ಸೀಲ್‌ಡೌನ್‌ ಪ್ರದೇಶದಲ್ಲಿ ಕಿಟ್‌ ವಿತರಣೆ


Team Udayavani, May 24, 2020, 9:00 AM IST

ಸೀಲ್‌ಡೌನ್‌ ಪ್ರದೇಶದಲ್ಲಿ ಕಿಟ್‌ ವಿತರಣೆ

ಸವಣೂರು: ಸೀಲ್‌ಡೌನ್‌ ಪ್ರದೇಶದಲ್ಲಿ ವಾಸಿಸುವವರಿಗೆ ಜೀವನಾವಶ್ಯಕ ವಸ್ತುಗಳ ಕಿಟ್‌ ವಿತರಿಸಲಾಯಿತು.

ಸವಣೂರು: ಕಂಟೈನ್ಮೆಂಟ್‌ ಪ್ರದೇಶದಲ್ಲಿ ವಾಸವಿರುವ ಜನರಿಗೆ ನಿರಂತರವಾಗಿ ಅವಶ್ಯಕ ದಿನಸಿ ವಿತರಣೆಯಲ್ಲಿ ಸಹಕಾರ ನೀಡುತ್ತಿರುವ ಜೆಸಿಐ ಸವಣೂರು ಘಟಕ ತಾಲೂಕಾಡಳಿತ ವ್ಯವಸ್ಥೆ ಹಾಗೂ ದಾನಿಗಳ ನಡುವೆ ಕೊಂಡಿಯಾಗಿ ನಿರ್ವಹಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ತಹಶೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗನ್ನವರ ತಿಳಿಸಿದರು. ಪಟ್ಟಣದ ವಿವಿಧ ಸಂಘ, ಸಂಸ್ಥೆಗಳು ಹಾಗೂ ದಾನಿಗಳಿಂದ ವಿವಿಧ ಜೀವನಾವಶ್ಯಕ ವಸ್ತುಗಳನ್ನು ಪಡೆದು ಎಸ್‌.ಎಂ. ಕೃಷ್ಣನಗರ(ಸೀಲ್‌ಡೌನ್‌ ಪ್ರದೇಶ)ದ 400 ಕುಟುಂಬಗಳಿಗೆ ವಿತರಿಸಲು ದಿನಸಿ ಕಿಟ್‌ಗಳನ್ನು ತಯಾರಿಸಿದ ಜೆಸಿಐ ಸವಣೂರು ಘಟಕದ ಪದಾ ಕಾರಿಗಳು ತಾಲೂಕು ಆಡಳಿತ ವ್ಯವಸ್ಥೆಗೆ ಹಸ್ತಾಂತರಿಸಿದ ಕಿಟ್‌ಗಳನ್ನು ಸ್ವೀಕರಿಸಿ ಮಾತನಾಡಿದರು. ಜೆಸಿಐ ಕರೆಗೆ ಸ್ಪಂದಿಸುತ್ತಿರುವ ದಾನಿಗಳು ನಿತ್ಯ ಜೀವನಾವಶ್ಯಕ ವಸ್ತುಗಳನ್ನು ನೀಡಿರುವುದು ಸಂತಸ ಸಂಗತಿಯಾಗಿದೆ. ದಾನಿಗಳಿಂದ ಪಡೆಯಲಾದ ಅಡುಗೆ ಎಣ್ಣೆ, ಪೇಸ್ಟ್‌, ಚಹಾಪುಡಿ ಸೇರಿದಂತೆ ವಿವಿಧ ಜೀವನ ಅವಶ್ಯಕ ವಸ್ತುಗಳ ಕಿಟ್ಟನ್ನು ವಿತರಿಸುವುದರ ಜೊತೆಗೆ ಸರ್ಕಾರದ ವತಿಯಿಂದ ಉಚಿತ ಪಡಿತರ ಹಾಗೂ ಪ್ರತಿ ದಿನ 400 ಕುಟುಂಬಗಳಿಗೆ ಉಚಿತ ಹಾಲನ್ನು ವಿತರಿಸಲಾಗುತ್ತಿದೆ. ಸೀಲ್‌ಡೌನ್‌ ಅವಧಿಮುಂದುವರಿಯಲಿದೆ ಎಂದರು. ಜೆಸಿಐ ನಮ್ಮ ಸವಣೂರು ಘಟಕದ  ನಿಕಟಪೂರ್ವ ಅಧ್ಯಕ್ಷ ಯೋಗೇಂದ್ರ ಜಂಬಗಿ ಮಾತನಾಡಿದರು. ಜೆಸಿಐ ಸವಣೂರ ಘಟಕದ ಅಧ್ಯಕ್ಷ ವಿದ್ಯಾಧರ ಕುತನಿ, ಉಪಾಧ್ಯಕ್ಷ ರಮೇಶ ಅರಗೋಳ, ಶಂಕ್ರಯ್ಯ ಹಿರೇಮಠ, ಆನಂದ ಮತ್ತಿಗಟ್ಟಿ, ಕಾರ್ಯದರ್ಶಿ ಸತೀಶ ಪೂಜಾರ, ಸ್ಥಳೀಯ ಕಿರಾಣಿ ವರ್ತಕರ ಸಂಘದ ಪದಾಕಾರಿಗಳಾದ ಮುರಳಿಧರ ಶೆಂಡಿಗೆ, ಮಂಜುನಾಥ ಶೆಟ್ಟರ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.