ಹತ್ತಿ ನೆಲದ ನೆತ್ಯಾಗ ತೆಲಿ ಎತ್ತಿತ್ರಪಾ ಕನ್ನಡಾ…

ಹತ್ಯರೆಪಾ ಕೌಂಟರ್‌ನ್ಯಾಗ ಜಗಳಾ: ಏ ನಿನ್ನ ಖರೀದಿ ಹಿಡಿತೇನ್ಲ ಅಂತಾನ ಕಿಸೇಕ್‌ ಕೈ ಹಾಕತಾನ

Team Udayavani, Jan 9, 2023, 5:45 AM IST

ಹತ್ತಿ ನೆಲದ ನೆತ್ಯಾಗ ತೆಲಿ ಎತ್ತಿತ್ರಪಾ ಕನ್ನಡಾ…

ಹಾವೇರಿ: ಏ ಮಗನಾ ನಿನ್ನ ಜಿಲ್ಲಾ ಅಷ್ಟ … ದೊಡ್ಡದನ ನಮ್ಮ ಜಿಲ್ಲಾದಾಗನೂ ಗಂಡಸೂರ ಅದೇವಿ. ನಾವು ನಮ್ಮ ಸ್ವಂತ ರೊಕ್ಕಾ ಖರ್ಚ ಮಾಡಿ ಸಮ್ಮೇಳಾನಾ ಮಾಡುವಂಗ ಅದೇವಿ. ಮಾಡಿ ತೋರಸ್ತೇವಿ, ಹೊಳ್ಳಾಮಳ್ಳಾ ಮಾತಾಡ್‌ಬ್ಯಾಡ್‌. ಯಾನೋ ಎಲ್ಲಿಂದ ಬಂದಿ ನಮ್ಮ ಜಿಲ್ಲಾ ಏನ ಕಡಿಮೇಯೇನ್‌?

ಓಯ್‌ ಮಾರಾಯಾ ಸ್ವಲ್ಪ ಸುಮ್ಮನಿರಿ ಎಷ್ಟು ಜಗಳ ಮಾರಾಯಾ ನಿಮ್ಮದು. ಮಂಡೆ ಬಿಸಿಯಾಗಿ ಹೋಯ್ತು. ಏ ಅದೆಲ್ಲ ಗೊತ್ತಿಲ್ರಪ್ಪಾ ನಮ್ಗೆ, ಈ ಸಲಾ ಕೊಡ್ತಿವಿ ಅಂದಿದ್ದರಿ ಕೊಡಬೇಕು ಅಷ್ಟೇ. ಒಓ… ಏನಾ ಎಲ್ಲಾ ಸಲಾ ಇತ್ಲಾಗೇನಾ? ಇರ್ಲಿ ಬಿಡ್‌ ಕಣಪ್ಪ. ನಮಗೂ ವಸಿ ನೋಡಿ ಅಂದ್ರು ಮಂಡ್ಯದ ಗೌಡ್ರು.

ಹತ್ರಪಾ ಕೌಂಟರ್‌ನ್ಯಾಗ್‌ ಜಗಳ. ಐವತ್ತರ ನೋಟನ್ಯಾಗ್‌ ನಿನ್ನ ಜಿಲ್ಲಾನ ಖರೀದಿ ಹಿಡಿತೇನ ಅಂತಾನ ಕಿಸೇಕ್‌ ಕೈ ಹಾಕತಾನ್‌. ಸ್ವಂತ ಖರ್ಚನ್ಯಾಗ ಸಮ್ಮೇಳನಾ ಮಾಡುವಂಗ ಅದೇನೋ ಅಂತಾನ ಕಚ್ಚಿ ಗಟ್ಟೆಗೆ ಹಿಡಕೋತಾನ. ಒಟ್ಟನ್ಯಾಗ ಕೌಟಂರ್‌ ಜಗಳ ರಾತ್ರಿ ಎಲ್ಲಾ ಮುಗಿಲಿಲ್ಲ. ಕಡೀಕ ಬೆಳ್ಳಂಬೆಳಗ್ಗೆ ಎದ್ದು ಸರ್ಕಿಟ್‌ ಹೌಸ್‌ನ್ಯಾಗ ಹೋಗಿ ಅಂತೂ ಮತದಾನದ ಮೂಲಕವೇ ಮಂಡ್ಯ ಜಿಲ್ಲೆಗೆ ಸಮ್ಮೇಳನಾ ಮಾಡೂದಂತ ನಿರ್ಧಾರ ಮಾಡಿದ್ರಪಾ. ಭರಪೂರ ಮಂದಿ ಸಮ್ಮೇಳನಾ ನೋಡಾಕ ಹೊರಗ ಮಸ್ತ ಓಡ್ಯಾಡಾತಿದ್ದರು. ಸೆಲ್ಫಿ ಗಿಲ್ಪಿ ತೆಗೆಸಕೊಂಡ ಊಟಾ ಹೊಡದ ಸುತ್ತಾಡುವಾಗ ನಮ್ಮ ಕದರ ಮಂಡಲಗಿ ಹನಮಪ್ಪನ ಚಿಗವ್ವನ ಕಾಕಾನ ಅಜ್ಜಿ ಮಗಳ ಗಂಡ ಬಸು ಸಮ್ಮೇಳನದ ಒನ್ನೆ ಗೇಟನ್ಯಾಗ ನಿಂತ ಅವರ ಊರಿನ ಮಂದಿ ಮುಂದ ಜೋರ ನಗಾಕತ್ತಿದ್ದಾ. ಅವನ ಕೂಡ ಬಂದವರೆಲ್ಲಾ ಯಾಕೋ ಏನಾತಪಾ ನಿಂಗ ಅಂತಂದರು. ಏನಿಲ್ರಪಾ ಸಮ್ಮೇಳನದಾಗ ಕಸಾಪ ಜಿಲ್ಲಾ ಅಧ್ಯಕ್ಷರು ಹೊಡದಾಡಾತಾರಂತ ಅಂದ.

ಬಸು ಹೇಳಿಕೇಳಿ ಹಾವೇರಿಯಂವಾ ಅಲ್ಲಿ ನೋಡಿಬಂದಿದ್ದನ್ನ ಹಂಗ ಎಲ್ಲಾರೂ ಮುಂದ ಹೇಳಿದಾ. ಕಸಾಪ ಅಧ್ಯಕ್ಷ ಗೋವಿಂದ ಭಟ್‌ರ ಮೊಮ್ಮಗಾ ಅಂತ ಹೇಳಕೊಂತನ ಸ್ಟ್ರಿಕ್ಟ ರೂಲ್ಸ್‌ ಮಾಡಾಕ ಹೊಂಟಾರಂತ ಅದಕ್ಕ ಎಲ್ಲಾ ಜಿಲ್ಲಾಧ್ಯಕ್ಷರು ಒಮ್ಮೆ ಮುಗಿ ಬಿದ್ರಪಾ ಆವರ ಮ್ಯಾಲ. ಹೇಳತೇನಿ ಪಾಪ ಅವರ ತಲ್ಯಾಗಿಂದ ಕಪಾಳಕಡೆ ಎಲ್ಲ ಬೇವರ ಹನಿ ನೀರು ಹರಕೊಂತ ಗಂಟಲ ಮಟಾ ಬಂದಿದ್ದು.

ಭಲೇರೇ..ಭಲೇರೆ..ಅಂದ್ರ ಯಾರೋ ಅಂಬರಾ ಹಾಕಿದ್ದರಂತ ಹಂಗಾತು ಭಟ್ಟರ ಮೊಮ್ಮಗನ ಹ್ವಾರೆ. ಚಲೋ ಟೆಂಟ್‌ ಹಾಕಸಿಪಾ ಅಂತ ಶಬ್ಟಾಶ ಗಿರಿ ಕೊಟ್ಟರ, ಇವರು ದೊಡ್ಡ ದೊಡ್ಡ ಸಾಹಿತಿ ಮಂದಿನ, ಜಿಲ್ಲಾ ಅಧ್ಯಕ್ಷರನ್ನ, ಪತ್ರಿಕೆ ಸಂಪಾದಕರನ್ನು ಒಳಗ ಬಿಡಲಂಗ ಟ್ರಿಕ್ಸ ರೂಲ್ಸ ಮಾಡಿ ಬಿಡೂದ. ನಾ| ಡಿಸೋಜಾ ಸೇರಿ ಅನೇಕರಿಗೆ ಕಸಿವಿಸಿಯಾಗಿದ್ದಕ್ಕ ಜೋಶಿ ಅವರ ಬಗ್ಗೆ ಹಂಗೆ ಬ್ಯಾಡಗಿ ಮೆಣಸಿನಕಾಯಿ ಹಂಗ ಖಾರ್‌ ಖಾರ್‌ ಮಾತಾಡಾತಾರ ನೋಡ್ರಿ.

ಇರ್ಲರೇಪಾ ಅವೆಲ್ಲಾ ಇರೂದ. ಏ ನೀವೇನ ಸಮ್ಮೇಳನ ಮಾಡತಿರಿ ಹಾವೇರಿಯವರು. ಅಲ್ಲೇನು ಸೌಲಭ್ಯನ ಇಲ್ಲಾ ಅಂದಿದ್ದವರಿಗೆ ಗುದ್ದ ಕೊಡುವಂತ ಸಮ್ಮೇಳನ ಮಾಡಿ ತೋರಿಸಿದ್ರು ಹಾವೇರಿಯವರು. ಮೊದಲ ಹತ್ತಿ ಬೇಳಿಯು ಮಂದಿ, ಕಪ್ಪು ನೆಲದ ಕಣ ಕಣದಲ್ಲೂ ಕನ್ನಡ ನುಡಿ ಕೇಳಸುವಂಗ ಮಾಡಿದ್ರು. ಗೋವಿಂದ,ಭಟ್ರಾ, ಜೋಶಿ, ಪಂಜೋ,ಟೀಕೆ, ಟಿಪ್ಪಣಿ ಏನೇ ಇರಲಿ. ಒಟ್ಟಿನಲ್ಲಿ ಹತ್ತಿ ನೆಲದ ನೆತ್ತಿಮ್ಯಾಲೆ ಕನ್ನಡ ತಲಿ ಎತ್ತಿ ನಿಲ್ಲೊಹಂಗ ಆತು ಸಮ್ಮೇಳನ. ಭಪ್ಪರೇ ಹಲಿಗೋಳ ಅನ್ನಾಕತ್ತಿದ್ದರು ಸಮ್ಮೇಳನಕ್ಕ ಬಂದ ಬ್ಯಾರೇ ಊರಿನ ಮಂದಿ.

-ಬಸವರಾಜ್‌ ಹೊಂಗಲ್‌

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.