ಕಾನೂನು ಸಾಕ್ಷರತಾ ರಥಕ್ಕೆ ನ್ಯಾ| ಶಾರದಾದೇವಿ ಚಾಲನೆ
Team Udayavani, May 14, 2019, 2:16 PM IST
ಹಾನಗಲ್ಲ: ವಿವಿಧ ಗ್ರಾಮಗಳಲ್ಲಿ ನಾಲ್ಕು ದಿನಗಳು ಸಂಚರಿಸುವ ಕಾನೂನು ಸಾಕ್ಷರತಾ ರಥಕ್ಕೆ ಸೋಮವಾರ ಬೆಳಗ್ಗೆ ಇಲ್ಲಿನ ನ್ಯಾಯಾಲಯ ಆವರಣದಲ್ಲಿ ಸಿವಿಲ್ ನ್ಯಾಯಾಧೀಶೆ ಶಾರದಾದೇವಿ ಹಟ್ಟಿ ಚಾಲನೆ ನೀಡಿದರು.
ನಾನೂನು ಸಾಕ್ಷರತಾ ಕಾರ್ಯಕ್ರಮಗಳು ಮತ್ತು ಜನತಾ ನ್ಯಾಯಾಲಯವನ್ನು ಒಟ್ಟು 12 ಗ್ರಾಮಗಳಲ್ಲಿ ಆಯೋಜಿಸಲಾಗುತ್ತಿದೆ. ತಜ್ಞ ವಕೀಲರಿಂದ ಕಾನೂನು ವಿಷಯಗಳ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಕಾನೂನು ತಿಳಿವಳಿಕೆ ನೀಡಲಾಗುತ್ತದೆ ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಸೋಮಶೇಖರ ಕೊತಂಬರಿ, ಕಾರ್ಯದರ್ಶಿ ರಮೇಶ ತಳವಾರ, ಸದಸ್ಯರಾದ ಜೆ.ಬಿ.ಕೊಂಡೋಜಿ, ಎನ್.ಎಸ್.ದೊಡ್ಡಮನಿ, ಡಿ.ಎನ್.ಲಕ್ಮಾಪೂರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚನ್ನಬಸಪ್ಪ ಹಾವಣಗಿ, ಎಂ.ಎಸ್.ಹುಲ್ಲೂರ, ವಿನಾಯಕ ಕುರುಬರ, ಚಂದ್ರಶೇಖರ ಜಾಡರ, ಎಸ್.ಬಿ.ಕಳ್ಳಿನಿ, ರಂಗನಾಥ ಅಕ್ಕಿವಳ್ಳಿ, ಸತ್ಯನಾರಾಯಣ, ಆರ್.ಎಸ್.ಹಾದಿಮನಿ ಹಾಗೂ ಮತ್ತಿತರರು ಇದ್ದರು.
ಬಳಿಕ ತಾಲೂಕಿನ ಹೇರೂರ, ಉಪ್ಪಣಶಿ ಮತ್ತು ಸೋಮಸಾಗರ ಗ್ರಾಮಗಳಲ್ಲಿ ಸಾಕ್ಷರತಾ ರಥ ಸಂಚಾರ, ಕಾನೂನು ಅರಿವು-ನೆರವು ಕಾರ್ಯಕ್ರಮಗಳು ನಡೆದವು. ವಕೀಲರಾದ ಎಂ.ಎಸ್.ಹುಲ್ಲೂರ, ಜೆ.ಬಿ.ಕೊಂಡೋಜಿ, ವಿನಾಯಕ ಕುರುಬರಅವರು ಉಪನ್ಯಾಸ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು
ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ
Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.