ಹರಾಜ್‌ನಲ್ಲಿ ಖಿಲಾರಿ ತಳಿ ಮಾರಾಟ


Team Udayavani, Jun 13, 2020, 3:10 PM IST

Hv-tdy-2

ಬಂಕಾಪುರ: ಪಟ್ಟಣದ ಖಿಲಾರಿ ತಳಿ ಗೋವು ಸಂವರ್ಧನಾ ಕೇಂದ್ರದಲ್ಲಿ ಹರಾಜಿನ ಮೂಲಕ ಜಾನುವಾರುಗಳನ್ನು ಮಾರಾಟ ಮಾಡಲಾಯಿತು.

ಕಳೆದ ಸಾಲಿನಲ್ಲಿ ಸಾರ್ವಜನಿಕ ಬಹಿರಂಗ ಹರಾಜಿನಲ್ಲಿ ವಿಲೇವಾರಿ ಆಗದೇ ಉಳಿದ ಜಾನುವಾರುಗಳನ್ನು ಖಿಲಾರಿ ತಳಿ ಗೋವು ಸಂವರ್ಧನಾ ಕೇಂದ್ರದ ಅಧಿಕಾರಿಗಳು ಸರ್ಕಾರದ ಆದೇಶದ ಮೇರೆಗೆ ಸರ್ಕಾರದ ನೋಂದಾಯಿತ ಗೋ ಶಾಲೆ ಮತ್ತು ಸಂಸ್ಥೆಗಳಿಗೆ 16 ಆಕಳು, ಎರಡು ಹೋರಿಗಳನ್ನು ಹರಾಜಿನ ಮೂಲಕ ಮಾರಾಟ ಮಾಡಲಾಯಿತು.

ಹರಾಜಿನಲ್ಲಿ ಒಂದು ಸಂಸ್ಥೆ ಎರಡು ಗೋ ಶಾಲೆಗಳು ಪಾಲ್ಗೊಂಡಿದ್ದವು. ಇವುಗಳಲ್ಲಿ ಬಾಲೆಹೋಸುರಿನ ದಿಂಗಾಲೇಶ್ವರಮಠದ ಕುಮಾರೇಶ್ವರ ಜೀವ ವಿಕಸನ ಟ್ರಸ್ಟ್‌ ಗೋಶಾಲೆ ಎಂಟು ಆಕಳು ಒಂದು ಹೋರಿಯನ್ನು ಹರಾಜಿನಲ್ಲಿ ಖರೀದಿಸಿದರೆ, ದಾವಣಗೆರೆ ಹೆಬ್ಟಾಳ ಮಠದ ಗೋಶಾಲೆ ಐದು ಆಕಳು ಒಂದು ಹೋರಿಯನ್ನು ಲೀಲಾವಿನಲ್ಲಿ ಖರೀದಿಸಿತು. ಬೆಳಗಾವಿ ಯುನೈಟೆಡ್‌ ಸಮಾಜ ಕಲ್ಯಾಣ ಟ್ರಸ್ಟ್‌ಗೆ ಮೂರು ಆಕಳುಗಳನ್ನು ಮಾರಲಾಯಿತು. ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು, ಧಾರವಾಡ ಜಂಟಿ ನಿರ್ದೇಶಕ ಡಾ| ಜೆ.ಪಂಪಾಪತಿ, ಕೃಷಿ ವಿವಿ ಪ್ರಾಧ್ಯಾಪಕ ಡಾ| ಅನೀಲ ಪಾಟೀಲ, ಬಂಕಾಪುರ ಗೋ ಸಂವರ್ಧನ ಕೇಂದ್ರದ ಉಪನಿರ್ದೇಶಕ ಡಾ| ಬಸವರಾಜ ಹಿರೇಮಠ, ಜ್ಯೋತಿ ಹಿರೇಮಠ, ಬಿ.ಎಚ್‌.ಬ್ಯಾಡಗಿ, ಕೃಷ್ಣಾ ನಾಯಕ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.