ಪಾರಮಾರ್ಥ ಜೀವನ ಸಾಗಿಸಿದ ಮಲ್ಲಮ್ಮ

•ವಿವಿಧೆಡೆ ಭಾವಚಿತ್ರ ಮೆರವಣಿಗೆ •ಸ್ತ್ರೀ ಕುಲಕ್ಕೆ ಮಲ್ಲಮ್ಮ ಅನಘ್ಯರ್ ರತ್ನ•ಸನ್ಮಾರ್ಗದಲ್ಲಿ ಜೀವನ ನಡೆಸಿ

Team Udayavani, May 11, 2019, 2:22 PM IST

haveri-tdy-1..

ರಾಣಿಬೆನ್ನೂರ: ಶ್ರೀ ವೇಮನ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವದಲ್ಲಿ ಡಾ| ಆರ್‌.ಎಂ. ಕುಬೇರಪ್ಪ ಮಾತನಾಡಿದರು.

ರಾಣಿಬೆನ್ನೂರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಂಸಾರದಲ್ಲಿದ್ದುಕೊಂಡು ಪಾರಮಾರ್ಥ ಜೀವನ ಸಾಗಿಸಿದರು. ಬದುಕಿನಲ್ಲಿ ಎಷ್ಟೇ ಕಷ್ಟ-ಕಾರ್ಪಣ್ಯ ಬಂದರೂ ಸತ್ಯ ಮತ್ತು ಸತಿ ಧರ್ಮವನ್ನು ತಪ್ಪದೇ ಪಾಲಿಸಿದವರು ಎಂದು ಜಿಪಂ ಸದಸ್ಯ ಏಕನಾಥ ಬಾನುವಳ್ಳಿ ಹೇಳಿದರು.

ನಗರದ ಪಿ.ಬಿ. ರಸ್ತೆಯ ಶ್ರೀ ವೇಮನ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಶುಕ್ರವಾರ ಶ್ರೀ ವೇಮನ ವಿದ್ಯಾವರ್ಧಕ ಸಂಘ ಮತ್ತು ರಡ್ಡಿ ಸಮಾಜದ ವತಿಯಿಂದ ಹಮ್ಮಿಕೊಂಡ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ 598ನೇ ಜನ್ಮದಿನೋತ್ಸವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಶ್ರೀಶೈಲ ಮಲ್ಲಿಕಾರ್ಜುನನ್ನು ಆರಾಧ್ಯ ದೈವವಾಗಿ ಸ್ವೀಕರಿಸಿ ಜೀವನದ ಭಾರ ಹಾಕಿ ನಡೆದವಳು, ತನ್ನ ಮಾವ ಸೋಮರಡ್ಡಿ ನೀಡಿದ ಮನೆಗೆಲಸ ನಿಭಾಯಿಸುವ ಮೂಲಕ ಗುರು ಹಿರಿಯರಲ್ಲಿ ಗೌರವ ತೋರಿಸಿದವಳು. ಜೀವಿತಾವಧಿವರೆಗೆ ಸನ್ಮಾರ್ಗದಲ್ಲಿ ಜೀವನ ನಡೆಸಿ ಸ್ತ್ರೀ ಕುಲಕ್ಕೆ ಅನಘ್ಯರ್ ರತ್ನವಾಗಿದ್ದರು. ಅವರಂತೆ ಇಂದಿನ ತಾಯಂದಿರು ಮುನ್ನಡೆದರೆ ಬದುಕು ಹಸನಾಗುವುದು ಎಂದರು.

ಡಾ| ಆರ್‌.ಎಂ. ಕುಬೇರಪ್ಪ ಮಾತನಾಡಿ, ಇಡೀ ವಿಶ್ವಕ್ಕೆ ಗುರುವಾದ ಭಾರತದಲ್ಲಿ ಅನೇಕ ಮಹಾಪುರುಷರು, ಶರಣರು, ಋಷಿಮುನಿಗಳು, ಸಂತರು, ವಚನಕಾರರು ಆಗಿ ಹೋಗಿದ್ದಾರೆ. ಅಂಥವರಲ್ಲಿ ಹೇಮರಡ್ಡಿ ಮಲ್ಲಮ್ಮ ಕೂಡ ಒಬ್ಬರು ಎಂದು ಸ್ಮರಿಸಿದರು.

ಮಣಕೂರ ಸಿದ್ಧಾರೂಢ ಮಠದ ಬಸಮ್ಮತಾಯಿ ಗೌಡ್ರ ಹೇಮರಡ್ಡಿ ಮಲ್ಲಮ್ಮ ಕುರಿತು ಉಪನ್ಯಾಸ ನೀಡಿದರು. ಸಂಘದ ಅಧ್ಯಕ್ಷ ರಾಮಚಂದ್ರಪ್ಪ ರಾಯರಡ್ಡಿ, ಆರ್‌.ಡಿ. ಹೊಂಬರಡಿ, ಶ್ರೀನಿವಾಸ ಹಳ್ಳಳ್ಳಿ, ಕೆ.ಡಿ. ಬಜರಡ್ಡಿ, ಟಿ.ಎಫ್‌. ರಡ್ಡಿ, ಎಸ್‌.ಎಚ್. ಮೇಟಿ, ಎಸ್‌.ಕೆ. ಗಿರಡ್ಡಿ, ಎಸ್‌.ಕೆ. ಹೂಲಿಹಳ್ಳಿ, ಡಿ.ವಿ. ಜೀವನಗೌಡ್ರ, ಮಲ್ಲಿಕಾರ್ಜುನ ಕೆಂಚರಡ್ಡಿ ಇತರರಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.