ಕನ್ನ ಡ ಭಾಷೆ ಶ್ರೀಮಂತಗೊಳಿಸಲು ಲಿಂಗಯ್ಯ ಸಲಹೆ


Team Udayavani, Jan 23, 2022, 12:43 PM IST

ದ್ಗತರಯಿಕಜಹಗ್ದಸಅ

ರಾಣಿಬೆನ್ನೂರ: ಕನ್ನಡದ ಅಳಿವು ಉಳಿವು ಕನ್ನಡಿಗರ ಮೇಲಿದೆ. ಕನ್ನಡವನ್ನು ಮನೆಯ ಮುಂಬಾಗಿಲಾಗಿ, ಆಂಗ್ಲ ಭಾಷೆಯನ್ನು ಮನೆಯ ಹಿಂಬಾಗಿಲಾಗಿ, ಹಿಂದಿ ಮತ್ತು ಉಳಿದ ಭಾಷೆಗಳನ್ನು ಕಿಟಕಿಗಳಾಗಿ ಬಳಕೆ ಮಾಡಿದಲ್ಲಿ ಕನ್ನಡ ಭಾಷೆ ಶ್ರೀಮಂತಗೊಳ್ಳುವ ಮೂಲಕ ನಮ್ಮ ಜ್ಞಾನಾರ್ಜನೆ ಹೆಚ್ಚಾಗಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಎಚ್‌.ಬಿ. ಲಿಂಗಯ್ಯ ಹೇಳಿದರು.

ಶನಿವಾರ ತಾಲೂಕಿನ ಹನುಮಾಪುರ ಗ್ರಾಮದಲ್ಲಿ ಏರ್ಪಡಿಸಿದ್ದ ಸಾಹಿತಿ ಚಂಪಾ ಬದುಕು ಮತ್ತು ಬರಹ ಕುರಿತ ಹಾಗೂ ಕಸಾಪ ಗ್ರಾಮೀಣ ಘಟಕದ ಪದಾಧಿಕಾರಿಗಳ ಸೇವಾ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಯುವ ಬರಹಗಾರರಿದ್ದು, ಕಸಾಪ ಗ್ರಾಮೀಣ ಘಟಕ ಅವರನ್ನು ಗುರುತಿಸಲು ಮುಂದಾಗಬೇಕು ಎಂದರು. ಡಾ| ಕಾಂತೇಶ ಅಂಬಿಗೇರ ಮಾತನಾಡಿ, ಕನ್ನಡ ನಾಡಿನ ನೆಲ, ಜಲ, ಭಾಷೆಗೆ ಕುತ್ತು ಬಂದಾಗ ಗಟ್ಟಿ ಧ್ವನಿ ಎತ್ತುವ ತಾಕತ್ತು ಇದ್ದದ್ದು ನಾಡಿನ ಧೀಮಂತ ಸಾಹಿತಿ, ಬರಹಗಾರ, ಕನ್ನಡಪರ ಹೋರಾಟಗಾರ, ವಿಮರ್ಶಕ, ನಾಟಕಕಾರ ಚಂದ್ರಶೇಖರ ಪಾಟೀಲ (ಚಂಪಾ) ಅವರಿಗೆ ಮಾತ್ರ ಎಂದರೆ ತಪ್ಪಾಗಲಿಕ್ಕಿಲ್ಲ ಎಂದರು.

1980ರ ಅವಧಿಯಲ್ಲಿ ಚಂಪಾರವರು ಬಂಡಾಯ ಸಾಹಿತ್ಯದ ಮೆರಗು ಚೆಲ್ಲಿದರು. ಬಂಡಾಯ ಸಾಹಿತ್ಯ, ದಲಿತ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಈ ನಾಡು, ನುಡಿ, ಮಣ್ಣಿಗೆ ಸಮಸ್ಯೆ ಬಂದಾಗ ಕೆಚ್ಚೆದೆಯಿಂದ ಹೋರಾಡುವ ಮನೋಭಾವ ಹೊಂದಿದ್ದರು. ಚಂಪಾರವರ ವಯೋ ಸಹಜ ಸಾವು ಈ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದರು. ರಾಧಾ ಕೋಡಬಾಳ, ಶಿವಾನಂದ ಕೋಣನವರ, ವೀರೇಶ ಜಂಬಗಿ, ಮಾಲತೇಶ ಕೊರಚರ, ಅಡಿವೆಪ್ಪ ಕುರಿಯವರ, ಬಿ.ಎಂ. ಜಗಾಪುರ, ಪ್ರೊ| ಎಚ್‌.ಎ. ಭಿûಾವರ್ತಿಮಠ, ಎಸ್‌.ಸಿ. ಷಡಕ್ಷರಿಮಠ, ಬಿ.ಪಿ. ಶಿಡೇನೂರ, ಎಫ್‌.ಎಂ. ಕೊರಚರ, ಪ್ರಭಾಕರ ಶಿಗ್ಲಿ, ಗ್ರಾಪಂ ಸದಸ್ಯರಾದ ಫಕ್ಕೀರವ್ವ ಡೊಳ್ಳಿನ, ಬಸವಣ್ಣೆವ್ವ ಕಟಿಗೇರ, ಶಾಂತವ್ವ ಕೋರೆಪ್ಪನವರ, ನೀಲಮ್ಮ ಮಾದರ, ಮಾರುತಿ ಮಾದರ, ಮಹೇಶ ಲಮಾಣಿ, ಪುಟ್ಟಯ್ಯ ಭಿûಾವರ್ತಿಮಠ, ಮಲ್ಲಪ್ಪ ಕಟಿಗೇರ, ಈರಣ್ಣ ತಿರ್ಲಾಪುರ, ಹೊನ್ನಪ್ಪ ಅಂತರವಳ್ಳಿ, ಬಸವರಾಜ ಇದ್ದರು.

 

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.