ಎಚ್‍ಡಿಕೆ ಸತ್ಯ ಹರಿಶ್ಚಂದ್ರನ ಎರಡನೇ ಕುಡಿ : ಬಿ.ಸಿ. ಪಾಟೀಲ ವ್ಯಂಗ್ಯ     


Team Udayavani, Aug 25, 2021, 1:16 PM IST

fghfdghrthtr

ರಟ್ಟೀಹಳ್ಳಿ: ಪ್ರಾಮಾಣಿಕತೆಗೆ ಹೆಸರಾದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸತ್ಯ ಹರಿಶ್ಚಂದ್ರನ ಎರಡನೇ ಕುಡಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ವ್ಯಂಗ್ಯವಾಡಿದರು.

ಮೈದುಂಬಿದ ಮದಗದ ಕೆರೆಗೆ ಬಾಗಿನ ಅರ್ಪಿಸಿ ನಂತರ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅವರಿಂದ ತಾಲೂಕಿನ ಅಭಿವೃದ್ಧಿ ಕಂಡಿದೆ ಎಂಬ ಮಾತು ಸತ್ಯಕ್ಕೆ ದೂರವಾಗಿದೆ. ಈ ಹಿಂದೆ ಅವರ ತಂದೆಯವರ ಕಾಲದಲ್ಲಿ ನಾನು ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಜನರಿಗೋಸ್ಕರ ಅನುದಾನ ತಂದಿರುವುದು ನಿಜ. ಆದರೆ ಅದು ನನ್ನ ತಾಲೂಕಿನ ಜನರ ಅಭಿಲಾಷೆ. ಅದನ್ನು ಅಂದು ತಕ್ಕಮಟ್ಟಿಗೆ ಈಡೇರಿಸಿದ್ದು ಇಂದಿಗೂ ದೇವೇಗೌಡರು ಕೊಟ್ಟ ಅನುದಾನದಲ್ಲಿಯೇ ತಾಲೂಕಿನ ಅಭಿವೃದ್ಧಿಯಾಗುತ್ತಿದೆ ಎಂಬುದು ಭ್ರಮೆಯ ಮಾತೆಂದು ಲೇವಡಿ ಮಾಡಿದರು.

ತಂದೆಯವರು ನೀಡಿದ ಅನುದಾನದಿಂದ ಇಂದಿಗೂ ಅಭಿವೃದ್ಧಿಯಾಗುತ್ತಿದೆ ಎಂದು ಜನರ ದಿಕ್ಕು ತಪ್ಪಿಸುತ್ತಿರುವುದು ವಿಪರ್ಯಾಸ. ಅಧಿಕಾರ ಎಂಬುದು ಶಾಶ್ವತವಲ್ಲ. ನಾವು ಮಾಡಿದ ಕೆಲಸ ಶಾಶ್ವತ. ಕುಮಾರಸ್ವಾಮಿ ಅಧಿಕಾರ ಶಾಶ್ವತ ಎಂದುಕೊಂಡು ಮುಖ್ಯಮಂತ್ರಿಯಾಗಿದ್ದಾಗ ಅಭಿವೃದ್ಧಿಯನ್ನು ಎರಡೇ ಜಿಲ್ಲೆಗೆ ಸೀಮಿತವಾಗಿರಿಸಿದ್ದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ನಾನು ತಾಲೂಕಿನ ಜನರ ಅಭಿವೃದ್ಧಿಗಾಗಿ ಹಗಲು-ರಾತ್ರಿ ಶ್ರಮಿಸಿ ಜನರ ಪ್ರೀತಿ ಗಳಿಸಿದ್ದರಿಂದ ಹಲವು ಬಾರಿ ಶಾಸಕನಾಗಿ ಆಯ್ಕೆಯಾಗಲು ಕಾರಣವಾಗಿದೆ ಎಂದರು.

ಕುಮಾರಸ್ವಾಮಿ ಅವರು ಅಧಿಕಾರವಿದ್ದಾಗ ದುರಹಂಕಾರ, ಸ್ವೇಚ್ಛಾಚಾರದಿಂದ ತೆಗೆದುಕೊಂಡ ನಿರ್ಧಾರದಿಂದಾಗಿಯೇ ಸಿಎಂ ಸ್ಥಾನ ಹೋಗಿದೆ. ಆ ಸ್ಥಾನದಿಂದ ಕೆಳಗಿಳಿದ ಮೇಲೆ ನೀರಿನಿಂದ ಹೊರ ಬಂದ ಮೀನಿನಂತೆ ಒದ್ದಾಡಿ ದುರಂಹಕಾರ, ಅಸಹಾಯಕತೆಯ ಮಾತುಗಳನ್ನು ಆಡುತ್ತಿದ್ದಾರೆ ಎಂದರು. ಜನತೆ ಸಿನಿಮಾ ನಟರನ್ನು ನಟರಾಗಿ ನೋಡದೇ ದೇವರಂತೆ ಕಾಣುತ್ತಾರೆ. ನಾವು ಗಾಜಿನ ಮನೆಯಲ್ಲಿದ್ದೇವೆ ಎಂಬುದನ್ನು ಮರೆಯಬಾರದು. ಒಳ್ಳೆಯ ನಡತೆ ಮೈಗೂಡಿಸಿಕೊಳ್ಳಬೇಕೆಂದು ಸಿನಿಮಾದವರಿಗೆ ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.