ಸಂತ ಕನಕದಾಸರ ಜೀವನ ಚರಿತ್ರೆ ಕಿರುಚಿತ್ರ ಪ್ರದರ್ಶನ


Team Udayavani, Mar 10, 2021, 6:15 PM IST

ಸಂತ ಕನಕದಾಸರ ಜೀವನ ಚರಿತ್ರೆ ಕಿರುಚಿತ್ರ ಪ್ರದರ್ಶನ

ಬಂಕಾಪುರ: ಪಟ್ಟಣದ ಕೊಟ್ಟಿಗೇರಿ ಬೀರಪ್ಪ ದೇವಸ್ಥಾನದ ಆವರಣದಲ್ಲಿ ಶ್ರೀ ಕನಕ ಸಮಗ್ರ ಅಭಿವೃದ್ಧಿ ಸಂಸ್ಥೆಯಿಂದ ನಿರ್ಮಾಣಗೊಂಡ ಶ್ರೀಸಂತ ಕನಕದಾಸರ ಜೀವನ ಚರಿತ್ರೆಯ ಕಿರುಚಿತ್ರ ಪ್ರದರ್ಶನಕ್ಕೆ ಶ್ರೀ ಕೆಂಡದಮಠದ ರೇವಣಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು.

45 ನಿಮಿಷಗಳ ಕನಕದಾಸರ ಜೀವನಚರಿತ್ರೆಯುಳ್ಳ ಕಿರುಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದ ಕೆಂಡದಮಠದಶ್ರೀಗಳು, ಬೀರಪ್ಪ ಬಚ್ಚಮ್ಮ ದಂಪತಿ ಏಕೈಕ ಪುತ್ರ ತಿಮ್ಮಪ್ಪ (ಕನಕದಾಸರು) ಭೂಮಿಯನ್ನುಅಗೆಯುವಾಗ ಸಿಕ್ಕ ಅಪಾರ ನಿಧಿ ಯನ್ನು ಪ್ರಜೆಗಳಹಿತ ರಕ್ಷಣೆಗಾಗಿ ಬಳಸಿ ತಿಮ್ಮಪ್ಪ, ಕನಕನಾಯಕನಾಗಿಜನರ ಮನದಲ್ಲಿ ಕನಕದಾಸರಾಗಿ ಇಂದಿಗೂಅಜರಾಮರ ವಾಗಿದ್ದಾರೆ. ಅಂತಹ ಮಹಾ ಸಂತಕನಕದಾಸರ ಜೀವನ ಚರಿತ್ರೆಯನ್ನು ಇಂದಿನ ಮಕ್ಕಳಿಗೆ ದೃಶ್ಯ ಮಾಧ್ಯಮದ ಮೂಲಕ ಬಾಗೆವಾಡಿಶ್ರೀ ಕನಕ ಸಮಗ್ರ ಅಭಿವೃದ್ಧಿ ಸಂಸ್ಥೆಯಿಂದಪ್ರಸ್ತುತಪಡಿಸುತ್ತಿರುವುದು ಶ್ಲಾಘನೀಯಕಾರ್ಯಕ್ರಮಗಳಲ್ಲೊಂದಾಗಿದೆ ಎಂದು ಹೇಳಿದರು.

ಶ್ರೀ ಕನಕ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ: ಎಸ್‌.ಎಸ್‌.ಅಳಗುಂಡಗಿ ಮಾತನಾಡಿ, ಸಮಾಜಕ್ಕೆಏನನ್ನಾದರೂ ವಿಶೇಷ ಕೊಡುಗೆ ಕೊಡಬೇಕೆನ್ನುವತುಡಿತ ನನ್ನಲ್ಲಿತ್ತು. ಆದರೆ ಅದನ್ನು ಈ ಮೂಲಕಅಭಿವ್ಯಕ್ತಪಡಿಸುತ್ತಿದ್ದೇನೆ. ಈ ಕಿರುಚಿತ್ರರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಯಹೋಬಳಿ ಮಟ್ಟದ ಗ್ರಾಮಗಳಲ್ಲಿ ಪ್ರದರ್ಶಿಸುವಮೂಲಕ ಕನಕದಾಸರ ಇತಿಹಾಸವನ್ನು ಇಂದಿನಯುವಸಮೂಹಕ್ಕೆ ತಿಳಿಸುವ ಉದ್ದೇಶವಿದೆ ಹೇಳಿದರು.

ಕನಕದಾಸರ ಜನ್ಮಸ್ಥಳ ಬಾಡ ಗ್ರಾಮದಲ್ಲಿ55 ಕೆ.ಜಿ. ಬೆಳ್ಳಿಯಲ್ಲಿ ದಾಸಶ್ರೇಷ್ಠ ಕನಕದಾಸರಮೂರ್ತಿ ತಯಾರಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಈ ಕಾರ್ಯಕ್ಕೆ ಸುಮಾರು34 ಲಕ್ಷ ರೂ. ವೆಚ್ಚ ತಗಲುವ ಸಾಧ್ಯತೆಯಿದ್ದು,ರಾಜ್ಯಾದ್ಯಂತ ಹಾಲುಮತ ಸಮಾಜದಿಂದ ಬೆಳ್ಳಿಕೊಡುಗೆ ನಿರೀಕ್ಷಿಸಲಾಗಿದೆ. ಹಾಲುಮತ ಕುರುಬಸಮಾಜ ಬಾಂಧವರು ತನು, ಮನ, ದನಗಳಿಂದಸೇವೆ ಸಲ್ಲಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೆಂಡದಮಠದ ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ ಹಾಗೂ ಕನಕ ಅಭಿವೃದ್ಧಿಸಂಸ್ಥೆ ಅಧ್ಯಕ್ಷ ಎಸ್‌.ಎಸ್‌.ಅಳಗುಂಡಗಿ ಅವರನ್ನುಮುಖಂಡರಾದ ಬೀರಪ್ಪ ಸಣ್ಣತಮ್ಮಣ್ಣವರ, ಮಧು ಜಂಗಳಿಯವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.