ಸಮಯ ನಿಗದಿಪಡಿಸಿ ಫಜೀತಿಪಟ್ಟ ಪರಿಷತ್‌ ಸಿಬಂದಿ


Team Udayavani, Jan 7, 2023, 5:30 AM IST

ಸಮಯ ನಿಗದಿಪಡಿಸಿ ಫಜೀತಿಪಟ್ಟ ಪರಿಷತ್‌ ಸಿಬಂದಿ

ಕನಕ-ಶರೀಫ-ಸರ್ವಜ್ಞರ ಪ್ರಧಾನ ವೇದಿಕೆ (ಹಾವೇರಿ): ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಾರ್ಯಕ್ರಮಕ್ಕೆ ಸಮಯಾ ವಕಾಶ ನಿಗದಿಪಡಿಸಿದ ಹಿನ್ನೆಲೆಯಲ್ಲಿ ಸಂಗೀತ ಕಲಾವಿದರು, ಗಾಯಕರು ತಮಗೆ ನೀಡಿದ ವೇಳೆಗೆ ಸರಿಯಾಗಿ ಕಾರ್ಯಕ್ರಮ ಮುಗಿಸದ ಹಿನ್ನೆಲೆಯಲ್ಲಿ ಪರಿಷತ್ತಿನ ಅಧಿಕಾರಿಗಳು ಬೆಳ್ಳಂ ಬೆಳ್ಳಗೆ ಪಜೀತಿಗೆ ಒಳಗಾದರು.

ಮೈಕ್‌ ಹಿಡಿದು ಪರಿಪರಿಯಾಗಿ ದಯ ವಿಟ್ಟು  ಕಾಲಮಿತಿಯೊಳಗೆ ನಿಮ್ಮ ಅವಧಿ ಮುಗಿಸುವಂತೆ ಮನವಿ ಮಾಡಿದರು. ಆದರೂ ಯಾವುದೇ ಪ್ರಯೋಜನ ಆಗಲಿಲ್ಲ. ಕೆಲವು ಸಂಗೀತ ಕಲಾವಿದರೂ ವೇಳೆ ಮುಗಿ ದರೂ ಕಾರ್ಯಕ್ರಮ ಮುಂದುವರಿಸಿದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಅಧಿಕಾರಿಗಳು ಕಲಾವಿದರ ಬಳಿ ಬಂದು ಹಾಡು ನಿಲ್ಲಿಸಿ, ಸಾಕು ಸಾಕು, ನಿಮ್ಮ ಕಾಲಾವಕಾಶ ಮುಗಿಯಿತು ಎಂದು ಪರಿ ಪರಿಯಾಗಿ ಅಳಲು ತೋಡಿಕೊಂಡರು. ನಮ್ಮ ನಿಯಮ ಪಾಲಿಸಿರಿ ಎಂದು ಮನವಿ ಮಾಡಿದರು.

ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಉತ್ತರ ಕರ್ನಾಟಕದ ಹಲವು ಕಲಾವಿದರು ಜಾನಪದ ಗೀತೆ, ಭಾವಗೀತೆ, ಗೀಗಿ ಪದ ಸಹಿತ ಹಲವು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಈ ಹಿಂದೆ ಪರಿಷತ್ತು ಕಲಾವಿದರುಗಳಿಗೆ 10 ನಿಮಿಷದ ಅವಕಾಶ ನೀಡಲಾಗಿತ್ತು. ಆದರೆ ವೇದಿಕೆಯ ಮೇಲೆ ಸಭಾಂಗಣದ ಜನರನ್ನು ನೋಡುತ್ತಿದ್ದ ಗಾಯಕ, ಗಾಯಕಿಯರು ಒಂದು ಹಾಡು-ಹಾಡುವ ಬದಲು ಎರಡೆರಡು ಹಾಡು ಹಾಡಿದರು. ಕೆಲವರು ಮೈಕ್‌ ಬಂದ್‌ ಮಾಡಿದರು ಕೂಡ ಹಾಡು ಮುಂದುವರಿಸಿ ದರು. ಹೀಗಾಗಿ 10 ನಿಮಿಷದ ಅವಧಿಯನ್ನು 8 ನಿಮಿಷಕ್ಕೆ ಇಳಿಕೆ ಮಾಡಿದರು. ಆದರೂ ಎಲ್ಲ ಕಲಾವಿದರಿಗೂ ವೇದಿಕೆಯಲ್ಲಿ ಹಾಡಲು ಅವಕಾಶ ನೀಡುವ ಹಿನ್ನೆಲೆಯಲ್ಲಿ 8 ನಿಮಿಷದ ಕಾಲವಕಾಶ 5 ನಿಮಿಷಕ್ಕೆ ಇಳಿಕೆ ಮಾಡಿದರು.

ಕಲಾವಿದರಿಗೆ ಸೆಲ್ಫಿ ಹುಚ್ಚು: ಗಾಯನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ವೇದಿಕೆ ಯಲ್ಲಿ ಗಾಯಕರು ಸೆಲ್ಪಿ ತೆಗೆದುಕೊಳ್ಳಲು ಮುಗಿಬಿದ್ದರು. ಹೀಗಾಗಿ ವೇದಿಕೆಯಲ್ಲಿ ಕಲಾವಿದರನ್ನು ಕೆಳಗಿಳಿಸಲು ಪರಿಷತ್ತಿನ ಸಿಬಂದಿ ಹರಸಾಹಸ ಪಟ್ಟರು. ಇತರ ಕಲಾವಿದರಿಗೆ ವೇದಿಕೆಯಲ್ಲಿ ಹಾಡಲು ಕಾಲಾವಕಾಶ ನೀಡಿ ಎಂದು ಹೇಳಿದರೂ ಯಾವುದೇ ಪ್ರಯೋಜನ ಆಗಲಿಲ್ಲ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.