ಜನಪರ ಯೋಜನೆಗಳ ಅರಿವು ಮೂಡಿಸಿ: ಮುಜಾವರ್‌


Team Udayavani, Mar 14, 2021, 3:22 PM IST

ಜನಪರ ಯೋಜನೆಗಳ ಅರಿವು ಮೂಡಿಸಿ: ಮುಜಾವರ್‌

ಬ್ಯಾಡಗಿ: ಪರಿಶಿಷ್ಟ ವರ್ಗ ಮತ್ತು ಪಂಗಡಗಳ ಅಭಿವೃದ್ಧಿ ಮತ್ತು ಹಿತರಕ್ಷಣೆಗೆ ಸರ್ಕಾರಗಳುಹಲವು ಕಾನೂನು ಜಾರಿಗೊಳಿಸಿವೆ. ಆದರೆ,ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದೇಸದರಿ ಸಮುದಾಯಗಳು ಸಮಾಜದಮುಖ್ಯ ವಾಹಿನಿಯಿಂದ ದೂರ ಉಳಿದಿವೆಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಇಬ್ರಾಹಿಂ ಮುಜಾವರ್‌ ಖೇದ ವ್ಯಕ್ತಪಡಿಸಿದರು.

ಪಟ್ಟಣದ ಹೂಗಾರಗಲ್ಲಿಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಪುರಸಭೆ ಮತ್ತು ಹಕ್ಕಬುಕ್ಕ ಸ್ತ್ರೀಶಕ್ತಿ ಸಂಘಗಳ ಸಹಯೋಗದಲ್ಲಿ ಬುಡಕಟ್ಟು ಜನಾಂಗದವರಿಗಾಗಿಆಯೋಜಿಸಿದ್ದ ಕಾನೂನು ಅರಿವು-ನೆರವುಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯಾವುದೇ ಜನಪರ ಕಾರ್ಯಕ್ರಮಗಳನ್ನುಜಾರಿಗೊಳಿಸುವುದರ ಜೊತೆಗೆ ಅಂತಹಯೋಜನೆಗಳ ಬಗ್ಗೆ ತಳಮಟ್ಟದಲ್ಲಿರುವಸಮುದಾಯದ ಜನರಿಗೆ ಅರಿವು ಮೂಡಿಸುವುದೂ ಅಷ್ಟೇ ಮುಖ್ಯವಾಗಿದೆ ಎಂದರು.

ನ್ಯಾಯವಾದಿಗಳ ಸಂಘದ ತಾಲೂಕುಅಧ್ಯಕ್ಷ ಎನ್‌.ಎಸ್‌.ಬಟ್ಟಲಕಟ್ಟಿಮಾತನಾಡಿ, ದೇಶದ ಕಾನೂನುಗಳು ನಮ್ಮರಕ್ಷಣೆಗಾಗಿಯೇ ಇದ್ದು, ಕಾನೂನುಗಳ ಬಗ್ಗೆಅರಿವು ಹೊಂದಿದಲ್ಲಿ ಅನ್ಯಾಯದ ವಿರುದ್ಧಪ್ರತಿಭಟಿಸುವ ಶಕ್ತಿ ಸಿಗಲಿದೆ ಎಂದರು.ನ್ಯಾಯವಾದಿ ಎಂ.ಎ.ಅಗಸರ,ಬುಡಕಟ್ಟು ಜನಾಂಗದವರಿಗಾಗಿ ಇರುವಕಾನೂನು ಸೇವೆಗಳ ಕುರಿತು ಉಪನ್ಯಾಸ ನೀಡಿದರು.

ಸಹಾಯಕ ಸರಕಾರಿ ಅಭಿಯೋಜಕ ರಾಜಣ್ಣ ನ್ಯಾಮತಿ, ತಹಶೀಲ್ದಾರ್‌ರವಿಕುಮಾರ ಕೊರವರ, ಸಿಪಿಐ ಪಿ.ಎಸ್‌. ಬಸವರಾಜ, ಪುರಸಭೆ ಮುಖ್ಯಾಧಿ ಕಾರಿವಿ.ಎಂ.ಪೂಜಾರ, ಸಮಾಜ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕ ಎಚ್‌.ಟಿ.ಲಮಾಣಿ,ನ್ಯಾಯವಾದಿ, ಭಾರತಿ ಕುಲಕರ್ಣಿ, ಲಕ್ಷ್ಮೀಗುಗ್ಗರಿ, ಶಿವರಾಜ ಅಂಗಡಿ, ಎಸ್‌.ಎಚ್‌.ಗುಂಡಪ್ಪನವರ, ಎಸ್‌.ಎಚ್‌.ಕಾಟೇನಹಳ್ಳಿ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.