸಲಿಡಲಾಗಿದೆ ಎಂದರು.ವದಂತಿಗೆ ಕಿವಿಗೊಡದಿರಿ: ಪ್ರಾಸ್ತಾವಿಕವಾಗಿಮಾತನಾಡಿದ ಕಾರ್ಯದರ್ಶಿ ಶಿವಾನಂದಮಲ್ಲನಗೌಡರ, ಸಂಸ್ಥೆಯ ವಿರುದ್ಧ ಕೆಲ ಪಟ್ಟ ಭದ್ರಹಿತಾಸಕ್ತಿಗಳು ಸುಳ್ಳು ವದಂತಿ ಹಾಗೂ ಇಲ್ಲಸಲ್ಲದಆರೋಪ ಮಾಡಿತ್ತಿದ್ದಾರೆ. ಜಿಲ್ಲೆಯ ಯಾವುದೇಕ್ರೀಡಾಪಟುಗಳು ಇದಕ್ಕೆ ಕಿವಿಗೊಡದಂತೆ ಮನವಿ ಮಾಡಿದರು.

ಟ್ರಯಲ್ಸ್‌ನಲ್ಲಿ ಸಿ.ಜಿ.ಚಕ್ರಸಾಲಿ, ಬಿ.ಎಚ್‌. ಎನ್‌.ರಾವಳ, ಶಿವಣ್ಣ ಜಂಗರೆಡ್ಡೆರ, ಮಾರುತಿ ಚೌಹಾಣ, ಜಿನ್ನಾ ಹಲಗೇರಿ, ಬಸವ ರಾಜಪ್ಪ,ಬಿ.ಎರ್‌.ಹುಲ್ಮನಿ, ಎಂ.ಆರ್‌.ಕೋಡಿಗಳ್ಳಿ,ಎ.ಟಿ.ಪೀಠದ, ಬಿ.ಸಿ.ದಾನಗಲ್‌, ಬಸವರಾಜಹೊಸಪೇಟಿ, ಎನ್‌.ವೀರೇಶ, ಎಸ್‌. ಎಂ.ಸೋಮನಹಳ್ಳಿ, ಎಂ.ಕೆ ಹೊಸಮನಿ,ವಿನಾಯಕ ಗಡಾದ, ಮಂಜುಳಾ ಭಜಂತ್ರಿ, ಎಪಿಎಂಸಿ ನಿರ್ದೇಶಕ ವಿಜಯಕುಮಾರ ಮಾಳಗಿ,ಪುರಸಭೆ ಸದಸ್ಯರಾದ ಈರಣ್ಣ ಬಣಕಾರ, ಹನುಮಂತ ಮ್ಯಾಗೇರಿ ಇತರರಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.