ಶೈಕ್ಷಣಿಕ ಕ್ಷೇತ್ರದಲ್ಲಿ ಕೆಎಲ್‌ಇ ಕೊಡುಗೆ ಅಪಾರ


Team Udayavani, Nov 18, 2019, 2:30 PM IST

hv-tdy-3

ಹಾವೇರಿ: ಕನ್ನಡಿಗರಿಗೆ ಶಿಕ್ಷಣ ಮರೀಚಿಕೆಯಾದಂತಹ ಸಂದರ್ಭದಲ್ಲಿ ಉದಾತ್ತ ಮನೋಭಾವನೆಯಿಂದ ತ್ಯಾಗ ಮತ್ತು ದೂರದೃಷ್ಟಿ ಫಲವಾಗಿ ಜನ್ಮವೆತ್ತಿದ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯು ಬೆಳ್ಳಿಚುಕ್ಕಿಯಂತೆ ಹೊಳೆಯುತ್ತಿದೆ ಎಂದು ಬೆಂಗಳೂರು ಎಸ್‌. ನಿಜಲಿಂಗಪ್ಪ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ| ವಿ.ವಿ. ಹೆಬ್ಬಳ್ಳಿ ಅಭಿಪ್ರಾಯಿಸಿದರು.

ನಗರದ ಕೆಎಲ್‌ಇ ಸಂಸ್ಥೆಯ ಅಂಗ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ಕೆಎಲ್‌ಇ ಸಂಸ್ಥೆಯ 104ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತದ ಇತಿಹಾಸದಲ್ಲಿಯೇ ಅಭೂತಪೂರ್ವವಾದ ಇತಿಹಾಸವನ್ನು ನಿರ್ಮಾಣ ಮಾಡಿದ ಕೆಎಲ್‌ಇ ಸಂಸ್ಥೆಯ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸಿ ಶಿಕ್ಷಣದ ಮೌಲ್ಯವನ್ನು ಬಹು ಎತ್ತರಕ್ಕೇರಿಸಿದ ಕೀರ್ತಿ ಹೊಂದಿದೆ. ದೇಶಾದ್ಯಂತ ಹಲವಾರು ಸಂಖ್ಯೆ ಅಂಗ ಸಂಸ್ಥೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣವನ್ನು ಪ್ರಸಾರ ಮಾಡುತ್ತಿದೆ ಎಂದರು. ಇತ್ತೀಚೆಗೆ ಡಾ| ಪ್ರಭಾಕರ ಕೋರೆಯವರ

ನೇತೃತ್ವದಲ್ಲಿ ಹೊರರಾಷ್ಟ್ರಗಳಲ್ಲೂ ಅಂಗಸಂಸ್ಥೆಗಳನ್ನು ತೆರೆದು ವಿಶ್ವವ್ಯಾಪಿ ತನ್ನ ಕಾರ್ಯವನ್ನು ವಿಸ್ತರಿಸಿದೆ. ಇದರ ಹಿಂದಿನ ಏಳು ಜನ ಸ್ಥಾಪಕರ ತ್ಯಾಗ ಮತ್ತು ಸಂಕಲ್ಪ, ಇವರುಗಳೊಂದಿಗೆ ಸಹಕಾರವಿತ್ತು. ಸೇವೆಮಾಡಿದ ಮೂರು ಜನ ಮಹಾದಾನಿಗಳ ನೆನಹು ಅಜರಾಮರ. ಶಿಕ್ಷಕ ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿ ಸಬಹುದು ಎಂಬುದಕ್ಕೆ ಇಂದು ಕೆಎಲ್‌ಇ ಸಂಸ್ಥೆಯೇ ನಿದರ್ಶನವಾಗಿದೆ. ಬಹುತರವಾದ ಚರಿತ್ರೆ ಹೊಂದಿರುವ ಸಂಸ್ಥೆ ಅತ್ಯಂತ ಕಿಮ್ಮತ್ತಿನ ಚಾರಿತ್ರವನ್ನು ಇಟ್ಟುಕೊಂಡು ಸಮಾಜವನ್ನು ಮತ್ತು ಸಮಾಜದ ಜನರನ್ನು ಉತ್ತಮ ರೀತಿಯಲ್ಲಿ ಸಂಘಟಿಸುತ್ತ ಮುನ್ನಡೆದಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಎಲ್‌ ಇ ಸಂಸ್ಥೆಯ ಉಪಾಧ್ಯಕ್ಷ ಎಂ. ಸಿ. ಕೊಳ್ಳಿ ವಹಿಸಿದ್ದರು. ಜಿ.ಎಚ್‌. ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಪಿ.ಡಿ. ಶಿರೂರ, ಸದಸ್ಯರಾದ ಸಿ.ಬಿ. ಹಿರೇಮಠ, ಬಸವರಾಜ ಮಾಸೂರ, ಪ್ರಾಚಾರ್ಯ ಡಾ| ಎಂ.ಎಸ್‌. ಯರಗೊಪ್ಪ, ಬಿ. ಚನ್ನಪ್ಪ, ಜೆ. ಆರ್‌. ಸಿಂಧೆ, ಸಪ್ನಾ ಲೋಬೊ, ವೆಂಕಟೇಶ ಕಲಾಲ ವೇದಿಕೆಯಲ್ಲಿದ್ದರು. ಕೆ.ಎಲ್‌.ಇ. ಸಂಸ್ಥೆಯ ಅಂಗ ಸಂಸ್ಥೆಗಳ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ವಚನಗಾಯನ ನಡೆದವು. ಚಂದನಾ ನಾಯಕ ಸ್ವಾಗತಿಸಿದರು. ಹರ್ಷಿತಾ ಪಾಟೀಲ ಪರಿಚಯಿಸಿದರು. ವೀಣಾ ಮಠದ ನಿರ್ವಹಿಸಿದರು. ಕೃತಿ ಮಂಗಳೂರ ವಂದಿಸಿದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.