ಪತ್ರಿಕಾ ವಿತರಕರಿಗೆ ಸೌಲಭ್ಯ ಸಿಗಲಿ


Team Udayavani, Sep 6, 2019, 11:59 AM IST

hv-tdy-2

ಹಾವೇರಿ: ಪತ್ರಿಕಾ ವಿತರಕರ ಬಳಗದಿಂದ ಪತ್ರಿಕಾ ವಿತರಕರ ದಿನ ಆಚರಿಸಲಾಯಿತು.

ಹಾವೇರಿ: ಸಮಾಜದ ಆಗು ಹೋಗುಗಳನ್ನು ಮನೆ-ಮನೆಗೆ ತಲುಪಿಸುವ ಜವಾಬ್ದಾರಿ ಹೊತ್ತಿರುವ ಪತ್ರಿಕಾ ವಿತರಕರು ಅಸಂಘಟಿತರಾಗಿದ್ದು, ಅವರಿಗೆ ಸರ್ಕಾರದ ನೆರವು ಅವಶ್ಯ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಡಾ| ಬಿ.ಆರ್‌. ರಂಗನಾಥ ಕುಳಗಟ್ಟೆ ಅಭಿಪ್ರಾಯಿಸಿದರು.

ಗುರುವಾರ ನಗರದ ಪ್ರವಾಸಿಗೃಹದಲ್ಲಿ ಹಾವೇರಿ ಪತ್ರಿಕಾ ವಿತರಕರ ಬಳಗ ಏರ್ಪಡಿಸಿದ್ದ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಳಂಬೆಳಗ್ಗೆ ಪತ್ರಿಕೆ ಹಂಚುವಾಗ ಅಪಘಾತ ಸಂಭವಿಸಿದರೆ, ಭದ್ರತೆಗಾಗಿ ಸರ್ಕಾರದ ಸೌಲಭ್ಯಗಳ ಅವಶ್ಯವಿದೆ. ಪತ್ರಿಕಾ ವಿತರಿಕರಿಗೆ ಸರ್ಕಾರದ ಯಾವುದೇ ಯೋಜನೆಗಳಿಲ್ಲ. ಆರ್ಥಿಕ, ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಏನಾದರೂ ಯೋಜನೆ ರೂಪಿಸುವ ಬೇಡಿಕೆ ಇದೆ ಎಂದರು.

ಮುದ್ರಣ ಮಾಧ್ಯಮದಲ್ಲಿ ವಿತರಕರೇ ಅನ್ನದಾತರು. ಅವರಿಂದಲೇ ಪತ್ರಿಕೆ ನಡೆಯುತ್ತಿರುತ್ತವೆ. ರಾಜೀವಗಾಂಧಿ ಆರೋಗ್ಯ ವಿಮೆ ಸದ್ಯ ಪತ್ರಕರ್ತರಿಗೆ ಮಾತ್ರ ಇದೆ. ಅದನ್ನು ಪತ್ರಿಕಾ ವಿತರಿಕರಿಗೂ ವಿಸ್ತರಿಸುವ ಕೆಲಸ ಆಗಬೇಕಿದ್ದು, ಇದಕ್ಕೆ ಪತ್ರಿಕಾ ವಿತರಕರ ಧ್ವನಿ ಗಟ್ಟಿಯಾಗಬೇಕು ಎಂದರು.

2018-19ರಲ್ಲಿ ಸರ್ಕಾರ ಮಾಧ್ಯಮ ಅಕಾಡೆಮಿ ಮೂಲಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ 2ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಏನಾದರೂ ಅಪಘಾತ ಸಂಭವಿಸಿದಾಗ ನೆರವು ನೀಡುವ ಉದ್ದೇಶ ಹೊಂದಲಾಗಿದೆ. ಕೆಲ ತಾಂತ್ರಿಕ ಕಾರಣಗಳಿಂದ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಕಾರ್ಯಕ್ರಮ ವಿಳಂಬವಾಗಿದೆ. ಈಗಾಗಲೇ ವಾರ್ತಾ ಇಲಾಖೆಯಿಂದ ರಾಜ್ಯದಲ್ಲಿ ಪತ್ರಿಕಾ ವಿತರಕರ ಪಟ್ಟಿಯನ್ನು ತಯಾರಿಸಲಾಗಿದೆ. ಜಿಲ್ಲೆಯ ಕೇವಲ 2,500 ಪತ್ರಿಕಾ ವಿತರಕರು ಮಾತ್ರ ಮಾಹಿತಿ ಕೊಟ್ಟಿದ್ದಾರೆ. ಇನ್ನು ಸಾಕಷ್ಟು ಶ್ರಮಿಕರು ಅದರಲ್ಲಿ ಸೇರ್ಪಡೆಯಾಗಬೇಕಿದೆ ಎಂದರು.

ಪತ್ರಿಕಾ ವಿತರಕ ಎಸ್‌.ಕೆ. ನಾಗನೂರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರಾದ ಜಯಪ್ಪ ಬಣಕಾರ, ಕರಬಸಪ್ಪ ಹಳದೂರ, ಸಂಜೀವ ಮಡ್ಲೂರ, ಸಿದ್ದಲಿಂಗಪ್ಪ ಬಶೆಟ್ಟಿಯವರ, ವಿರೇಶ ಸೂರಣಗಿ, ಅಶೋಕ ಬಡಿಗೇರ, ಆನಂದ ಕುಂಬಾರ, ವಿನುತ ತಾಯಮ್ಮನವರ, ನಿರಂಜನ ಹತ್ತಿ, ನಿಂಗಪ್ಪ ಆರೇರ, ಆನಂದ ಹಳಕೊಪ್ಪ, ಸದಾನಂದ ಹಳಕೊಪ್ಪ, ಶಿವಶಂಕರ ಭಂಗಿಗೌಡ್ರ, ಅರುಣಕುಮಾರ ಹೂಗಾರ, ಬಸಯ್ಯ ಅಂಗರಗಟ್ಟಿ, ಪ್ರಶಾಂತ, ಪ್ರಸನ್ನ, ದಯಾನಂದ ಚನ್ನಾಪುರ, ಜಯಚಂದ್ರ ಇತರರಿದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.